AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅಪರೂಪದ ದಾಖಲೆ ಬರೆಯಲು ರವೀಂದ್ರ ಜಡೇಜಾಗೆ ಇನ್ನೇರಡೇ ವಿಕೆಟ್ ಬೇಕು..!

IND vs ENG: ಈ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ರವೀಂದ್ರ ಜಡೇಜಾಗೆ ಈ ಟೆಸ್ಟ್ ಸರಣಿ ತುಂಬಾ ವಿಶೇಷವಾಗಿದೆ. ಈ ಸರಣಿಯಲ್ಲಿ ಜಡೇಜಾ ಕೇವಲ 2 ವಿಕೆಟ್ ಪಡೆದರೆ, 6 ಭಾರತೀಯ ಆಟಗಾರರು ನಿರ್ಮಿಸಿರುವ ವಿಶೇಷ ಸಾಧನೆಯ ಪಟ್ಟಿಗೆ ತಾವು ಕೂಡ ಸೇರ್ಪಡೆಗೊಳ್ಳಲಿದ್ದಾರೆ.

ಪೃಥ್ವಿಶಂಕರ
|

Updated on: Jan 21, 2024 | 7:19 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜನವರಿ 25 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಕೂಡ ಇಂದಿನಿಂದ ಈ ಟೆಸ್ಟ್ ಸರಣಿಗೆ ಅಭ್ಯಾಸ ಆರಂಭಿಸಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಜನವರಿ 25 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಕೂಡ ಇಂದಿನಿಂದ ಈ ಟೆಸ್ಟ್ ಸರಣಿಗೆ ಅಭ್ಯಾಸ ಆರಂಭಿಸಿದೆ.

1 / 7
ಇನ್ನು ಈ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ರವೀಂದ್ರ ಜಡೇಜಾಗೆ ಈ ಟೆಸ್ಟ್ ಸರಣಿ ತುಂಬಾ ವಿಶೇಷವಾಗಿದೆ. ಈ ಸರಣಿಯಲ್ಲಿ ಜಡೇಜಾ ಕೇವಲ 2 ವಿಕೆಟ್ ಪಡೆದರೆ, 6 ಭಾರತೀಯ ಆಟಗಾರರು ನಿರ್ಮಿಸಿರುವ  ವಿಶೇಷ ಸಾಧನೆಯ ಪಟ್ಟಿಗೆ ತಾವು ಕೂಡ ಸೇರ್ಪಡೆಗೊಳ್ಳಲಿದ್ದಾರೆ.

ಇನ್ನು ಈ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ರವೀಂದ್ರ ಜಡೇಜಾಗೆ ಈ ಟೆಸ್ಟ್ ಸರಣಿ ತುಂಬಾ ವಿಶೇಷವಾಗಿದೆ. ಈ ಸರಣಿಯಲ್ಲಿ ಜಡೇಜಾ ಕೇವಲ 2 ವಿಕೆಟ್ ಪಡೆದರೆ, 6 ಭಾರತೀಯ ಆಟಗಾರರು ನಿರ್ಮಿಸಿರುವ ವಿಶೇಷ ಸಾಧನೆಯ ಪಟ್ಟಿಗೆ ತಾವು ಕೂಡ ಸೇರ್ಪಡೆಗೊಳ್ಳಲಿದ್ದಾರೆ.

2 / 7
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಟೆಸ್ಟ್​ನಲ್ಲಿ ಜಡೇಜಾ ಎರಡು ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 550 ವಿಕೆಟ್ ಪೂರೈಸಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಟೆಸ್ಟ್​ನಲ್ಲಿ ಜಡೇಜಾ ಎರಡು ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 550 ವಿಕೆಟ್ ಪೂರೈಸಲಿದ್ದಾರೆ.

3 / 7
ಈ ಮೂಲಕ ಈ ಸಾಧನೆ ಮಾಡಿದ ಭಾರತದ 7ನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಇಲ್ಲಿಯವರೆಗೆ ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜವಲ್ನಾಥ್ ಶ್ರೀನಾಥ್ ಮಾತ್ರ ಈ ಸಾಧನೆ ಮಾಡಿದ ಭಾರತದ ಬೌಲರ್​ಗಳಾಗಿದ್ದಾರೆ.

ಈ ಮೂಲಕ ಈ ಸಾಧನೆ ಮಾಡಿದ ಭಾರತದ 7ನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಇಲ್ಲಿಯವರೆಗೆ ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜವಲ್ನಾಥ್ ಶ್ರೀನಾಥ್ ಮಾತ್ರ ಈ ಸಾಧನೆ ಮಾಡಿದ ಭಾರತದ ಬೌಲರ್​ಗಳಾಗಿದ್ದಾರೆ.

4 / 7
ರವೀಂದ್ರ ಜಡೇಜಾ ಭಾರತ ಪರ ಇದುವರೆಗೆ 68 ಟೆಸ್ಟ್, 197 ಏಕದಿನ ಮತ್ತು 66 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಡೇಜಾ ಇದುವರೆಗೆ ಟೆಸ್ಟ್‌ನಲ್ಲಿ 275, ಏಕದಿನದಲ್ಲಿ 220 ಮತ್ತು ಟಿ20ಯಲ್ಲಿ 53 ವಿಕೆಟ್‌ಗಳನ್ನು ಪಡೆದಿದ್ದಾರೆ.

ರವೀಂದ್ರ ಜಡೇಜಾ ಭಾರತ ಪರ ಇದುವರೆಗೆ 68 ಟೆಸ್ಟ್, 197 ಏಕದಿನ ಮತ್ತು 66 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಡೇಜಾ ಇದುವರೆಗೆ ಟೆಸ್ಟ್‌ನಲ್ಲಿ 275, ಏಕದಿನದಲ್ಲಿ 220 ಮತ್ತು ಟಿ20ಯಲ್ಲಿ 53 ವಿಕೆಟ್‌ಗಳನ್ನು ಪಡೆದಿದ್ದಾರೆ.

5 / 7
ಇನ್ನು ಇಂಗ್ಲೆಂಡ್ ವಿರುದ್ಧ 16 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 51 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ ಇದುವರೆಗೆ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಮಾತ್ರ ತಂಡವನ್ನು ಪ್ರಕಟಿಸಿದ್ದು, ಈ ಎರಡೂ ಪಂದ್ಯಗಳಿಗೆ ರವೀಂದ್ರ ಜಡೇಜಾ ತಂಡದ ಭಾಗವಾಗಿದ್ದಾರೆ.

ಇನ್ನು ಇಂಗ್ಲೆಂಡ್ ವಿರುದ್ಧ 16 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 51 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ ಇದುವರೆಗೆ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಮಾತ್ರ ತಂಡವನ್ನು ಪ್ರಕಟಿಸಿದ್ದು, ಈ ಎರಡೂ ಪಂದ್ಯಗಳಿಗೆ ರವೀಂದ್ರ ಜಡೇಜಾ ತಂಡದ ಭಾಗವಾಗಿದ್ದಾರೆ.

6 / 7
ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅವೇಶ್ ಖಾನ್.

ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಮುಕೇಶ್ ಕುಮಾರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅವೇಶ್ ಖಾನ್.

7 / 7
Follow us
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ