AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರಾಜ್‌ಕೋಟ್ ಮೈದಾನದಲ್ಲಿ ‘ಡಬಲ್ ಸೆಂಚುರಿ’ ಬಾರಿಸಿದ ರವೀಂದ್ರ ಜಡೇಜಾ..!

Ravindra Jadeja: ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮತ್ತು ಟಾಮ್ ಹಾರ್ಟ್ಲಿ ಅವರ ವಿಕೆಟ್ ಪಡೆದ ರವೀಂದ್ರ ಜಡೇಜಾ ಭಾರತದ ನೆಲದಲ್ಲಿ ತಮ್ಮ 200 ಟೆಸ್ಟ್ ವಿಕೆಟ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಭಾರತದ ನೆಲದಲ್ಲಿ 200 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಐದನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Feb 17, 2024 | 8:22 PM

Share
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಎರಡು ವಿಕೆಟ್ ಪಡೆದ ರವೀಂದ್ರ ಜಡೇಜಾ ದೊಡ್ಡ ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಎರಡು ವಿಕೆಟ್ ಪಡೆದ ರವೀಂದ್ರ ಜಡೇಜಾ ದೊಡ್ಡ ದಾಖಲೆ ಬರೆದಿದ್ದಾರೆ.

1 / 8
ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮತ್ತು ಟಾಮ್ ಹಾರ್ಟ್ಲಿ ಅವರ ವಿಕೆಟ್ ಪಡೆದ ರವೀಂದ್ರ ಜಡೇಜಾ ಭಾರತದ ನೆಲದಲ್ಲಿ ತಮ್ಮ 200 ಟೆಸ್ಟ್ ವಿಕೆಟ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಭಾರತದ ನೆಲದಲ್ಲಿ 200 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಐದನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮತ್ತು ಟಾಮ್ ಹಾರ್ಟ್ಲಿ ಅವರ ವಿಕೆಟ್ ಪಡೆದ ರವೀಂದ್ರ ಜಡೇಜಾ ಭಾರತದ ನೆಲದಲ್ಲಿ ತಮ್ಮ 200 ಟೆಸ್ಟ್ ವಿಕೆಟ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಭಾರತದ ನೆಲದಲ್ಲಿ 200 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಐದನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

2 / 8
ಜಡೇಜಾಗಿಂತ ಮೊದಲು ಅನಿಲ್ ಕುಂಬ್ಳೆ, ರವಿಚಂದ್ರನ್ ಅಶ್ವಿನ್, ಹರ್ಭಜನ್ ಸಿಂಗ್ ಮತ್ತು ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಇದೀಗ ಈ ದಿಗ್ಗಜ ಆಟಗಾರರ ಕ್ಲಬ್​ಗೆ ಜಡೇಜಾ ಸೇರಿಕೊಂಡಿದ್ದಾರೆ.

ಜಡೇಜಾಗಿಂತ ಮೊದಲು ಅನಿಲ್ ಕುಂಬ್ಳೆ, ರವಿಚಂದ್ರನ್ ಅಶ್ವಿನ್, ಹರ್ಭಜನ್ ಸಿಂಗ್ ಮತ್ತು ಕಪಿಲ್ ದೇವ್ ಈ ಸಾಧನೆ ಮಾಡಿದ್ದರು. ಇದೀಗ ಈ ದಿಗ್ಗಜ ಆಟಗಾರರ ಕ್ಲಬ್​ಗೆ ಜಡೇಜಾ ಸೇರಿಕೊಂಡಿದ್ದಾರೆ.

3 / 8
ಭಾರತದ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಟೆಸ್ಟ್‌ನಲ್ಲಿ 350 ವಿಕೆಟ್‌ಗಳನ್ನು ಪಡೆದಿದ್ದಾರೆ.

ಭಾರತದ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಟೆಸ್ಟ್‌ನಲ್ಲಿ 350 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 8
ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 347 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಈ ಪಂದ್ಯದಲ್ಲೇ ಅಶ್ವಿನ್ 500 ಟೆಸ್ಟ್ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದರು.

ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 347 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಈ ಪಂದ್ಯದಲ್ಲೇ ಅಶ್ವಿನ್ 500 ಟೆಸ್ಟ್ ವಿಕೆಟ್ ಪಡೆದ ಸಾಧನೆಯನ್ನೂ ಮಾಡಿದರು.

5 / 8
ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಹರ್ಭಜನ್ ಸಿಂಗ್ 265 ವಿಕೆಟ್ ಪಡೆದಿದ್ದರೆ, 219 ವಿಕೆಟ್​ಗಳೊಂದಿಗೆ 1983 ವಿಶ್ವಕಪ್ ಹೀರೋ ಕಪಿಲ್ ದೇವ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಹರ್ಭಜನ್ ಸಿಂಗ್ 265 ವಿಕೆಟ್ ಪಡೆದಿದ್ದರೆ, 219 ವಿಕೆಟ್​ಗಳೊಂದಿಗೆ 1983 ವಿಶ್ವಕಪ್ ಹೀರೋ ಕಪಿಲ್ ದೇವ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

6 / 8
ಇದೀಗ ಈ ಪಟ್ಟಿಗೆ ಸೇರ್ಪಡೆಗೊಂಡಿರುವ ರವೀಂದ್ರ ಜಡೇಜಾ 201 ವಿಕೆಟ್​ ಉರುಳಿಸಿ ಐದನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್​ ಜೊತೆಗೆ ಬ್ಯಾಟಿಂಗ್​ನಲ್ಲೂ ಮ್ಯಾಜಿಕ್ ಮಾಡಿರುವ ಜಡೇಜಾ ಈ ಪಂದ್ಯದಲ್ಲಿ 112 ರನ್‌ಗಳ ಇನಿಂಗ್ಸ್‌ ಸಹ ಆಡಿದ್ದರು.

ಇದೀಗ ಈ ಪಟ್ಟಿಗೆ ಸೇರ್ಪಡೆಗೊಂಡಿರುವ ರವೀಂದ್ರ ಜಡೇಜಾ 201 ವಿಕೆಟ್​ ಉರುಳಿಸಿ ಐದನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್​ ಜೊತೆಗೆ ಬ್ಯಾಟಿಂಗ್​ನಲ್ಲೂ ಮ್ಯಾಜಿಕ್ ಮಾಡಿರುವ ಜಡೇಜಾ ಈ ಪಂದ್ಯದಲ್ಲಿ 112 ರನ್‌ಗಳ ಇನಿಂಗ್ಸ್‌ ಸಹ ಆಡಿದ್ದರು.

7 / 8
2012ರಲ್ಲಿ ಭಾರತ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಜಡೇಜಾ ಅಂದಿನಿಂದ ಟೀಮ್ ಇಂಡಿಯಾ ಪರ 70 ಟೆಸ್ಟ್ ಪಂದ್ಯಗಳಲ್ಲಿ 3005 ರನ್ ಗಳಿಸಿದ್ದಾರೆ ಮತ್ತು 282 ವಿಕೆಟ್ಗಳನ್ನು ಪಡೆದಿದ್ದಾರೆ.

2012ರಲ್ಲಿ ಭಾರತ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಜಡೇಜಾ ಅಂದಿನಿಂದ ಟೀಮ್ ಇಂಡಿಯಾ ಪರ 70 ಟೆಸ್ಟ್ ಪಂದ್ಯಗಳಲ್ಲಿ 3005 ರನ್ ಗಳಿಸಿದ್ದಾರೆ ಮತ್ತು 282 ವಿಕೆಟ್ಗಳನ್ನು ಪಡೆದಿದ್ದಾರೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?