AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ರಿಷಭ್ ಪಂತ್ ಕಣ್ಣಿನ ಸಂಭ್ರಮದ ಅರ್ಥವೇನು?

India vs England 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 471 ರನ್ ಕಲೆಹಾಕಿದರೆ, ಇಂಗ್ಲೆಂಡ್ 465 ರನ್ ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ ನಲ್ಲಿ 364 ರನ್ ಬಾರಿಸಿ ಟೀಮ್ ಇಂಡಿಯಾ, ಇಂಗ್ಲೆಂಡ್ ಗೆ 371 ರನ್ ಗಳ ಗುರಿ ನೀಡಿದೆ.

ಝಾಹಿರ್ ಯೂಸುಫ್
|

Updated on: Jun 24, 2025 | 10:31 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ರಿಷಭ್ ಪಂತ್ ಪಲ್ಟಿ ಹೊಡೆದು ಸಂಭ್ರಮಿಸಿದ್ದರು. ಈ ಭರ್ಜರಿ ಸೆಲೆಬ್ರೇಷನ್​ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್​ನಲ್ಲೂ ಅಬ್ಬರಿಸಿದ್ದ ಪಂತ್ ಮತ್ತೊಮ್ಮೆ ಶತಕ ಬಾರಿಸಿದರು. ಆದರೆ ಈ ಬಾರಿ ಅವರು ಪಲ್ಟಿ ಹೊಡೆದು ಸಂಭ್ರಮಿಸಿರಲಿಲ್ಲ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ರಿಷಭ್ ಪಂತ್ ಪಲ್ಟಿ ಹೊಡೆದು ಸಂಭ್ರಮಿಸಿದ್ದರು. ಈ ಭರ್ಜರಿ ಸೆಲೆಬ್ರೇಷನ್​ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್​ನಲ್ಲೂ ಅಬ್ಬರಿಸಿದ್ದ ಪಂತ್ ಮತ್ತೊಮ್ಮೆ ಶತಕ ಬಾರಿಸಿದರು. ಆದರೆ ಈ ಬಾರಿ ಅವರು ಪಲ್ಟಿ ಹೊಡೆದು ಸಂಭ್ರಮಿಸಿರಲಿಲ್ಲ.

1 / 5
ಬದಲಾಗಿ ಕಣ್ಣ ಮೇಲೆ ಬೆರಳಿಟ್ಟು ವಿಭಿನ್ನ ಸಂಭ್ರಮದೊಂದಿಗೆ ಗಮನ ಸೆಳೆದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ವಿಕೆಟ್ ಕೀಪರ್​ನ ಈ ಸಂಭ್ರಮದ ಅರ್ಥವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ...

ಬದಲಾಗಿ ಕಣ್ಣ ಮೇಲೆ ಬೆರಳಿಟ್ಟು ವಿಭಿನ್ನ ಸಂಭ್ರಮದೊಂದಿಗೆ ಗಮನ ಸೆಳೆದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾದ ವಿಕೆಟ್ ಕೀಪರ್​ನ ಈ ಸಂಭ್ರಮದ ಅರ್ಥವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ...

2 / 5
ರಿಷಭ್ ಪಂತ್ ಅವರ ಸಂಭ್ರಮದ ಹಿಂದಿರುವುದು ಇಂಗ್ಲೆಂಡ್ ಫುಟ್​ಬಾಲ್ ಆಟಗಾರ ಡೆಲೆ ಅಲಿ ಅವರ ಸೆಲೆಬ್ರೇಷನ್. ಎವರ್ಟನ್, ಟೊಟೆನ್ಹ್ಯಾಮ್ ಹಾಟ್ಸ್‌ಪರ್ ಕ್ಲಬ್​ ಪರ ಕಣಕ್ಕಿಳಿದಿದ್ದ ಡೆಲೆ ಅಲಿ ಅವರು ಗೋಲು ಬಾರಿಸಿದ ಬಳಿಕ ಕಣ್ಣ ಮೇಲೆ ಬೆರಳಿಟ್ಟು ಸಂಭ್ರಮಿಸುತ್ತಿದ್ದರು. ಇದೇ ಸಂಭ್ರಮವನ್ನು ರಿಷಭ್ ಪಂತ್ ಅನುಕರಿಸಿದ್ದಾರೆ.

ರಿಷಭ್ ಪಂತ್ ಅವರ ಸಂಭ್ರಮದ ಹಿಂದಿರುವುದು ಇಂಗ್ಲೆಂಡ್ ಫುಟ್​ಬಾಲ್ ಆಟಗಾರ ಡೆಲೆ ಅಲಿ ಅವರ ಸೆಲೆಬ್ರೇಷನ್. ಎವರ್ಟನ್, ಟೊಟೆನ್ಹ್ಯಾಮ್ ಹಾಟ್ಸ್‌ಪರ್ ಕ್ಲಬ್​ ಪರ ಕಣಕ್ಕಿಳಿದಿದ್ದ ಡೆಲೆ ಅಲಿ ಅವರು ಗೋಲು ಬಾರಿಸಿದ ಬಳಿಕ ಕಣ್ಣ ಮೇಲೆ ಬೆರಳಿಟ್ಟು ಸಂಭ್ರಮಿಸುತ್ತಿದ್ದರು. ಇದೇ ಸಂಭ್ರಮವನ್ನು ರಿಷಭ್ ಪಂತ್ ಅನುಕರಿಸಿದ್ದಾರೆ.

3 / 5
ಇನ್ನು ಈ ಸಂಭ್ರಮದ ಬಗ್ಗೆ ಹಿಂದೊಮ್ಮೆ ಮಾತನಾಡಿದ್ದ ಡೆಲೆ ಅಲಿ ಅವರು, ಸಹ ಆಟಗಾರ ಜೇಮಿ ವರ್ಡಿ ಅವರ ಮಕ್ಕಳು ಈ ರೀತಿಯಾಗಿ ನನ್ನೊಂದಿಗೆ ಆಟವಾಡಿದ್ದರು. ಇದನ್ನೇ ನಾನು ಮೈದಾನದಲ್ಲಿ ತೋರಿಸಲಾರಂಭಿಸಿದೆ. ಅಲ್ಲದೆ ಇದಕ್ಕೆ ಯಾವುದೇ ನಿರ್ದಿಷ್ಟ ರಾಜಕೀಯ ಅಥವಾ ಸಾಮಾಜಿಕ ಅರ್ಥವಿಲ್ಲ ಎಂದಿದ್ದರು.

ಇನ್ನು ಈ ಸಂಭ್ರಮದ ಬಗ್ಗೆ ಹಿಂದೊಮ್ಮೆ ಮಾತನಾಡಿದ್ದ ಡೆಲೆ ಅಲಿ ಅವರು, ಸಹ ಆಟಗಾರ ಜೇಮಿ ವರ್ಡಿ ಅವರ ಮಕ್ಕಳು ಈ ರೀತಿಯಾಗಿ ನನ್ನೊಂದಿಗೆ ಆಟವಾಡಿದ್ದರು. ಇದನ್ನೇ ನಾನು ಮೈದಾನದಲ್ಲಿ ತೋರಿಸಲಾರಂಭಿಸಿದೆ. ಅಲ್ಲದೆ ಇದಕ್ಕೆ ಯಾವುದೇ ನಿರ್ದಿಷ್ಟ ರಾಜಕೀಯ ಅಥವಾ ಸಾಮಾಜಿಕ ಅರ್ಥವಿಲ್ಲ ಎಂದಿದ್ದರು.

4 / 5
ಇತ್ತ ಫುಟ್​ಬಾಲ್ ಪ್ರೇಮಿಯಾಗಿರುವ ರಿಷಭ್ ಪಂತ್ ಆಂಗ್ಲರ ನಾಡಿನಲ್ಲಿ ಇದೀಗ ಡೆಲೆ ಅಲಿ ಅವರ ಸಂಭ್ರಮದೊಂದಿಗೆ ಗಮನ ಸೆಳೆದಿದ್ದಾರೆ. ಈ ಮೂಲಕ ತನ್ನ ಎರಡನೇ ಶತಕವನ್ನು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಈ ಸಂಭ್ರಮ ಮುಂದಿನ ಪಂದ್ಯಗಳಲ್ಲೂ ಮುಂದುವರೆಯಲಿದೆಯಾ ಕಾದು ನೋಡಬೇಕಿದೆ.

ಇತ್ತ ಫುಟ್​ಬಾಲ್ ಪ್ರೇಮಿಯಾಗಿರುವ ರಿಷಭ್ ಪಂತ್ ಆಂಗ್ಲರ ನಾಡಿನಲ್ಲಿ ಇದೀಗ ಡೆಲೆ ಅಲಿ ಅವರ ಸಂಭ್ರಮದೊಂದಿಗೆ ಗಮನ ಸೆಳೆದಿದ್ದಾರೆ. ಈ ಮೂಲಕ ತನ್ನ ಎರಡನೇ ಶತಕವನ್ನು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಈ ಸಂಭ್ರಮ ಮುಂದಿನ ಪಂದ್ಯಗಳಲ್ಲೂ ಮುಂದುವರೆಯಲಿದೆಯಾ ಕಾದು ನೋಡಬೇಕಿದೆ.

5 / 5
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು