AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಕೋಚ್​ನ ವಿಶ್ವ ದಾಖಲೆ ಸರಿಗಟ್ಟಿದ ರಿಷಭ್ ಪಂತ್

India vs England 1st Test: ಲೀಡ್ಸ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿದರೆ, ಇಂಗ್ಲೆಂಡ್ ತಂಡವು 465 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು 364 ರನ್​ಗಳಿಸಿ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿನ 6 ರನ್​ಗಳ ಹಿನ್ನಡೆಯೊಂದಿಗೆ ಇಂಗ್ಲೆಂಡ್ 371 ರನ್​ಗಳ ಗುರಿ ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Jun 24, 2025 | 9:03 AM

Share
India vs England 1st Test: ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ್ದಾರೆ. ಈ ಸೆಂಚುರಿಗಳೊಂದಿಗೆ ವಿಶೇಷ ವಿಶ್ವ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

India vs England 1st Test: ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ್ದಾರೆ. ಈ ಸೆಂಚುರಿಗಳೊಂದಿಗೆ ವಿಶೇಷ ವಿಶ್ವ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

1 / 6
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಪಂದ್ಯವೊಂದರ ಎರಡು ಇನಿಂಗ್ಸ್ ಗಳಲ್ಲಿ ಶತಕ ಸಿಡಿಸಿರುವುದು ಕೇವಲ ಇಬ್ಬರು ವಿಕೆಟ್ ಕೀಪರ್ ಗಳು ಮಾತ್ರ. ಈ ಪಟ್ಟಿಯಲ್ಲಿರುವ ಮೊದಲಿಗರು ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೋಚ್ ಆ್ಯಂಡಿ ಫ್ಲವರ್.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಪಂದ್ಯವೊಂದರ ಎರಡು ಇನಿಂಗ್ಸ್ ಗಳಲ್ಲಿ ಶತಕ ಸಿಡಿಸಿರುವುದು ಕೇವಲ ಇಬ್ಬರು ವಿಕೆಟ್ ಕೀಪರ್ ಗಳು ಮಾತ್ರ. ಈ ಪಟ್ಟಿಯಲ್ಲಿರುವ ಮೊದಲಿಗರು ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೋಚ್ ಆ್ಯಂಡಿ ಫ್ಲವರ್.

2 / 6
2001 ರಲ್ಲಿ ಹರಾರೆಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್ ಗಳಲ್ಲಿ ಆ್ಯಂಡಿ ಫ್ಲವರ್ ಶತಕ ಸಿಡಿಸಿದ್ದರು. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದರು.

2001 ರಲ್ಲಿ ಹರಾರೆಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್ ಗಳಲ್ಲಿ ಆ್ಯಂಡಿ ಫ್ಲವರ್ ಶತಕ ಸಿಡಿಸಿದ್ದರು. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದರು.

3 / 6
ಇದೀಗ ಬರೋಬ್ಬರಿ 24 ವರ್ಷಗಳ ಬಳಿಕ ಈ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ರಿಷಭ್ ಪಂತ್ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 134 ರನ್ ಬಾರಿಸಿದ್ದ ಪಂತ್, ದ್ವಿತೀಯ ಇನಿಂಗ್ಸ್ ನಲ್ಲಿ 118 ರನ್ ಕಲೆಹಾಕಿದ್ದಾರೆ.

ಇದೀಗ ಬರೋಬ್ಬರಿ 24 ವರ್ಷಗಳ ಬಳಿಕ ಈ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ರಿಷಭ್ ಪಂತ್ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 134 ರನ್ ಬಾರಿಸಿದ್ದ ಪಂತ್, ದ್ವಿತೀಯ ಇನಿಂಗ್ಸ್ ನಲ್ಲಿ 118 ರನ್ ಕಲೆಹಾಕಿದ್ದಾರೆ.

4 / 6
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹಾಗೂ ಭಾರತದ ಮೊದಲ ವಿಕೆಟ್ ಕೀಪರ್​ ಎಂಬ ದಾಖಲೆಯನ್ನು ರಿಷಭ್ ಪಂತ್ ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹಾಗೂ ಭಾರತದ ಮೊದಲ ವಿಕೆಟ್ ಕೀಪರ್​ ಎಂಬ ದಾಖಲೆಯನ್ನು ರಿಷಭ್ ಪಂತ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಬಾರಿಸಿದ ಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ 364 ರನ್​ ಕಲೆಹಾಕಿದೆ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿನ 6 ರನ್​ಗಳ ಮುನ್ನಡೆಯೊಂದಿಗೆ ಇಂಗ್ಲೆಂಡ್ ತಂಡಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 371 ರನ್​ಗಳ ಗುರಿ ನೀಡಿದೆ.

ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಬಾರಿಸಿದ ಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ 364 ರನ್​ ಕಲೆಹಾಕಿದೆ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿನ 6 ರನ್​ಗಳ ಮುನ್ನಡೆಯೊಂದಿಗೆ ಇಂಗ್ಲೆಂಡ್ ತಂಡಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 371 ರನ್​ಗಳ ಗುರಿ ನೀಡಿದೆ.

6 / 6
Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?