AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಬ್ಯಾಟರ್​ಗೆ ಇಂಜುರಿ; ಸರಣಿಯಿಂದ ಹೊರಗುಳಿಯುವ ಸಾಧ್ಯತೆ..!

IND vs ENG: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆ.15ರಿಂದ ರಾಜ್​ಕೋಟ್​ನಲ್ಲಿ ಆರಂಭವಾಗಲಿದೆ. ಈ ನಡುವೆ ಟೀಂ ಇಂಡಿಯಾ ಪಾಳಯದಲ್ಲಿ ಆಟಗಾರರ ಇಂಜುರಿ ಸರಣಿ ಮುಂದುವರೆದಿದ್ದು, ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದಾರೆ.

ಪೃಥ್ವಿಶಂಕರ
|

Updated on: Feb 09, 2024 | 5:35 PM

Share
ಟೀಂ ಇಂಡಿಯಾ ಪ್ರಸ್ತುತ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡುತ್ತಿದೆ. ಸದ್ಯ ಮೊದಲೆರಡು ಪಂದ್ಯಗಳ ಬಳಿಕ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಉಭಯ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆ.15ರಿಂದ ಆರಂಭವಾಗಲಿದೆ.

ಟೀಂ ಇಂಡಿಯಾ ಪ್ರಸ್ತುತ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡುತ್ತಿದೆ. ಸದ್ಯ ಮೊದಲೆರಡು ಪಂದ್ಯಗಳ ಬಳಿಕ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಉಭಯ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆ.15ರಿಂದ ಆರಂಭವಾಗಲಿದೆ.

1 / 7
ಈ ನಡುವೆ ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿಯಲ್ಲಿದ್ದಾರೆ ಎಂದು ವರದಿಯಾಗಿದೆ.

2 / 7
ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ಬ್ಯಾಟಿಂಗ್ ಮಾಡುವಾಗಲೂ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರು ಸರಣಿಯಲ್ಲಿ ಮುಂದುವರೆಯುವ ಸಾಧ್ಯತೆಗಳು ತೀರ ಕಡಿಮೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಶ್ರೇಯಸ್ ಅಯ್ಯರ್ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದರೆ, ಸರ್ಫರಾಜ್ ಖಾನ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಿಕೊಳ್ಳಬಹುದು.

ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ಬ್ಯಾಟಿಂಗ್ ಮಾಡುವಾಗಲೂ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರು ಸರಣಿಯಲ್ಲಿ ಮುಂದುವರೆಯುವ ಸಾಧ್ಯತೆಗಳು ತೀರ ಕಡಿಮೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಶ್ರೇಯಸ್ ಅಯ್ಯರ್ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದರೆ, ಸರ್ಫರಾಜ್ ಖಾನ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಿಕೊಳ್ಳಬಹುದು.

3 / 7
ಬೆನ್ನು ನೋವಿನ  ಹೊರತಾಗಿ ಇಡೀ ಸರಣಿಯಲ್ಲಿ ಶ್ರೇಯಸ್‌ ಅಯ್ಯರ್ ಪ್ರದರ್ಶನವೇನು ವಿಶೇಷವಾಗಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಬೇಕು ಎಂಬ ಬೇಡಿಕೆ ಜೋರಾಗಿತ್ತು. ಇದೀಗ ಅಯ್ಯರ್ ಗಾಯಗೊಂಡಿರುವ ಕಾರಣ ಅವರು ಬೆಂಗಳೂರಿನ ಎನ್​ಸಿಗೆ ಮರಳುವ ಸಾಧ್ಯತೆಗಳಿವೆ.

ಬೆನ್ನು ನೋವಿನ ಹೊರತಾಗಿ ಇಡೀ ಸರಣಿಯಲ್ಲಿ ಶ್ರೇಯಸ್‌ ಅಯ್ಯರ್ ಪ್ರದರ್ಶನವೇನು ವಿಶೇಷವಾಗಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಬೇಕು ಎಂಬ ಬೇಡಿಕೆ ಜೋರಾಗಿತ್ತು. ಇದೀಗ ಅಯ್ಯರ್ ಗಾಯಗೊಂಡಿರುವ ಕಾರಣ ಅವರು ಬೆಂಗಳೂರಿನ ಎನ್​ಸಿಗೆ ಮರಳುವ ಸಾಧ್ಯತೆಗಳಿವೆ.

4 / 7
ಒಂದು ವೇಳೆ ಅಯ್ಯರ್ ಟೀಂ ಇಂಡಿಯಾದಿಂದ ಹೊರಬಿದ್ದರೆ ಅವರ ಜಾಗದಲ್ಲಿ ಸರ್ಫರಾಜ್‌ ಖಾನ್ ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾಧ್ಯತೆಗಳಿವೆ. ಈಗಾಗಲೇ ತಂಡ ಸೇರಿಕೊಂಡಿರುವ ಸರ್ಫರಾಜ್ ಎರಡನೇ ಟೆಸ್ಟ್ ಪಂದ್ಯದ ವೇಳೆ ಫೀಲ್ಡಿಂಗ್ ಕೂಡ ಮಾಡಿದ್ದರು.

ಒಂದು ವೇಳೆ ಅಯ್ಯರ್ ಟೀಂ ಇಂಡಿಯಾದಿಂದ ಹೊರಬಿದ್ದರೆ ಅವರ ಜಾಗದಲ್ಲಿ ಸರ್ಫರಾಜ್‌ ಖಾನ್ ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾಧ್ಯತೆಗಳಿವೆ. ಈಗಾಗಲೇ ತಂಡ ಸೇರಿಕೊಂಡಿರುವ ಸರ್ಫರಾಜ್ ಎರಡನೇ ಟೆಸ್ಟ್ ಪಂದ್ಯದ ವೇಳೆ ಫೀಲ್ಡಿಂಗ್ ಕೂಡ ಮಾಡಿದ್ದರು.

5 / 7
ಅಯ್ಯರ್ ಗಾಯಗೊಳ್ಳುವುದರೊಂದಿಗೆ ಟೀಂ ಇಂಡಿಯಾದಲ್ಲಿ ಇಂಜುರಿಗೆ ತುತ್ತಾದವರ ಸಂಖ್ಯೆ ಮೂರಕ್ಕೇರಿದೆ. ಅಯ್ಯರ್​ಗೂ ಮೊದಲು ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಕೂಡ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಂಡಿದ್ದರು.

ಅಯ್ಯರ್ ಗಾಯಗೊಳ್ಳುವುದರೊಂದಿಗೆ ಟೀಂ ಇಂಡಿಯಾದಲ್ಲಿ ಇಂಜುರಿಗೆ ತುತ್ತಾದವರ ಸಂಖ್ಯೆ ಮೂರಕ್ಕೇರಿದೆ. ಅಯ್ಯರ್​ಗೂ ಮೊದಲು ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಕೂಡ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಂಡಿದ್ದರು.

6 / 7
ಹೀಗಾಗಿ ಇವರಿಬ್ಬರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಇದೀಗ ಮೂರನೇ ಟೆಸ್ಟ್ ಆರಂಭಕ್ಕೂ ಮುನ್ನ ಈ ಇಬ್ಬರ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದ್ದು, ಇವರಿಬ್ಬರು ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ತಂಡದ ಮಾಜಿ ನಾಯಕ ಕೊಹ್ಲಿ ಬಗ್ಗೆ ಸಸ್ಪೆನ್ಸ್ ಹಾಗೆ ಉಳಿದಿದೆ.

ಹೀಗಾಗಿ ಇವರಿಬ್ಬರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಇದೀಗ ಮೂರನೇ ಟೆಸ್ಟ್ ಆರಂಭಕ್ಕೂ ಮುನ್ನ ಈ ಇಬ್ಬರ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದ್ದು, ಇವರಿಬ್ಬರು ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ತಂಡದ ಮಾಜಿ ನಾಯಕ ಕೊಹ್ಲಿ ಬಗ್ಗೆ ಸಸ್ಪೆನ್ಸ್ ಹಾಗೆ ಉಳಿದಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!