AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಚಾಹಲ್ ದಾಖಲೆ ಮುರಿದು 2ನೇ ಸ್ಥಾನಕ್ಕೇರಿದ ಅರ್ಶ್‌ದೀಪ್ ಸಿಂಗ್..!

Arshdeep Singh: 51 ಎಸೆತಗಳಲ್ಲಿ 72 ರನ್ ಸಿಡಿಸಿ ಐರ್ಲೆಂಡ್ ಗೆಲುವಿಗಾಗಿ ಹೋರಾಡುತ್ತಿದ್ದ ಆಂಡ್ರ್ಯೂ ಬಾಲ್ಬಿರ್ನಿ ವಿಕೆಟ್ ಉರುಳಿಸಿದ ವೇಗಿ ಅರ್ಶ್‌ದೀಪ್ ಸಿಂಗ್ ಟಿ20 ಮಾದರಿಯಲ್ಲಿ 50 ವಿಕೆಟ್​ ಉರುಳಿಸಿದ ಸಾಧನೆಯನ್ನು ಮಾಡಿದರು. ಅಲ್ಲದೆ ಈ ವಿಕೆಟ್‌ನೊಂದಿಗೆ, ಅರ್ಶ್‌ದೀಪ್ ಟೀಂ ಇಂಡಿಯಾ ಪರ ಕೇವಲ 33 ನೇ ಟಿ20 ಪಂದ್ಯದಲ್ಲಿ 50 ನೇ ವಿಕೆಟ್‌ಗಳನ್ನು ಪೂರೈಸಿದರು.

ಪೃಥ್ವಿಶಂಕರ
|

Updated on: Aug 21, 2023 | 5:45 AM

Share
ಐರ್ಲೆಂಡ್‌ ವಿರುದ್ಧದ 2ನೇ ಟಿ20 ಪಂದ್ಯವನ್ನು ಗೆಲ್ಲುವುದರೊಂದಿಗೆ ಟೀಂ ಇಂಡಿಯಾ 3 ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 186  ರನ್​ಗಳ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಐರ್ಲೆಂಡ್ 152 ರನ್​ಗಳಿಗೆ ಆಲೌಟ್ ಆಗುವುದರೊಂದಿಗೆ 33 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಐರ್ಲೆಂಡ್‌ ವಿರುದ್ಧದ 2ನೇ ಟಿ20 ಪಂದ್ಯವನ್ನು ಗೆಲ್ಲುವುದರೊಂದಿಗೆ ಟೀಂ ಇಂಡಿಯಾ 3 ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 186 ರನ್​ಗಳ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಐರ್ಲೆಂಡ್ 152 ರನ್​ಗಳಿಗೆ ಆಲೌಟ್ ಆಗುವುದರೊಂದಿಗೆ 33 ರನ್​ಗಳಿಂದ ಸೋಲೊಪ್ಪಿಕೊಂಡಿತು.

1 / 10
ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ರುತುರಾಜ್, ಸಂಜು ಸ್ಯಾಮ್ಸನ್, ರಿಂಕು ಸಿಂಗ್ ಹಾಗೂ ಶಿವಂ ದುಬೆ ಮಿಂಚಿದರೆ, ಬೌಲಿಂಗ್​ನಲ್ಲಿ ಬುಮ್ರಾ, ಪ್ರಸಿದ್ಧ್ ಕೃಷ್ಣ, ರವಿ ಬಿಷ್ಣೋಯಿ ತಲಾ 2 ವಿಕೆಟ್ ಪಡೆದು ಮಿಂಚಿದರು.

ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ರುತುರಾಜ್, ಸಂಜು ಸ್ಯಾಮ್ಸನ್, ರಿಂಕು ಸಿಂಗ್ ಹಾಗೂ ಶಿವಂ ದುಬೆ ಮಿಂಚಿದರೆ, ಬೌಲಿಂಗ್​ನಲ್ಲಿ ಬುಮ್ರಾ, ಪ್ರಸಿದ್ಧ್ ಕೃಷ್ಣ, ರವಿ ಬಿಷ್ಣೋಯಿ ತಲಾ 2 ವಿಕೆಟ್ ಪಡೆದು ಮಿಂಚಿದರು.

2 / 10
ಇವರೊಂದಿಗೆ 51 ಎಸೆತಗಳಲ್ಲಿ 72 ರನ್ ಸಿಡಿಸಿ ಐರ್ಲೆಂಡ್ ಗೆಲುವಿಗಾಗಿ ಹೋರಾಡುತ್ತಿದ್ದ ಆಂಡ್ರ್ಯೂ ಬಾಲ್ಬಿರ್ನಿ ವಿಕೆಟ್ ಉರುಳಿಸಿದ ವೇಗಿ ಅರ್ಶ್‌ದೀಪ್ ಸಿಂಗ್ ಟಿ20 ಮಾದರಿಯಲ್ಲಿ 50 ವಿಕೆಟ್​ ಉರುಳಿಸಿದ ಸಾಧನೆಯನ್ನು ಮಾಡಿದರು.

ಇವರೊಂದಿಗೆ 51 ಎಸೆತಗಳಲ್ಲಿ 72 ರನ್ ಸಿಡಿಸಿ ಐರ್ಲೆಂಡ್ ಗೆಲುವಿಗಾಗಿ ಹೋರಾಡುತ್ತಿದ್ದ ಆಂಡ್ರ್ಯೂ ಬಾಲ್ಬಿರ್ನಿ ವಿಕೆಟ್ ಉರುಳಿಸಿದ ವೇಗಿ ಅರ್ಶ್‌ದೀಪ್ ಸಿಂಗ್ ಟಿ20 ಮಾದರಿಯಲ್ಲಿ 50 ವಿಕೆಟ್​ ಉರುಳಿಸಿದ ಸಾಧನೆಯನ್ನು ಮಾಡಿದರು.

3 / 10
ಅಲ್ಲದೆ ಈ ವಿಕೆಟ್‌ನೊಂದಿಗೆ, ಅರ್ಶ್‌ದೀಪ್ ಟೀಂ ಇಂಡಿಯಾ ಪರ ಕೇವಲ 33 ನೇ ಟಿ20 ಪಂದ್ಯದಲ್ಲಿ 50 ನೇ ವಿಕೆಟ್‌ಗಳನ್ನು ಪೂರೈಸಿದರು. ಇದರೊಂದಿಗೆ 50 ವಿಕೆಟ್‌ಗಳ ಮೈಲಿಗಲ್ಲನ್ನು ಸಾಧಿಸಿದ ಎಂಟನೇ ಭಾರತೀಯ ಬೌಲರ್ ಮತ್ತು ಕುಲ್ದೀಪ್ ಯಾದವ್ ನಂತರ ಈ ಸಾಧನೆ ಮಾಡಿದ ಎರಡನೇ ಬೌಲರ್ ಎನಿಸಿಕೊಂಡರು.

ಅಲ್ಲದೆ ಈ ವಿಕೆಟ್‌ನೊಂದಿಗೆ, ಅರ್ಶ್‌ದೀಪ್ ಟೀಂ ಇಂಡಿಯಾ ಪರ ಕೇವಲ 33 ನೇ ಟಿ20 ಪಂದ್ಯದಲ್ಲಿ 50 ನೇ ವಿಕೆಟ್‌ಗಳನ್ನು ಪೂರೈಸಿದರು. ಇದರೊಂದಿಗೆ 50 ವಿಕೆಟ್‌ಗಳ ಮೈಲಿಗಲ್ಲನ್ನು ಸಾಧಿಸಿದ ಎಂಟನೇ ಭಾರತೀಯ ಬೌಲರ್ ಮತ್ತು ಕುಲ್ದೀಪ್ ಯಾದವ್ ನಂತರ ಈ ಸಾಧನೆ ಮಾಡಿದ ಎರಡನೇ ಬೌಲರ್ ಎನಿಸಿಕೊಂಡರು.

4 / 10
ಇದಲ್ಲದೆ, ಟಿ20 ಮಾದರಿಯಲ್ಲಿ ಕಡಿಮೆ ಇನ್ನಿಂಗ್ಸ್ ಮತ್ತು ಕಡಿಮೆ ಎಸೆತಗಳಲ್ಲಿ 50 ವಿಕೆಟ್ ಪೂರೈಸಿದ ಭಾರತದ ಬೌಲರ್​ಗಳ ಪೈಕಿ ಅರ್ಶ್‌ದೀಪ್, ಯುಜ್ವೇಂದ್ರ ಚಾಹಲ್ ಅವರನ್ನು ಪಟ್ಟಿಯಲ್ಲಿ ಹಿಂದಿಕ್ಕಿದರು. ಇನ್ನು ಈ ಪಟ್ಟಿಯಲ್ಲಿರುವ ಆಟಗಾರರನ್ನು ನೋಡುವುದಾದರೆ..

ಇದಲ್ಲದೆ, ಟಿ20 ಮಾದರಿಯಲ್ಲಿ ಕಡಿಮೆ ಇನ್ನಿಂಗ್ಸ್ ಮತ್ತು ಕಡಿಮೆ ಎಸೆತಗಳಲ್ಲಿ 50 ವಿಕೆಟ್ ಪೂರೈಸಿದ ಭಾರತದ ಬೌಲರ್​ಗಳ ಪೈಕಿ ಅರ್ಶ್‌ದೀಪ್, ಯುಜ್ವೇಂದ್ರ ಚಾಹಲ್ ಅವರನ್ನು ಪಟ್ಟಿಯಲ್ಲಿ ಹಿಂದಿಕ್ಕಿದರು. ಇನ್ನು ಈ ಪಟ್ಟಿಯಲ್ಲಿರುವ ಆಟಗಾರರನ್ನು ನೋಡುವುದಾದರೆ..

5 / 10
ಕುಲ್ದೀಪ್ ಯಾದವ್- 29 ಇನ್ನಿಂಗ್ಸ್, 638 ಎಸೆತಗಳು.

ಕುಲ್ದೀಪ್ ಯಾದವ್- 29 ಇನ್ನಿಂಗ್ಸ್, 638 ಎಸೆತಗಳು.

6 / 10
ಅರ್ಶ್‌ದೀಪ್ ಸಿಂಗ್- 33 ಇನ್ನಿಂಗ್ಸ್, 663 ಎಸೆತಗಳು.

ಅರ್ಶ್‌ದೀಪ್ ಸಿಂಗ್- 33 ಇನ್ನಿಂಗ್ಸ್, 663 ಎಸೆತಗಳು.

7 / 10
ಯುಜ್ವೇಂದ್ರ ಚಾಹಲ್- 34 ಇನ್ನಿಂಗ್ಸ್, 800 ಎಸೆತಗಳು.

ಯುಜ್ವೇಂದ್ರ ಚಾಹಲ್- 34 ಇನ್ನಿಂಗ್ಸ್, 800 ಎಸೆತಗಳು.

8 / 10
ಜಸ್ಪ್ರೀತ್ ಬುಮ್ರಾ- 41 ಇನ್ನಿಂಗ್ಸ್, 894 ಎಸೆತಗಳು.

ಜಸ್ಪ್ರೀತ್ ಬುಮ್ರಾ- 41 ಇನ್ನಿಂಗ್ಸ್, 894 ಎಸೆತಗಳು.

9 / 10
ಭುವನೇಶ್ವರ್ ಕುಮಾರ್- 50 ಇನ್ನಿಂಗ್ಸ್, 1065 ಎಸೆತಗಳು.

ಭುವನೇಶ್ವರ್ ಕುಮಾರ್- 50 ಇನ್ನಿಂಗ್ಸ್, 1065 ಎಸೆತಗಳು.

10 / 10
Follow Us
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು