AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ದ್ರಾವಿಡ್​ಗೆ ವಿಶ್ರಾಂತಿ; ಐರ್ಲೆಂಡ್ ಪ್ರವಾಸಕ್ಕೆ ಹಂಗಾಮಿ ಮುಖ್ಯ ಕೋಚ್ ಆಯ್ಕೆ

IND vs IRE T20 Series: ಭಾರತ ಮತ್ತು ಐರ್ಲೆಂಡ್ ನಡುವಿನ ಎಲ್ಲಾ ಮೂರು ಟಿ20 ಪಂದ್ಯಗಳು ಡಬ್ಲಿನ್‌ನಲ್ಲಿ ಆಗಸ್ಟ್ 18, 20 ಮತ್ತು 23 ರಂದು ಐರ್ಲೆಂಡ್‌ನಲ್ಲಿ ನಡೆಯಲಿವೆ.

ಪೃಥ್ವಿಶಂಕರ
|

Updated on: Jul 17, 2023 | 9:12 AM

ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ, ಕೆರಿಬಿಯನ್ನರ ವಿರುದ್ಧ ಮೂರು ಮಾದರಿಯ ಕ್ರಿಕೆಟ್​ನ ಸರಣಿಯನ್ನು ಆಡುತ್ತಿದೆ. ಇದರಲ್ಲಿ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿಯೂ ಸೇರಿದೆ.

ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ, ಕೆರಿಬಿಯನ್ನರ ವಿರುದ್ಧ ಮೂರು ಮಾದರಿಯ ಕ್ರಿಕೆಟ್​ನ ಸರಣಿಯನ್ನು ಆಡುತ್ತಿದೆ. ಇದರಲ್ಲಿ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿಯೂ ಸೇರಿದೆ.

1 / 7
ಟಿ20 ಸರಣಿಯೊಂದಿಗೆ ವಿಂಡೀಸ್ ಪ್ರವಾಸ ಮುಗಿಸಲಿರುವ ಟೀಂ ಇಂಡಿಯಾ ಆ ಬಳಿಕ ಐರ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ ಅವರು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಟಿ20 ಸರಣಿಯೊಂದಿಗೆ ವಿಂಡೀಸ್ ಪ್ರವಾಸ ಮುಗಿಸಲಿರುವ ಟೀಂ ಇಂಡಿಯಾ ಆ ಬಳಿಕ ಐರ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ ಅವರು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

2 / 7
IND vs IRE 3rd T20I

When and Where Ireland vs India Third T20I Match check Live Streaming Details

3 / 7
ಆಯ್ಕೆದಾರರು ಐರ್ಲೆಂಡ್ ಸರಣಿಗೆ ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಆದರೆ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಈ ಪ್ರವಾಸದಲ್ಲಿ ಎರಡನೇ ಶ್ರೇಣಿಯ ಟೀಂ ಇಂಡಿಯಾವನ್ನು ಮುನ್ನಡೆಸುತ್ತಾರೆ ಎಂದು ವರದಿಯಾಗಿದೆ. ಇವರೊಂದಿಗೆ ತಂಡದ ಮುಖ್ಯ ಕೋಚ್ ಸೇರಿದಂತೆ ಸಹಾಯಕ ಸಿಬ್ಬಂದಿಗಳು ಬದಲಾಗಲಿದ್ದಾರೆ ಎಂದು ವರದಿಯಾಗಿದೆ.

ಆಯ್ಕೆದಾರರು ಐರ್ಲೆಂಡ್ ಸರಣಿಗೆ ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಆದರೆ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಈ ಪ್ರವಾಸದಲ್ಲಿ ಎರಡನೇ ಶ್ರೇಣಿಯ ಟೀಂ ಇಂಡಿಯಾವನ್ನು ಮುನ್ನಡೆಸುತ್ತಾರೆ ಎಂದು ವರದಿಯಾಗಿದೆ. ಇವರೊಂದಿಗೆ ತಂಡದ ಮುಖ್ಯ ಕೋಚ್ ಸೇರಿದಂತೆ ಸಹಾಯಕ ಸಿಬ್ಬಂದಿಗಳು ಬದಲಾಗಲಿದ್ದಾರೆ ಎಂದು ವರದಿಯಾಗಿದೆ.

4 / 7
ಕ್ರಿಕ್‌ಬಝ್‌ ವರದಿಯ ಪ್ರಕಾರ, ಮುಂಬರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿ ತಂಡವು ಐರ್ಲೆಂಡ್‌ ಪ್ರವಾಸದಲ್ಲಿ ಭಾರತ ತಂಡದ ಭಾಗವಾಗಿರುವುದಿಲ್ಲ ಎಂದು ವರದಿ ಮಾಡಿದೆ.

ಕ್ರಿಕ್‌ಬಝ್‌ ವರದಿಯ ಪ್ರಕಾರ, ಮುಂಬರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿ ತಂಡವು ಐರ್ಲೆಂಡ್‌ ಪ್ರವಾಸದಲ್ಲಿ ಭಾರತ ತಂಡದ ಭಾಗವಾಗಿರುವುದಿಲ್ಲ ಎಂದು ವರದಿ ಮಾಡಿದೆ.

5 / 7
ಹೀಗಾಗಿ ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿರು ವಿವಿಎಸ್ ಲಕ್ಷ್ಮಣ್ ಅವರು ರಾಹುಲ್ ದ್ರಾವಿಡ್ ಬದಲಿಗೆ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಹೀಗಾಗಿ ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿರು ವಿವಿಎಸ್ ಲಕ್ಷ್ಮಣ್ ಅವರು ರಾಹುಲ್ ದ್ರಾವಿಡ್ ಬದಲಿಗೆ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

6 / 7
ಹಾಗೆಯೇ ಸಿತಾಂಶು ಕೊಟಕ್, ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್ ಕೋಚ್‌ಗಳು), ಟ್ರಾಯ್ ಕೂಲಿ ಮತ್ತು ಸಾಯಿರಾಜ್ ಬಹುತುಲೆ (ಬೌಲಿಂಗ್ ಕೋಚ್‌ಗಳು) ಐರ್ಲೆಂಡ್ ಪ್ರವಾಸಕ್ಕಾಗಿ ಭಾರತ ತಂಡದ ಹಂಗಾಮಿ ತರಬೇತುದಾರಾಗುವ ಸಾಧ್ಯತೆಗಳಿವೆ.

ಹಾಗೆಯೇ ಸಿತಾಂಶು ಕೊಟಕ್, ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್ ಕೋಚ್‌ಗಳು), ಟ್ರಾಯ್ ಕೂಲಿ ಮತ್ತು ಸಾಯಿರಾಜ್ ಬಹುತುಲೆ (ಬೌಲಿಂಗ್ ಕೋಚ್‌ಗಳು) ಐರ್ಲೆಂಡ್ ಪ್ರವಾಸಕ್ಕಾಗಿ ಭಾರತ ತಂಡದ ಹಂಗಾಮಿ ತರಬೇತುದಾರಾಗುವ ಸಾಧ್ಯತೆಗಳಿವೆ.

7 / 7
Follow us
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು