AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಐರ್ಲೆಂಡ್ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್​ಗೆ ಭಾರತ ತಂಡದ ನಾಯಕತ್ವ..?

IND vs IRE: ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಪೃಥ್ವಿಶಂಕರ
|

Updated on: Jul 23, 2023 | 8:07 AM

Share
ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

1 / 6
ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

2 / 6
ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

3 / 6
ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

4 / 6
ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 6
ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

6 / 6
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ