AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಐರ್ಲೆಂಡ್ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್​ಗೆ ಭಾರತ ತಂಡದ ನಾಯಕತ್ವ..?

IND vs IRE: ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಪೃಥ್ವಿಶಂಕರ
|

Updated on: Jul 23, 2023 | 8:07 AM

Share
ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

1 / 6
ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

2 / 6
ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

3 / 6
ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

4 / 6
ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 6
ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

6 / 6
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು