AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಐರ್ಲೆಂಡ್ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್​ಗೆ ಭಾರತ ತಂಡದ ನಾಯಕತ್ವ..?

IND vs IRE: ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಪೃಥ್ವಿಶಂಕರ
|

Updated on: Jul 23, 2023 | 8:07 AM

Share
ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

1 / 6
ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

2 / 6
ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

3 / 6
ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

4 / 6
ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 6
ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?