ಅಗ್ರ ಐವರಿಂದ 50+ ಸ್ಕೋರ್; ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದ ಭಾರತ..!

IND vs NED, ICC World Cup 2023: 2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

|

Updated on:Nov 12, 2023 | 10:06 PM

2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

1 / 9
ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೂಡ 54 ಎಸೆತಗಳಲ್ಲಿ  8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್ ಚಚ್ಚಿದರು.

ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೂಡ 54 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್ ಚಚ್ಚಿದರು.

2 / 9
ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 51 ರನ್​ಗಳ ಇನ್ನಿಂಗ್ಸ್ ಆಡಿದರು.

ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 51 ರನ್​ಗಳ ಇನ್ನಿಂಗ್ಸ್ ಆಡಿದರು.

3 / 9
ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 51 ರನ್ ಬಾರಿಸಿದರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 51 ರನ್ ಬಾರಿಸಿದರು.

4 / 9
ಅದೇ ಸಮಯದಲ್ಲಿ ಶ್ರೇಯಸ್ ಅಯ್ಯರ್ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಕೆಎಲ್ ರಾಹುಲ್ ಕೂಡ 40 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.

ಅದೇ ಸಮಯದಲ್ಲಿ ಶ್ರೇಯಸ್ ಅಯ್ಯರ್ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಕೆಎಲ್ ರಾಹುಲ್ ಕೂಡ 40 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.

5 / 9
ಅರ್ಧಶತಕದ ನಂತರವೂ ಇನ್ನಿಂಗ್ಸ್ ಮುಂದುವರೆಸಿದ ಅಯ್ಯರ್, ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

ಅರ್ಧಶತಕದ ನಂತರವೂ ಇನ್ನಿಂಗ್ಸ್ ಮುಂದುವರೆಸಿದ ಅಯ್ಯರ್, ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

6 / 9
ಕೆಎಲ್ ರಾಹುಲ್ ಕೂಡ ಅಯ್ಯರ್ ಜೊತೆಗೆ 200 ರನ್​ಗಳ ಜೊತೆಯಾಟ ಹಂಚಿಕೊಂಡಿದಲ್ಲದೆ, 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು.

ಕೆಎಲ್ ರಾಹುಲ್ ಕೂಡ ಅಯ್ಯರ್ ಜೊತೆಗೆ 200 ರನ್​ಗಳ ಜೊತೆಯಾಟ ಹಂಚಿಕೊಂಡಿದಲ್ಲದೆ, 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು.

7 / 9
ಈ ಬಾರಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ನಿಲ್ಲಿಸುವುದು ಕಷ್ಟವಷ್ಟೇ ಅಲ್ಲ ಅಸಾಧ್ಯ ಎನಿಸುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತನ್ನದೇ ದಾಖಲೆಯನ್ನು ಸರಿಗಟ್ಟಿದೆ.

ಈ ಬಾರಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ನಿಲ್ಲಿಸುವುದು ಕಷ್ಟವಷ್ಟೇ ಅಲ್ಲ ಅಸಾಧ್ಯ ಎನಿಸುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತನ್ನದೇ ದಾಖಲೆಯನ್ನು ಸರಿಗಟ್ಟಿದೆ.

8 / 9
ಇದಕ್ಕೂ ಮುನ್ನ 2003ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ 8 ಪಂದ್ಯಗಳನ್ನು ಗೆದ್ದಿತ್ತು. ಆಗ ಟೀಂ ಇಂಡಿಯಾದ ನಾಯಕತ್ವ ಸೌರವ್ ಗಂಗೂಲಿ ಕೈಯಲ್ಲಿತ್ತು. ಹೀಗಿರುವಾಗ ಟೀಂ ಇಂಡಿಯಾ ಈ ದಾಖಲೆಯನ್ನು ಮುರಿಯಲು ಮುಂದಾಗಿದೆ.

ಇದಕ್ಕೂ ಮುನ್ನ 2003ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ 8 ಪಂದ್ಯಗಳನ್ನು ಗೆದ್ದಿತ್ತು. ಆಗ ಟೀಂ ಇಂಡಿಯಾದ ನಾಯಕತ್ವ ಸೌರವ್ ಗಂಗೂಲಿ ಕೈಯಲ್ಲಿತ್ತು. ಹೀಗಿರುವಾಗ ಟೀಂ ಇಂಡಿಯಾ ಈ ದಾಖಲೆಯನ್ನು ಮುರಿಯಲು ಮುಂದಾಗಿದೆ.

9 / 9

Published On - 7:44 pm, Sun, 12 November 23

Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!