Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ರ ಐವರಿಂದ 50+ ಸ್ಕೋರ್; ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದ ಭಾರತ..!

IND vs NED, ICC World Cup 2023: 2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಪೃಥ್ವಿಶಂಕರ
|

Updated on:Nov 12, 2023 | 10:06 PM

2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್​ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

1 / 9
ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೂಡ 54 ಎಸೆತಗಳಲ್ಲಿ  8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್ ಚಚ್ಚಿದರು.

ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೂಡ 54 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್ ಚಚ್ಚಿದರು.

2 / 9
ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 51 ರನ್​ಗಳ ಇನ್ನಿಂಗ್ಸ್ ಆಡಿದರು.

ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 51 ರನ್​ಗಳ ಇನ್ನಿಂಗ್ಸ್ ಆಡಿದರು.

3 / 9
ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 51 ರನ್ ಬಾರಿಸಿದರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 51 ರನ್ ಬಾರಿಸಿದರು.

4 / 9
ಅದೇ ಸಮಯದಲ್ಲಿ ಶ್ರೇಯಸ್ ಅಯ್ಯರ್ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಕೆಎಲ್ ರಾಹುಲ್ ಕೂಡ 40 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.

ಅದೇ ಸಮಯದಲ್ಲಿ ಶ್ರೇಯಸ್ ಅಯ್ಯರ್ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಕೆಎಲ್ ರಾಹುಲ್ ಕೂಡ 40 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.

5 / 9
ಅರ್ಧಶತಕದ ನಂತರವೂ ಇನ್ನಿಂಗ್ಸ್ ಮುಂದುವರೆಸಿದ ಅಯ್ಯರ್, ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

ಅರ್ಧಶತಕದ ನಂತರವೂ ಇನ್ನಿಂಗ್ಸ್ ಮುಂದುವರೆಸಿದ ಅಯ್ಯರ್, ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

6 / 9
ಕೆಎಲ್ ರಾಹುಲ್ ಕೂಡ ಅಯ್ಯರ್ ಜೊತೆಗೆ 200 ರನ್​ಗಳ ಜೊತೆಯಾಟ ಹಂಚಿಕೊಂಡಿದಲ್ಲದೆ, 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು.

ಕೆಎಲ್ ರಾಹುಲ್ ಕೂಡ ಅಯ್ಯರ್ ಜೊತೆಗೆ 200 ರನ್​ಗಳ ಜೊತೆಯಾಟ ಹಂಚಿಕೊಂಡಿದಲ್ಲದೆ, 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು.

7 / 9
ಈ ಬಾರಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ನಿಲ್ಲಿಸುವುದು ಕಷ್ಟವಷ್ಟೇ ಅಲ್ಲ ಅಸಾಧ್ಯ ಎನಿಸುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತನ್ನದೇ ದಾಖಲೆಯನ್ನು ಸರಿಗಟ್ಟಿದೆ.

ಈ ಬಾರಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ನಿಲ್ಲಿಸುವುದು ಕಷ್ಟವಷ್ಟೇ ಅಲ್ಲ ಅಸಾಧ್ಯ ಎನಿಸುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತನ್ನದೇ ದಾಖಲೆಯನ್ನು ಸರಿಗಟ್ಟಿದೆ.

8 / 9
ಇದಕ್ಕೂ ಮುನ್ನ 2003ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ 8 ಪಂದ್ಯಗಳನ್ನು ಗೆದ್ದಿತ್ತು. ಆಗ ಟೀಂ ಇಂಡಿಯಾದ ನಾಯಕತ್ವ ಸೌರವ್ ಗಂಗೂಲಿ ಕೈಯಲ್ಲಿತ್ತು. ಹೀಗಿರುವಾಗ ಟೀಂ ಇಂಡಿಯಾ ಈ ದಾಖಲೆಯನ್ನು ಮುರಿಯಲು ಮುಂದಾಗಿದೆ.

ಇದಕ್ಕೂ ಮುನ್ನ 2003ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ 8 ಪಂದ್ಯಗಳನ್ನು ಗೆದ್ದಿತ್ತು. ಆಗ ಟೀಂ ಇಂಡಿಯಾದ ನಾಯಕತ್ವ ಸೌರವ್ ಗಂಗೂಲಿ ಕೈಯಲ್ಲಿತ್ತು. ಹೀಗಿರುವಾಗ ಟೀಂ ಇಂಡಿಯಾ ಈ ದಾಖಲೆಯನ್ನು ಮುರಿಯಲು ಮುಂದಾಗಿದೆ.

9 / 9

Published On - 7:44 pm, Sun, 12 November 23

Follow us
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ