KL Rahul: ಬೆಂಗಳೂರಿನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

KL Rahul Century: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

|

Updated on:Nov 12, 2023 | 6:31 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

1 / 8
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು. ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಅತಿವೇಗದ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು. ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಅತಿವೇಗದ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

2 / 8
ಈ ಮೂಲಕ ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧ ಕೇವಲ 63 ಎಸೆತಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು ರಾಹುಲ್ ಮುರಿದರು.

ಈ ಮೂಲಕ ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧ ಕೇವಲ 63 ಎಸೆತಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು ರಾಹುಲ್ ಮುರಿದರು.

3 / 8
ಹಾಗೆಯೇ ಏಕದಿನ ವಿಶ್ವಕಪ್ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾದರು.

ಹಾಗೆಯೇ ಏಕದಿನ ವಿಶ್ವಕಪ್ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾದರು.

4 / 8
ರಾಹುಲ್​ಗೂ ಮೊದಲು ಇನ್ನೊಬ್ಬ ಕನ್ನಡಿಗ ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. ದ್ರಾವಿಡ್ 1999 ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 145 ರನ್‌ಗಳ ಅಮೋಘ ಆಟವಾಡಿ ಈ ಸಾಧನೆ ಮಾಡಿದ್ದರು.

ರಾಹುಲ್​ಗೂ ಮೊದಲು ಇನ್ನೊಬ್ಬ ಕನ್ನಡಿಗ ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. ದ್ರಾವಿಡ್ 1999 ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 145 ರನ್‌ಗಳ ಅಮೋಘ ಆಟವಾಡಿ ಈ ಸಾಧನೆ ಮಾಡಿದ್ದರು.

5 / 8
ಇದು ವಿಶ್ವಕಪ್ ಇತಿಹಾಸದಲ್ಲಿ ಕೆಎಲ್ ರಾಹುಲ್ ಅವರ ಎರಡನೇ ಶತಕವಾಗಿದ್ದು, ನಡೆಯುತ್ತಿರುವ ಆವೃತ್ತಿಯಲ್ಲಿ ಮೊದಲನೆಯ ಶತಕವಾಗಿದೆ.

ಇದು ವಿಶ್ವಕಪ್ ಇತಿಹಾಸದಲ್ಲಿ ಕೆಎಲ್ ರಾಹುಲ್ ಅವರ ಎರಡನೇ ಶತಕವಾಗಿದ್ದು, ನಡೆಯುತ್ತಿರುವ ಆವೃತ್ತಿಯಲ್ಲಿ ಮೊದಲನೆಯ ಶತಕವಾಗಿದೆ.

6 / 8
ಇದಲ್ಲದೆ 5ನೇ ಕ್ರಮಾಂಕದಲ್ಲಿ ಬಂದ ರಾಹುಲ್, ಶ್ರೇಯಸ್ ಅಯ್ಯರ್ ಅವರೊಂದಿಗೆ 208 ರನ್ ಜೊತೆಯಾಟವನ್ನು ಹಂಚಿಕೊಂಡರು. ಇದು ಏಕದಿನ ವಿಶ್ವಕಪ್‌ನಲ್ಲಿ ನಾಲ್ಕನೇ ವಿಕೆಟ್​ಗೆ ಅತ್ಯಧಿಕ ಜೊತೆಯಾಟದ ದಾಖಲೆಯಾಗಿದೆ.

ಇದಲ್ಲದೆ 5ನೇ ಕ್ರಮಾಂಕದಲ್ಲಿ ಬಂದ ರಾಹುಲ್, ಶ್ರೇಯಸ್ ಅಯ್ಯರ್ ಅವರೊಂದಿಗೆ 208 ರನ್ ಜೊತೆಯಾಟವನ್ನು ಹಂಚಿಕೊಂಡರು. ಇದು ಏಕದಿನ ವಿಶ್ವಕಪ್‌ನಲ್ಲಿ ನಾಲ್ಕನೇ ವಿಕೆಟ್​ಗೆ ಅತ್ಯಧಿಕ ಜೊತೆಯಾಟದ ದಾಖಲೆಯಾಗಿದೆ.

7 / 8
ಇನ್ನು ಇನಿಂಗ್ಸ್‌ನ ಕೊನೆಯ ಓವರ್​ನ ಐದನೇ ಎಸೆತದಲ್ಲಿ ರಾಹುಲ್ 102 ರನ್ ಗಳಿಸಿ ಔಟಾದರು. ಏತನ್ಮಧ್ಯೆ, ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಭಾರತ ಕೇವಲ 4 ವಿಕೆಟ್ ಕಳೆದುಕೊಂಡು 410 ರನ್ ಕಲೆಹಾಕಿದೆ.

ಇನ್ನು ಇನಿಂಗ್ಸ್‌ನ ಕೊನೆಯ ಓವರ್​ನ ಐದನೇ ಎಸೆತದಲ್ಲಿ ರಾಹುಲ್ 102 ರನ್ ಗಳಿಸಿ ಔಟಾದರು. ಏತನ್ಮಧ್ಯೆ, ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಭಾರತ ಕೇವಲ 4 ವಿಕೆಟ್ ಕಳೆದುಕೊಂಡು 410 ರನ್ ಕಲೆಹಾಕಿದೆ.

8 / 8

Published On - 5:44 pm, Sun, 12 November 23

Follow us
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್