Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಬೆಂಗಳೂರಿನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

KL Rahul Century: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

ಪೃಥ್ವಿಶಂಕರ
|

Updated on:Nov 12, 2023 | 6:31 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

1 / 8
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು. ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಅತಿವೇಗದ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು. ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಅತಿವೇಗದ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

2 / 8
ಈ ಮೂಲಕ ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧ ಕೇವಲ 63 ಎಸೆತಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು ರಾಹುಲ್ ಮುರಿದರು.

ಈ ಮೂಲಕ ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧ ಕೇವಲ 63 ಎಸೆತಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು ರಾಹುಲ್ ಮುರಿದರು.

3 / 8
ಹಾಗೆಯೇ ಏಕದಿನ ವಿಶ್ವಕಪ್ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾದರು.

ಹಾಗೆಯೇ ಏಕದಿನ ವಿಶ್ವಕಪ್ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾದರು.

4 / 8
ರಾಹುಲ್​ಗೂ ಮೊದಲು ಇನ್ನೊಬ್ಬ ಕನ್ನಡಿಗ ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. ದ್ರಾವಿಡ್ 1999 ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 145 ರನ್‌ಗಳ ಅಮೋಘ ಆಟವಾಡಿ ಈ ಸಾಧನೆ ಮಾಡಿದ್ದರು.

ರಾಹುಲ್​ಗೂ ಮೊದಲು ಇನ್ನೊಬ್ಬ ಕನ್ನಡಿಗ ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. ದ್ರಾವಿಡ್ 1999 ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 145 ರನ್‌ಗಳ ಅಮೋಘ ಆಟವಾಡಿ ಈ ಸಾಧನೆ ಮಾಡಿದ್ದರು.

5 / 8
ಇದು ವಿಶ್ವಕಪ್ ಇತಿಹಾಸದಲ್ಲಿ ಕೆಎಲ್ ರಾಹುಲ್ ಅವರ ಎರಡನೇ ಶತಕವಾಗಿದ್ದು, ನಡೆಯುತ್ತಿರುವ ಆವೃತ್ತಿಯಲ್ಲಿ ಮೊದಲನೆಯ ಶತಕವಾಗಿದೆ.

ಇದು ವಿಶ್ವಕಪ್ ಇತಿಹಾಸದಲ್ಲಿ ಕೆಎಲ್ ರಾಹುಲ್ ಅವರ ಎರಡನೇ ಶತಕವಾಗಿದ್ದು, ನಡೆಯುತ್ತಿರುವ ಆವೃತ್ತಿಯಲ್ಲಿ ಮೊದಲನೆಯ ಶತಕವಾಗಿದೆ.

6 / 8
ಇದಲ್ಲದೆ 5ನೇ ಕ್ರಮಾಂಕದಲ್ಲಿ ಬಂದ ರಾಹುಲ್, ಶ್ರೇಯಸ್ ಅಯ್ಯರ್ ಅವರೊಂದಿಗೆ 208 ರನ್ ಜೊತೆಯಾಟವನ್ನು ಹಂಚಿಕೊಂಡರು. ಇದು ಏಕದಿನ ವಿಶ್ವಕಪ್‌ನಲ್ಲಿ ನಾಲ್ಕನೇ ವಿಕೆಟ್​ಗೆ ಅತ್ಯಧಿಕ ಜೊತೆಯಾಟದ ದಾಖಲೆಯಾಗಿದೆ.

ಇದಲ್ಲದೆ 5ನೇ ಕ್ರಮಾಂಕದಲ್ಲಿ ಬಂದ ರಾಹುಲ್, ಶ್ರೇಯಸ್ ಅಯ್ಯರ್ ಅವರೊಂದಿಗೆ 208 ರನ್ ಜೊತೆಯಾಟವನ್ನು ಹಂಚಿಕೊಂಡರು. ಇದು ಏಕದಿನ ವಿಶ್ವಕಪ್‌ನಲ್ಲಿ ನಾಲ್ಕನೇ ವಿಕೆಟ್​ಗೆ ಅತ್ಯಧಿಕ ಜೊತೆಯಾಟದ ದಾಖಲೆಯಾಗಿದೆ.

7 / 8
ಇನ್ನು ಇನಿಂಗ್ಸ್‌ನ ಕೊನೆಯ ಓವರ್​ನ ಐದನೇ ಎಸೆತದಲ್ಲಿ ರಾಹುಲ್ 102 ರನ್ ಗಳಿಸಿ ಔಟಾದರು. ಏತನ್ಮಧ್ಯೆ, ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಭಾರತ ಕೇವಲ 4 ವಿಕೆಟ್ ಕಳೆದುಕೊಂಡು 410 ರನ್ ಕಲೆಹಾಕಿದೆ.

ಇನ್ನು ಇನಿಂಗ್ಸ್‌ನ ಕೊನೆಯ ಓವರ್​ನ ಐದನೇ ಎಸೆತದಲ್ಲಿ ರಾಹುಲ್ 102 ರನ್ ಗಳಿಸಿ ಔಟಾದರು. ಏತನ್ಮಧ್ಯೆ, ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಭಾರತ ಕೇವಲ 4 ವಿಕೆಟ್ ಕಳೆದುಕೊಂಡು 410 ರನ್ ಕಲೆಹಾಕಿದೆ.

8 / 8

Published On - 5:44 pm, Sun, 12 November 23

Follow us
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ