Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಏಕದಿನ ವಿಶ್ವಕಪ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್..!

Shreyas Iyer Century: ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ನೆದರ್ಲೆಂಡ್ಸ್ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಧ್ಯಮ ಕ್ರಮಾಂದಕ ಬ್ಯಾಟರ್ ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್​ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ.

ಪೃಥ್ವಿಶಂಕರ
|

Updated on:Nov 12, 2023 | 6:32 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ನೆದರ್ಲೆಂಡ್ಸ್ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಧ್ಯಮ ಕ್ರಮಾಂದಕ ಬ್ಯಾಟರ್ ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್​ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ನೆದರ್ಲೆಂಡ್ಸ್ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಧ್ಯಮ ಕ್ರಮಾಂದಕ ಬ್ಯಾಟರ್ ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್​ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ.

1 / 8
ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ ಶ್ರೇಯಸ್ ಅಯ್ಯರ್ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ ಶ್ರೇಯಸ್ ಅಯ್ಯರ್ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ಸಹಿತ ಅಜೇಯ 128 ರನ್ ಚಚ್ಚಿದರು.

2 / 8
ಇದು ಈ ಮೆಗಾ ಈವೆಂಟ್‌ನಲ್ಲಿ ಅಯ್ಯರ್ ಅವರ ಮೂರನೇ ಸತತ 50ಪ್ಲಸ್ ಸ್ಕೋರ್ ಆಗಿದೆ. ಭಾರತ 129 ರನ್​ಗಳಿಗೆ 2 ವಿಕೆಟ್​ ಕಳೆದುಕೊಂಡಿದ್ದಾಗ ಬ್ಯಾಟಿಂಗ್​ಗೆ ಬಂದ ಅಯ್ಯರ್, ವಿರಾಟ್ ಕೊಹ್ಲಿ ಅವರೊಂದಿಗೆ 71 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

ಇದು ಈ ಮೆಗಾ ಈವೆಂಟ್‌ನಲ್ಲಿ ಅಯ್ಯರ್ ಅವರ ಮೂರನೇ ಸತತ 50ಪ್ಲಸ್ ಸ್ಕೋರ್ ಆಗಿದೆ. ಭಾರತ 129 ರನ್​ಗಳಿಗೆ 2 ವಿಕೆಟ್​ ಕಳೆದುಕೊಂಡಿದ್ದಾಗ ಬ್ಯಾಟಿಂಗ್​ಗೆ ಬಂದ ಅಯ್ಯರ್, ವಿರಾಟ್ ಕೊಹ್ಲಿ ಅವರೊಂದಿಗೆ 71 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

3 / 8
ಇದುವರೆಗೆ 56 ಏಕದಿನ ಪಂದ್ಯಗಳನ್ನಾಡಿರುವ ಅಯ್ಯರ್, 47 ಪ್ಲಸ್ ಸರಾಸರಿಯಲ್ಲಿ 2,190 ರನ್ ಗಳಿಸಿದ್ದಾರೆ. ಇದು ಅಯ್ಯರ್ ಅವರ ನಾಲ್ಕನೇ ಏಕದಿನ ಶತಕವಾಗಿದ್ದು, ಈ ಮಾದರಿಯಲ್ಲಿ ಅವರು 17 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಇದುವರೆಗೆ 56 ಏಕದಿನ ಪಂದ್ಯಗಳನ್ನಾಡಿರುವ ಅಯ್ಯರ್, 47 ಪ್ಲಸ್ ಸರಾಸರಿಯಲ್ಲಿ 2,190 ರನ್ ಗಳಿಸಿದ್ದಾರೆ. ಇದು ಅಯ್ಯರ್ ಅವರ ನಾಲ್ಕನೇ ಏಕದಿನ ಶತಕವಾಗಿದ್ದು, ಈ ಮಾದರಿಯಲ್ಲಿ ಅವರು 17 ಅರ್ಧಶತಕಗಳನ್ನು ಸಿಡಿಸಿದ್ದಾರೆ.

4 / 8
ಒಟ್ಟಾರೆಯಾಗಿ ಈ ಏಕದಿನ ವಿಶ್ವಕಪ್​ನಲ್ಲಿ ನಾಲ್ಕನೇ 50ಪ್ಲಸ್ ಸ್ಕೋರ್ ದಾಖಲಿಸಿರುವ ಅಯ್ಯರ್, ಈಗ ಈವೆಂಟ್‌ನಲ್ಲಿ 55 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 380 ರನ್‌ಗಳ ಗಡಿ ದಾಟಿದ್ದಾರೆ.

ಒಟ್ಟಾರೆಯಾಗಿ ಈ ಏಕದಿನ ವಿಶ್ವಕಪ್​ನಲ್ಲಿ ನಾಲ್ಕನೇ 50ಪ್ಲಸ್ ಸ್ಕೋರ್ ದಾಖಲಿಸಿರುವ ಅಯ್ಯರ್, ಈಗ ಈವೆಂಟ್‌ನಲ್ಲಿ 55 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 380 ರನ್‌ಗಳ ಗಡಿ ದಾಟಿದ್ದಾರೆ.

5 / 8
ವಿಶ್ವಕಪ್​ನ ಚೊಚ್ಚಲ ಶತಕ ಸಿಡಿಸಿದ ಅಯ್ಯರ್ ಅತಿವೇಗವಾಗಿ 2,000 ಏಕದಿನ ರನ್ ದಾಖಲಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಅಯ್ಯರ್ 54 ಏಕದಿನ ಪಂದ್ಯಗಳ 49 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ವಿಶ್ವಕಪ್​ನ ಚೊಚ್ಚಲ ಶತಕ ಸಿಡಿಸಿದ ಅಯ್ಯರ್ ಅತಿವೇಗವಾಗಿ 2,000 ಏಕದಿನ ರನ್ ದಾಖಲಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಅಯ್ಯರ್ 54 ಏಕದಿನ ಪಂದ್ಯಗಳ 49 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

6 / 8
ಈ ಹಿಂದೆ ಶುಭ್​ಮನ್ ಗಿಲ್ (38 ಇನ್ನಿಂಗ್ಸ್) ಮತ್ತು ಶಿಖರ್ ಧವನ್ (48 ಇನ್ನಿಂಗ್ಸ್) ಭಾರತದ ಪರ ವೇಗವಾಗಿ 2000 ಏಕದಿನ ರನ್ ಪೂರೈಸಿದ್ದ ಮೈಲಿಗಲ್ಲನ್ನು ಸಾಧಿಸಿದ್ದರು.

ಈ ಹಿಂದೆ ಶುಭ್​ಮನ್ ಗಿಲ್ (38 ಇನ್ನಿಂಗ್ಸ್) ಮತ್ತು ಶಿಖರ್ ಧವನ್ (48 ಇನ್ನಿಂಗ್ಸ್) ಭಾರತದ ಪರ ವೇಗವಾಗಿ 2000 ಏಕದಿನ ರನ್ ಪೂರೈಸಿದ್ದ ಮೈಲಿಗಲ್ಲನ್ನು ಸಾಧಿಸಿದ್ದರು.

7 / 8
ಇದೆಲ್ಲದರ ಜೊತೆಗೆ ಶ್ರೇಯಸ್ ಅಯ್ಯರ್ ಏಕದಿನ ಮಾದರಿಯಲ್ಲಿ ನೆದರ್ಲೆಂಡ್ಸ್ ತಂಡದ ವಿರುದ್ಧ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು.

ಇದೆಲ್ಲದರ ಜೊತೆಗೆ ಶ್ರೇಯಸ್ ಅಯ್ಯರ್ ಏಕದಿನ ಮಾದರಿಯಲ್ಲಿ ನೆದರ್ಲೆಂಡ್ಸ್ ತಂಡದ ವಿರುದ್ಧ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು.

8 / 8

Published On - 5:37 pm, Sun, 12 November 23

Follow us
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ