AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ಭಾರತ ಹಾಗೂ ನೆದರ್​ಲೆಂಡ್ಸ್​ ನಡುವಣ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಕೂಡ ಅಗ್ರಸ್ಥಾನಕ್ಕೇರಿದೆ.

TV9 Web
| Edited By: |

Updated on: Oct 28, 2022 | 10:42 AM

Share
ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

1 / 8
ಭಾರತದ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರಿದರೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು.

ಭಾರತದ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರಿದರೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು.

2 / 8
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.

3 / 8
ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಕೊಹ್ಲಿ 62 ರನ್ ಗಳಿಸಿದರೆ, ಸೂರ್ಯ ಕುಮಾರ್ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಕೊಹ್ಲಿ 62 ರನ್ ಗಳಿಸಿದರೆ, ಸೂರ್ಯ ಕುಮಾರ್ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

4 / 8
ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು.

ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು.

5 / 8
ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು

ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು

6 / 8
ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

7 / 8
ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

8 / 8
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?