AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ಭಾರತ ಹಾಗೂ ನೆದರ್​ಲೆಂಡ್ಸ್​ ನಡುವಣ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಕೂಡ ಅಗ್ರಸ್ಥಾನಕ್ಕೇರಿದೆ.

TV9 Web
| Updated By: Vinay Bhat

Updated on: Oct 28, 2022 | 10:42 AM

ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

1 / 8
ಭಾರತದ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರಿದರೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು.

ಭಾರತದ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರಿದರೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು.

2 / 8
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.

3 / 8
ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಕೊಹ್ಲಿ 62 ರನ್ ಗಳಿಸಿದರೆ, ಸೂರ್ಯ ಕುಮಾರ್ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಕೊಹ್ಲಿ 62 ರನ್ ಗಳಿಸಿದರೆ, ಸೂರ್ಯ ಕುಮಾರ್ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

4 / 8
ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು.

ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು.

5 / 8
ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು

ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು

6 / 8
ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

7 / 8
ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

8 / 8
Follow us
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ