AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ಭಾರತ ಹಾಗೂ ನೆದರ್​ಲೆಂಡ್ಸ್​ ನಡುವಣ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಕೂಡ ಅಗ್ರಸ್ಥಾನಕ್ಕೇರಿದೆ.

TV9 Web
| Edited By: |

Updated on: Oct 28, 2022 | 10:42 AM

Share
ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್​ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

1 / 8
ಭಾರತದ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರಿದರೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು.

ಭಾರತದ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರಿದರೆ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು.

2 / 8
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.

3 / 8
ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಕೊಹ್ಲಿ 62 ರನ್ ಗಳಿಸಿದರೆ, ಸೂರ್ಯ ಕುಮಾರ್ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಕೊಹ್ಲಿ 62 ರನ್ ಗಳಿಸಿದರೆ, ಸೂರ್ಯ ಕುಮಾರ್ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.

4 / 8
ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು.

ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು.

5 / 8
ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು

ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು

6 / 8
ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

7 / 8
ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

8 / 8
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ