AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ 1st T20I: ಭಾರತ-ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು

India vs New Zealand: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್​ಸ್ವೀಪ್ ಸಾಧನೆ ಗೈದಿದ್ದ ಭಾರತ ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ.

Vinay Bhat
|

Updated on:Jan 28, 2023 | 11:52 AM

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್​ಸ್ವೀಪ್ ಸಾಧನೆ ಗೈದಿದ್ದ ಭಾರತ (India vs New Zealand) ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್​ಸ್ವೀಪ್ ಸಾಧನೆ ಗೈದಿದ್ದ ಭಾರತ (India vs New Zealand) ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ.

1 / 7
ರಾಂಚಿಯ ಜೆಎಸ್​​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕಳಪೆ ಪ್ರದರ್ಶನ ಮತ್ತು ಸ್ಟಾರ್ ಬ್ಯಾಟರ್​ಗಳ ವೈಫಲ್ಯ ತಂಡದ ಸೋಲಿಗೆ ಮುಖ್ಯ ಕಾರಣವಾಯಿತು.

ರಾಂಚಿಯ ಜೆಎಸ್​​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕಳಪೆ ಪ್ರದರ್ಶನ ಮತ್ತು ಸ್ಟಾರ್ ಬ್ಯಾಟರ್​ಗಳ ವೈಫಲ್ಯ ತಂಡದ ಸೋಲಿಗೆ ಮುಖ್ಯ ಕಾರಣವಾಯಿತು.

2 / 7
ಕಿವೀಸ್ ಪಡೆ 21 ರನ್​ಗಳ ಗೆಲುವು ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಕಿವೀಸ್ ಪಡೆ 21 ರನ್​ಗಳ ಗೆಲುವು ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

3 / 7
ನ್ಯೂಜಿಲೆಂಡ್​ ಡೆವೊನ್​ ಕಾನ್ವೆ (52) ಹಾಗೂ ಡೆರಲ್​ ಮಿಚೆಲ್​(59) ಅವರ ಅರ್ಧಶತಕಗಳ ನೆರವಿನಿಂದ 176 ರನ್​ ಪೇರಿಸಿತು. ಫಿನ್ ಅಲೆನ್ 35, ಗ್ಲೇನ್ ಫಿಲ್ಲಿಪ್ಸ್ 17 ರನ್​ಗಳ ಕೊಡುಗೆ ನೀಡಿದರು.

ನ್ಯೂಜಿಲೆಂಡ್​ ಡೆವೊನ್​ ಕಾನ್ವೆ (52) ಹಾಗೂ ಡೆರಲ್​ ಮಿಚೆಲ್​(59) ಅವರ ಅರ್ಧಶತಕಗಳ ನೆರವಿನಿಂದ 176 ರನ್​ ಪೇರಿಸಿತು. ಫಿನ್ ಅಲೆನ್ 35, ಗ್ಲೇನ್ ಫಿಲ್ಲಿಪ್ಸ್ 17 ರನ್​ಗಳ ಕೊಡುಗೆ ನೀಡಿದರು.

4 / 7
ಭಾರತ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಕಬಳಿಸಿದರೆ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಶಿವಂ ತಲಾ ಒಂದು ವಿಕೆಟ್ ಪಡೆದರು.

ಭಾರತ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಕಬಳಿಸಿದರೆ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಶಿವಂ ತಲಾ ಒಂದು ವಿಕೆಟ್ ಪಡೆದರು.

5 / 7
177 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭದಲ್ಲೇ ವಿಕೆಟ್​ ಕಳೆದುಕೊಳ್ಳುತ್ತ ಸಾಗಿತು. ಹಾರ್ದಿಕ್ ಪಾಂಡ್ಯ (21)​ ಹಾಗೂ ಸೂರ್ಯಕುಮಾರ್​ ಯಾದವ್(47) ಜೊತೆಯಾಟದ ಮೂಲಕ ಭರವಸೆ ಮೂಡಿಸಿದರೂ ಗೆಲುವಿನ ಹತ್ತಿರಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

177 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭದಲ್ಲೇ ವಿಕೆಟ್​ ಕಳೆದುಕೊಳ್ಳುತ್ತ ಸಾಗಿತು. ಹಾರ್ದಿಕ್ ಪಾಂಡ್ಯ (21)​ ಹಾಗೂ ಸೂರ್ಯಕುಮಾರ್​ ಯಾದವ್(47) ಜೊತೆಯಾಟದ ಮೂಲಕ ಭರವಸೆ ಮೂಡಿಸಿದರೂ ಗೆಲುವಿನ ಹತ್ತಿರಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

6 / 7
ಆಲ್​ರೌಂಡರ್​ ವಾಷಿಂಗ್ಟನ್​ ಸುಂದರ್​ 28 ಎಸೆತಗಳಲ್ಲಿ 50 ರನ್​ ಬಾರಿಸಿದರೂ ಸಹ ಇತರೆ ಬ್ಯಾಟರ್​ಗಳು ಸಾಥ್ ನೀಡಲಿಲ್ಲ. ಅಂತಿಮವಾಗಿ ಭಾರತ 20 ಓವರ್​ಗಳಲ್ಲಿ 9 ವಿಕೆಟ್​ಗೆ 155 ರನ್​ ಗಳಿಸಲಷ್ಟೆ ಶಕ್ತವಾಗಿ ಸೋಲು ಕಂಡಿತು.

ಆಲ್​ರೌಂಡರ್​ ವಾಷಿಂಗ್ಟನ್​ ಸುಂದರ್​ 28 ಎಸೆತಗಳಲ್ಲಿ 50 ರನ್​ ಬಾರಿಸಿದರೂ ಸಹ ಇತರೆ ಬ್ಯಾಟರ್​ಗಳು ಸಾಥ್ ನೀಡಲಿಲ್ಲ. ಅಂತಿಮವಾಗಿ ಭಾರತ 20 ಓವರ್​ಗಳಲ್ಲಿ 9 ವಿಕೆಟ್​ಗೆ 155 ರನ್​ ಗಳಿಸಲಷ್ಟೆ ಶಕ್ತವಾಗಿ ಸೋಲು ಕಂಡಿತು.

7 / 7

Published On - 11:52 am, Sat, 28 January 23

Follow us
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು