AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಇಂದಿನ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಶಮಿ; ಸಿರಾಜ್​ಗೂ ಇದೆ ಅವಕಾಶ

IND vs NZ: ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

TV9 Web
| Edited By: |

Updated on:Jan 21, 2023 | 7:42 AM

Share
ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

1 / 5
ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

2 / 5
ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

3 / 5
ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 5
ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

5 / 5

Published On - 7:42 am, Sat, 21 January 23

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ