IND vs NZ: ಇಂದಿನ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಶಮಿ; ಸಿರಾಜ್​ಗೂ ಇದೆ ಅವಕಾಶ

IND vs NZ: ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

| Updated By: ಪೃಥ್ವಿಶಂಕರ

Updated on:Jan 21, 2023 | 7:42 AM

ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

1 / 5
ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

2 / 5
ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

3 / 5
ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 5
ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

5 / 5

Published On - 7:42 am, Sat, 21 January 23

Follow us
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ