AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಇಂದಿನ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಶಮಿ; ಸಿರಾಜ್​ಗೂ ಇದೆ ಅವಕಾಶ

IND vs NZ: ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

TV9 Web
| Edited By: |

Updated on:Jan 21, 2023 | 7:42 AM

Share
ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

1 / 5
ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

2 / 5
ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

3 / 5
ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 5
ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

5 / 5

Published On - 7:42 am, Sat, 21 January 23

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್