AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಇಂದಿನ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಶಮಿ; ಸಿರಾಜ್​ಗೂ ಇದೆ ಅವಕಾಶ

IND vs NZ: ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

TV9 Web
| Edited By: |

Updated on:Jan 21, 2023 | 7:42 AM

Share
ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

1 / 5
ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

2 / 5
ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

3 / 5
ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 5
ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

5 / 5

Published On - 7:42 am, Sat, 21 January 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್