AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಇಂದಿನ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ ಶಮಿ; ಸಿರಾಜ್​ಗೂ ಇದೆ ಅವಕಾಶ

IND vs NZ: ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

TV9 Web
| Edited By: |

Updated on:Jan 21, 2023 | 7:42 AM

Share
ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನಾಡಲಿರುವ ಟೀಂ ಇಂಡಿಯಾದ ಇಬ್ಬರು ವೇಗದ ಬೌಲರ್​ಗಳಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಕಿವೀಸ್ ಬಳಗದ ಅಷ್ಟೂ ವಿಕೆಟ್​ಗಳನ್ನು ಈ ಇಬ್ಬರೆ ತೆಗೆಯುವಲ್ಲಿ ಯಶಸ್ವಿಯಾದರೆ ವಿಶ್ವದಾಖಲೆಯೊಂದು ನಿರ್ಮಾಣವಾಗಲಿದೆ.

1 / 5
ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

ವಾಸ್ತವವಾಗಿ ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮದ್ ಶಮಿ ಇಂದೋರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಪಡೆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪೂರೈಸಲಿದ್ದಾರೆ.

2 / 5
ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

ಇದರೊಂದಿಗೆ ಭಾರತದ ಪರವಾಗಿ ಈ ಸಾಧನೆ ಮಾಡಿದ 9ನೇ ಬೌಲರ್ ಕೂಡ ಎನಿಸಿಕೊಳ್ಳಲ್ಲಿದ್ದಾರೆ.

3 / 5
ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪ್ರಸ್ತುತ ಶಮಿ ಟೆಸ್ಟ್‌ನಲ್ಲಿ 216, ಏಕದಿನದಲ್ಲಿ 156 ಮತ್ತು ಟಿ20ಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 5
ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಇವರಲ್ಲದೆ ಹೈದರಾಬಾದ್ ವೇಗಿ ಸಿರಾಜ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ವಿಕೆಟ್‌ಗಳ ಮೈಲುಗಲ್ಲು ತಲುಪಲು 6 ವಿಕೆಟ್‌ಗಳ ದೂರದಲ್ಲಿದ್ದಾರೆ. ಈ ಪಂದ್ಯದಲ್ಲಿ 6 ವಿಕೆಟ್ ಪಡೆದರೆ ಕೇವಲ 43 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಾಖಲೆಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

5 / 5

Published On - 7:42 am, Sat, 21 January 23

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ