AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ 2nd T20I: ಭಾರತ-ನ್ಯೂಜಿಲೆಂಡ್ ದ್ವಿತೀಯ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು

India vs New Zealand 2nd T20I: ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ ರೋಚಕ ಜಯ ಸಾಧಿಸಿತು.

Vinay Bhat
|

Updated on: Jan 30, 2023 | 12:02 PM

Share
ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ (India vs New Zealand) ರೋಚಕ ಜಯ ಸಾಧಿಸಿತು.

ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ (India vs New Zealand) ರೋಚಕ ಜಯ ಸಾಧಿಸಿತು.

1 / 8
ಉಪ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಅವರ ಎಚ್ಚರಿಕೆಯ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 6 ವಿಕೆಟ್​ಗಳ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ.

ಉಪ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಅವರ ಎಚ್ಚರಿಕೆಯ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 6 ವಿಕೆಟ್​ಗಳ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ.

2 / 8
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿ ಅಲ್ಪ ಮೊತ್ತದ ಟಾರ್ಗೆಟ್ ನೀಡಿತ್ತು. ಕಿವೀಸ್ ಪರ ನಾಯಕ ಮಿಚೆಕ್ ಸ್ಯಾಂಟನರ್ 19 ರನ್ ಗಳಿಸಿದ್ದೇ ಹೆಚ್ಚು. ಉಳಿದ ಯಾವ ಬ್ಯಾಟರ್​ಗಳ ಸ್ಕೋರ್ 15ರ ಗಡಿ ದಾಟಲಿಲ್ಲ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿ ಅಲ್ಪ ಮೊತ್ತದ ಟಾರ್ಗೆಟ್ ನೀಡಿತ್ತು. ಕಿವೀಸ್ ಪರ ನಾಯಕ ಮಿಚೆಕ್ ಸ್ಯಾಂಟನರ್ 19 ರನ್ ಗಳಿಸಿದ್ದೇ ಹೆಚ್ಚು. ಉಳಿದ ಯಾವ ಬ್ಯಾಟರ್​ಗಳ ಸ್ಕೋರ್ 15ರ ಗಡಿ ದಾಟಲಿಲ್ಲ.

3 / 8
ಭಾರತ ಪರ ಅರ್ಶ್​ದೀಪ್ 2, ಪಾಂಡ್ಯ, ಸುಂದರ್, ಚಹಲ್, ಹೂಡ ಹಾಗೂ ಕುಲ್ದೀಪ್ ತಲಾ 1 ವಿಕೆಟ್ ಪಡೆದರು.

ಭಾರತ ಪರ ಅರ್ಶ್​ದೀಪ್ 2, ಪಾಂಡ್ಯ, ಸುಂದರ್, ಚಹಲ್, ಹೂಡ ಹಾಗೂ ಕುಲ್ದೀಪ್ ತಲಾ 1 ವಿಕೆಟ್ ಪಡೆದರು.

4 / 8
ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂದು ಎಸೆತ ಇರುವಂತೆಯೇ ರೋಚಕ 6 ವಿಕೆಟ್​ಗಳ ಜಯ ಸಾಧಿಸಿತು. ಕೊನೆಯ ಓವರ್ ವರೆಗೂ ನಡೆದ ಲೋಸ್ಕೋರ್ ಗೇಮ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದು ಸುಳ್ಳಲ್ಲ. ಈ ಪಿಚ್ ಆರೀತಿಯಲ್ಲಿತ್ತು.

ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂದು ಎಸೆತ ಇರುವಂತೆಯೇ ರೋಚಕ 6 ವಿಕೆಟ್​ಗಳ ಜಯ ಸಾಧಿಸಿತು. ಕೊನೆಯ ಓವರ್ ವರೆಗೂ ನಡೆದ ಲೋಸ್ಕೋರ್ ಗೇಮ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದು ಸುಳ್ಳಲ್ಲ. ಈ ಪಿಚ್ ಆರೀತಿಯಲ್ಲಿತ್ತು.

5 / 8
31 ಎಸೆತಗಳಲ್ಲಿ 1 ಫೋರ್ ಜೊತೆಗೆ ಅಜೇಯ 26 ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.

31 ಎಸೆತಗಳಲ್ಲಿ 1 ಫೋರ್ ಜೊತೆಗೆ ಅಜೇಯ 26 ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.

6 / 8
ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ ಅಜೇಯ 15 ರನ್ ಬಾರಿಸಿದರು. ಅಂತಿಮ ನಿರ್ಣಾಯಕ ಟಿ20 ಪಂದ್ಯ ಫೆಬ್ರವರಿ 1 ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ ಅಜೇಯ 15 ರನ್ ಬಾರಿಸಿದರು. ಅಂತಿಮ ನಿರ್ಣಾಯಕ ಟಿ20 ಪಂದ್ಯ ಫೆಬ್ರವರಿ 1 ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

7 / 8
ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡದ ಕಡೆಯಿಂದ ಒಂದೂ ಸಿಕ್ಸರ್ ದಾಖಲಾಗಲಿಲ್ಲ. ಭಾರತದಲ್ಲಿ ಒಂದೂ ಸಿಕ್ಸರ್ ಇಲ್ಲದೇ ಇನ್ನಿಂಗ್ಸ್ ಮುಕ್ತಾಯ ಮಾಡಿದ ಕಳಪೆ ಸಾಧನೆಯನ್ನು ಕಿವೀಸ್ ಮಾಡಿದೆ.

ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡದ ಕಡೆಯಿಂದ ಒಂದೂ ಸಿಕ್ಸರ್ ದಾಖಲಾಗಲಿಲ್ಲ. ಭಾರತದಲ್ಲಿ ಒಂದೂ ಸಿಕ್ಸರ್ ಇಲ್ಲದೇ ಇನ್ನಿಂಗ್ಸ್ ಮುಕ್ತಾಯ ಮಾಡಿದ ಕಳಪೆ ಸಾಧನೆಯನ್ನು ಕಿವೀಸ್ ಮಾಡಿದೆ.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ