Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ 2nd T20I: ಭಾರತ-ನ್ಯೂಜಿಲೆಂಡ್ ದ್ವಿತೀಯ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು

India vs New Zealand 2nd T20I: ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ ರೋಚಕ ಜಯ ಸಾಧಿಸಿತು.

Vinay Bhat
|

Updated on: Jan 30, 2023 | 12:02 PM

ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ (India vs New Zealand) ರೋಚಕ ಜಯ ಸಾಧಿಸಿತು.

ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ (India vs New Zealand) ರೋಚಕ ಜಯ ಸಾಧಿಸಿತು.

1 / 8
ಉಪ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಅವರ ಎಚ್ಚರಿಕೆಯ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 6 ವಿಕೆಟ್​ಗಳ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ.

ಉಪ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಅವರ ಎಚ್ಚರಿಕೆಯ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 6 ವಿಕೆಟ್​ಗಳ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ.

2 / 8
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿ ಅಲ್ಪ ಮೊತ್ತದ ಟಾರ್ಗೆಟ್ ನೀಡಿತ್ತು. ಕಿವೀಸ್ ಪರ ನಾಯಕ ಮಿಚೆಕ್ ಸ್ಯಾಂಟನರ್ 19 ರನ್ ಗಳಿಸಿದ್ದೇ ಹೆಚ್ಚು. ಉಳಿದ ಯಾವ ಬ್ಯಾಟರ್​ಗಳ ಸ್ಕೋರ್ 15ರ ಗಡಿ ದಾಟಲಿಲ್ಲ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿ ಅಲ್ಪ ಮೊತ್ತದ ಟಾರ್ಗೆಟ್ ನೀಡಿತ್ತು. ಕಿವೀಸ್ ಪರ ನಾಯಕ ಮಿಚೆಕ್ ಸ್ಯಾಂಟನರ್ 19 ರನ್ ಗಳಿಸಿದ್ದೇ ಹೆಚ್ಚು. ಉಳಿದ ಯಾವ ಬ್ಯಾಟರ್​ಗಳ ಸ್ಕೋರ್ 15ರ ಗಡಿ ದಾಟಲಿಲ್ಲ.

3 / 8
ಭಾರತ ಪರ ಅರ್ಶ್​ದೀಪ್ 2, ಪಾಂಡ್ಯ, ಸುಂದರ್, ಚಹಲ್, ಹೂಡ ಹಾಗೂ ಕುಲ್ದೀಪ್ ತಲಾ 1 ವಿಕೆಟ್ ಪಡೆದರು.

ಭಾರತ ಪರ ಅರ್ಶ್​ದೀಪ್ 2, ಪಾಂಡ್ಯ, ಸುಂದರ್, ಚಹಲ್, ಹೂಡ ಹಾಗೂ ಕುಲ್ದೀಪ್ ತಲಾ 1 ವಿಕೆಟ್ ಪಡೆದರು.

4 / 8
ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂದು ಎಸೆತ ಇರುವಂತೆಯೇ ರೋಚಕ 6 ವಿಕೆಟ್​ಗಳ ಜಯ ಸಾಧಿಸಿತು. ಕೊನೆಯ ಓವರ್ ವರೆಗೂ ನಡೆದ ಲೋಸ್ಕೋರ್ ಗೇಮ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದು ಸುಳ್ಳಲ್ಲ. ಈ ಪಿಚ್ ಆರೀತಿಯಲ್ಲಿತ್ತು.

ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂದು ಎಸೆತ ಇರುವಂತೆಯೇ ರೋಚಕ 6 ವಿಕೆಟ್​ಗಳ ಜಯ ಸಾಧಿಸಿತು. ಕೊನೆಯ ಓವರ್ ವರೆಗೂ ನಡೆದ ಲೋಸ್ಕೋರ್ ಗೇಮ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದು ಸುಳ್ಳಲ್ಲ. ಈ ಪಿಚ್ ಆರೀತಿಯಲ್ಲಿತ್ತು.

5 / 8
31 ಎಸೆತಗಳಲ್ಲಿ 1 ಫೋರ್ ಜೊತೆಗೆ ಅಜೇಯ 26 ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.

31 ಎಸೆತಗಳಲ್ಲಿ 1 ಫೋರ್ ಜೊತೆಗೆ ಅಜೇಯ 26 ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.

6 / 8
ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ ಅಜೇಯ 15 ರನ್ ಬಾರಿಸಿದರು. ಅಂತಿಮ ನಿರ್ಣಾಯಕ ಟಿ20 ಪಂದ್ಯ ಫೆಬ್ರವರಿ 1 ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ ಅಜೇಯ 15 ರನ್ ಬಾರಿಸಿದರು. ಅಂತಿಮ ನಿರ್ಣಾಯಕ ಟಿ20 ಪಂದ್ಯ ಫೆಬ್ರವರಿ 1 ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

7 / 8
ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡದ ಕಡೆಯಿಂದ ಒಂದೂ ಸಿಕ್ಸರ್ ದಾಖಲಾಗಲಿಲ್ಲ. ಭಾರತದಲ್ಲಿ ಒಂದೂ ಸಿಕ್ಸರ್ ಇಲ್ಲದೇ ಇನ್ನಿಂಗ್ಸ್ ಮುಕ್ತಾಯ ಮಾಡಿದ ಕಳಪೆ ಸಾಧನೆಯನ್ನು ಕಿವೀಸ್ ಮಾಡಿದೆ.

ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡದ ಕಡೆಯಿಂದ ಒಂದೂ ಸಿಕ್ಸರ್ ದಾಖಲಾಗಲಿಲ್ಲ. ಭಾರತದಲ್ಲಿ ಒಂದೂ ಸಿಕ್ಸರ್ ಇಲ್ಲದೇ ಇನ್ನಿಂಗ್ಸ್ ಮುಕ್ತಾಯ ಮಾಡಿದ ಕಳಪೆ ಸಾಧನೆಯನ್ನು ಕಿವೀಸ್ ಮಾಡಿದೆ.

8 / 8
Follow us
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ