AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

India vs New Zealand, 4th T20I: ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನುಳಿದಿರುವ ಎರಡು ಮ್ಯಾಚ್​ಗಳು ಔಪಚಾರಿಕ. ಹೀಗಾಗಿ ಟೀಮ್ ಇಂಡಿಯಾ ಕೊನೆಯ ಎರಡು ಪಂದ್ಯಗಳ ವೇಳೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. 

ಝಾಹಿರ್ ಯೂಸುಫ್
|

Updated on: Jan 28, 2026 | 8:27 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ.

1 / 5
ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ವರದಿಯಾಗಿದೆ.

ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ವರದಿಯಾಗಿದೆ.

2 / 5
ಹಾರ್ದಿಕ್ ಪಾಂಡ್ಯ ಹೊರಗುಳಿದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಕಳೆದೆರಡು ಪಂದ್ಯಗಳಲ್ಲಿ ಕಣಕ್ಕಿಳಿಯದ ಅಕ್ಷರ್ ಪಟೇಲ್​​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಇನ್ನು ಅಕ್ಷರ್ ಪಟೇಲ್ ಈ ಪಂದ್ಯಕ್ಕೂ ಫಿಟ್ ಆಗಿರದೇ ಇದ್ದರೆ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

ಹಾರ್ದಿಕ್ ಪಾಂಡ್ಯ ಹೊರಗುಳಿದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಕಳೆದೆರಡು ಪಂದ್ಯಗಳಲ್ಲಿ ಕಣಕ್ಕಿಳಿಯದ ಅಕ್ಷರ್ ಪಟೇಲ್​​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಇನ್ನು ಅಕ್ಷರ್ ಪಟೇಲ್ ಈ ಪಂದ್ಯಕ್ಕೂ ಫಿಟ್ ಆಗಿರದೇ ಇದ್ದರೆ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

3 / 5
ಇನ್ನು ಈ ಪಂದ್ಯದಿಂದ ಹರ್ಷಿತ್ ರಾಣಾ ಕೂಡ ಹೊರಗುಳಿದರೆ ಅಚ್ಚರಿಪಡಬೇಕಿಲ್ಲ. ಏಕೆಂದರೆ ಕಳೆದ ಪಂದ್ಯದ ವೇಳೆ ಅರ್ಷದೀಪ್ ಸಿಂಗ್​​ಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಈ ಪಂದ್ಯದಲ್ಲಿ ಅರ್ಷದೀಪ್​​ ಸಿಂಗ್​ ಅವರನ್ನು ಕಣಕ್ಕಿಳಿಸಿದ ಹರ್ಷಿತ್​ಗೆ ರೆಸ್ಟ್ ನೀಡುವ ಸಾಧ್ಯತೆಯಿದೆ. ಹಾಗೆಯೇ ರವಿ ಬಿಷ್ಣೋಯ್ ಬದಲಿಗೆ ಈ ಮ್ಯಾಚ್​ನಲ್ಲಿ ವರುಣ್ ಚಕ್ರವರ್ತಿ ಮತ್ತೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಇನ್ನು ಈ ಪಂದ್ಯದಿಂದ ಹರ್ಷಿತ್ ರಾಣಾ ಕೂಡ ಹೊರಗುಳಿದರೆ ಅಚ್ಚರಿಪಡಬೇಕಿಲ್ಲ. ಏಕೆಂದರೆ ಕಳೆದ ಪಂದ್ಯದ ವೇಳೆ ಅರ್ಷದೀಪ್ ಸಿಂಗ್​​ಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಈ ಪಂದ್ಯದಲ್ಲಿ ಅರ್ಷದೀಪ್​​ ಸಿಂಗ್​ ಅವರನ್ನು ಕಣಕ್ಕಿಳಿಸಿದ ಹರ್ಷಿತ್​ಗೆ ರೆಸ್ಟ್ ನೀಡುವ ಸಾಧ್ಯತೆಯಿದೆ. ಹಾಗೆಯೇ ರವಿ ಬಿಷ್ಣೋಯ್ ಬದಲಿಗೆ ಈ ಮ್ಯಾಚ್​ನಲ್ಲಿ ವರುಣ್ ಚಕ್ರವರ್ತಿ ಮತ್ತೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 5
ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಅಕ್ಷರ್ ಪಟೇಲ್, ರಿಂಕು ಸಿಂಗ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಅಕ್ಷರ್ ಪಟೇಲ್, ರಿಂಕು ಸಿಂಗ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ