AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

26766 ಎಸೆತಗಳಲ್ಲಿ ನಾಥನ್​ ಲಿಯಾನ್​ನ ಹಿಂದಿಕ್ಕಿದ ರವಿಚಂದ್ರನ್ ಅಶ್ವಿನ್

Ravichandran Ashwin: ಟೆಸ್ಟ್ ಕ್ರಿಕೆಟ್​ನಲ್ಲಿ ರವಿಚಂದ್ರನ್ ಅಶ್ವಿನ್ ಅವರ ವಿಕೆಟ್ ಬೇಟೆ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 3 ವಿಕೆಟ್ ಕಬಳಿಸುವುದರೊಂದಿಗೆ ಅಶ್ವಿನ್ 2 ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: Oct 24, 2024 | 1:53 PM

Share
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 7ನೇ ಸ್ಥಾನಕ್ಕೇರಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸುವುದರೊಂದಿಗೆ ಅಶ್ವಿನ್ ಈ ಸಾಧನೆ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 7ನೇ ಸ್ಥಾನಕ್ಕೇರಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸುವುದರೊಂದಿಗೆ ಅಶ್ವಿನ್ ಈ ಸಾಧನೆ ಮಾಡಿದ್ದಾರೆ.

1 / 5
ಇದಕ್ಕೂ ಮುನ್ನ 7ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಕಾಣಿಸಿಕೊಂಡಿದ್ದರು. 242 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಒಟ್ಟು 32761 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 530 ವಿಕೆಟ್ ಕಬಳಿಸಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವದ 7ನೇ ಬೌಲರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ 7ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಕಾಣಿಸಿಕೊಂಡಿದ್ದರು. 242 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಒಟ್ಟು 32761 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 530 ವಿಕೆಟ್ ಕಬಳಿಸಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವದ 7ನೇ ಬೌಲರ್ ಎನಿಸಿಕೊಂಡಿದ್ದರು.

2 / 5
ಆದರೀಗ ಲಿಯಾನ್ ಅವರನ್ನು ಹಿಂದಿಕ್ಕುವ ಮೂಲಕ ರವಿಚಂದ್ರನ್ ಅಶ್ವಿನ್ ತಮ್ಮ ವಿಕೆಟ್ ಬೇಟೆ ಮುಂದುವರೆಸಿದ್ದಾರೆ. ಈವರೆಗೆ 196 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅಶ್ವಿನ್, ಒಟ್ಟು 26766* ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 531 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್​​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವಿಶ್ವದ 7ನೇ ಬೌಲರ್​ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಆದರೀಗ ಲಿಯಾನ್ ಅವರನ್ನು ಹಿಂದಿಕ್ಕುವ ಮೂಲಕ ರವಿಚಂದ್ರನ್ ಅಶ್ವಿನ್ ತಮ್ಮ ವಿಕೆಟ್ ಬೇಟೆ ಮುಂದುವರೆಸಿದ್ದಾರೆ. ಈವರೆಗೆ 196 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅಶ್ವಿನ್, ಒಟ್ಟು 26766* ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 531 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್​​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವಿಶ್ವದ 7ನೇ ಬೌಲರ್​ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇನ್ನು ಈ ಮೂರು ವಿಕೆಟ್​ಗಳೊಂದಿಗೆ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ನಾಥನ್ ಲಿಯಾನ್ (187) ಹೆಸರಿನಲ್ಲಿತ್ತು. ಆದರೀಗ 189* ವಿಕೆಟ್​ಗಳೊಂದಿಗೆ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಇನ್ನು ಈ ಮೂರು ವಿಕೆಟ್​ಗಳೊಂದಿಗೆ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ನಾಥನ್ ಲಿಯಾನ್ (187) ಹೆಸರಿನಲ್ಲಿತ್ತು. ಆದರೀಗ 189* ವಿಕೆಟ್​ಗಳೊಂದಿಗೆ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

4 / 5
ಅಂದಹಾಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 230 ಟೆಸ್ಟ್ ಇನಿಂಗ್ಸ್​ಗಳಲ್ಲಿ 44039 ಎಸೆತಗಳನ್ನು ಎಸೆದಿರುವ ಮುರಳೀಧರನ್ ಒಟ್ಟು 800 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಅಂದಹಾಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 230 ಟೆಸ್ಟ್ ಇನಿಂಗ್ಸ್​ಗಳಲ್ಲಿ 44039 ಎಸೆತಗಳನ್ನು ಎಸೆದಿರುವ ಮುರಳೀಧರನ್ ಒಟ್ಟು 800 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!