AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 18 ವರ್ಷಗಳ ಬಳಿಕ ಟೀಮ್ ಇಂಡಿಯಾದ ಅತ್ಯಂತ ಕಳಪೆ ಆರಂಭ..!

India vs New Zealand, 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಅದು ಸಹ 18 ವರ್ಷಗಳ ಬಳಿಕ, ಅಂದರೆ ತವರಿನಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಮೊದಲ 10 ಓವರ್​ಗಳಲ್ಲಿ ರನ್​ಗಳಿಸಲು ಪರದಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 17, 2024 | 12:32 PM

Share
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಲಿಲ್ಲ.

ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಲಿಲ್ಲ.

1 / 5
ತಂಡದ ಮೊತ್ತ 9 ಆಗುವಷ್ಟರಲ್ಲಿ ರೋಹಿತ್ ಶರ್ಮಾ (2) ಔಟಾದರು. ಇನ್ನು ವಿರಾಟ್ ಕೊಹ್ಲಿ (0) ಹಾಗೂ ಸರ್ಫರಾಝ್ ಖಾನ್ (0) ಸೊನ್ನೆ ಸುತ್ತುವ ಮೂಲಕ ಹಿಂತಿರುಗಿದರು. ಪರಿಣಾಮ ಮೊದಲ ಹತ್ತು ಓವರ್​ಗಳಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 13 ರನ್​ಗಳು ಮಾತ್ರ.

ತಂಡದ ಮೊತ್ತ 9 ಆಗುವಷ್ಟರಲ್ಲಿ ರೋಹಿತ್ ಶರ್ಮಾ (2) ಔಟಾದರು. ಇನ್ನು ವಿರಾಟ್ ಕೊಹ್ಲಿ (0) ಹಾಗೂ ಸರ್ಫರಾಝ್ ಖಾನ್ (0) ಸೊನ್ನೆ ಸುತ್ತುವ ಮೂಲಕ ಹಿಂತಿರುಗಿದರು. ಪರಿಣಾಮ ಮೊದಲ ಹತ್ತು ಓವರ್​ಗಳಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 13 ರನ್​ಗಳು ಮಾತ್ರ.

2 / 5
ಇದರೊಂದಿಗೆ 18 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಂತ ಕಳಪೆ ಆರಂಭ ಪಡೆದುಕೊಂಡಂತಾಗಿದೆ. ಇದಕ್ಕೂ ಮುನ್ನ ಇಂತಹದೊಂದು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದು 2006 ರಲ್ಲಿ. ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡವು ಮೊದಲ 10 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು ಕೇವಲ 10 ರನ್ ಕಲೆಹಾಕಿದ್ದರು.

ಇದರೊಂದಿಗೆ 18 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಂತ ಕಳಪೆ ಆರಂಭ ಪಡೆದುಕೊಂಡಂತಾಗಿದೆ. ಇದಕ್ಕೂ ಮುನ್ನ ಇಂತಹದೊಂದು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದು 2006 ರಲ್ಲಿ. ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡವು ಮೊದಲ 10 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು ಕೇವಲ 10 ರನ್ ಕಲೆಹಾಕಿದ್ದರು.

3 / 5
ಇದೀಗ ಹದಿನೆಂಟು ವರ್ಷಗಳ ಬಳಿಕ ಮತ್ತೊಮ್ಮೆ ಭಾರತೀಯ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದ್ದಾರೆ. ನ್ಯೂಝಿಲೆಂಡ್ ವೇಗಿಗಳ ಕರಾರುವಾಕ್ ದಾಳಿಗೆ ತಡಕಾಡಿದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಮೊದಲ 10 ಓವರ್​ಗಳಲ್ಲಿ ಕೇವಲ 13 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಇದೀಗ ಹದಿನೆಂಟು ವರ್ಷಗಳ ಬಳಿಕ ಮತ್ತೊಮ್ಮೆ ಭಾರತೀಯ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದ್ದಾರೆ. ನ್ಯೂಝಿಲೆಂಡ್ ವೇಗಿಗಳ ಕರಾರುವಾಕ್ ದಾಳಿಗೆ ತಡಕಾಡಿದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಮೊದಲ 10 ಓವರ್​ಗಳಲ್ಲಿ ಕೇವಲ 13 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

4 / 5
ಅಲ್ಲದೆ ಭೋಜನಾ ವಿರಾಮದ ವೇಳೆಗೆ ಟೀಮ್ ಇಂಡಿಯಾ ಕೇವಲ 34 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕ್ರೀಸ್​ನಲ್ಲಿ ರಿಷಭ್ ಪಂತ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಲಂಚ್ ಬ್ರೇಕ್ ಬಳಿಕ ಇನಿಂಗ್ಸ್ ಮುಂದುವರೆಸಲಿದ್ದಾರೆ. ಇನ್ನು ನ್ಯೂಝಿಲೆಂಡ್ ಪರ ವಿಲಿಯಂ ಒರೋಕ್ 3 ವಿಕೆಟ್ ಪಡೆದರೆ, ಮ್ಯಾಟ್ ಹೆನ್ರಿ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಅಲ್ಲದೆ ಭೋಜನಾ ವಿರಾಮದ ವೇಳೆಗೆ ಟೀಮ್ ಇಂಡಿಯಾ ಕೇವಲ 34 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕ್ರೀಸ್​ನಲ್ಲಿ ರಿಷಭ್ ಪಂತ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಲಂಚ್ ಬ್ರೇಕ್ ಬಳಿಕ ಇನಿಂಗ್ಸ್ ಮುಂದುವರೆಸಲಿದ್ದಾರೆ. ಇನ್ನು ನ್ಯೂಝಿಲೆಂಡ್ ಪರ ವಿಲಿಯಂ ಒರೋಕ್ 3 ವಿಕೆಟ್ ಪಡೆದರೆ, ಮ್ಯಾಟ್ ಹೆನ್ರಿ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ