AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 5 ವಿಕೆಟ್ ಉರುಳಿಸಿ ಅನಿಲ್ ಕುಂಬ್ಳೆ ದಾಖಲೆ ಮುರಿದ ಮೊಹಮ್ಮದ್ ಶಮಿ..!

IND vs NZ, Mohammed Shami: ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ತಂಡದಲ್ಲಿ ಆಡುವ ಅವಕಾಶ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮೊದಲ ಎಸೆತದಲ್ಲೇ ವಿಕೆಟ್ ತೆಗೆದು ವಿಶೇಷ ದಾಖಲೆ ಮುರಿದಿದ್ದಾರೆ.

ಪೃಥ್ವಿಶಂಕರ
|

Updated on:Oct 22, 2023 | 6:32 PM

ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ತಂಡದಲ್ಲಿ ಆಡುವ ಅವಕಾಶ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮೊದಲ ಎಸೆತದಲ್ಲೇ ವಿಕೆಟ್ ತೆಗೆದು ವಿಶೇಷ ದಾಖಲೆ ಮುರಿದಿದ್ದಾರೆ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ತಂಡದಲ್ಲಿ ಆಡುವ ಅವಕಾಶ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮೊದಲ ಎಸೆತದಲ್ಲೇ ವಿಕೆಟ್ ತೆಗೆದು ವಿಶೇಷ ದಾಖಲೆ ಮುರಿದಿದ್ದಾರೆ.

1 / 9
 ತಮ್ಮ ಮೊದಲ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್ ಪಡೆದ ಶಮಿ ಟೀಂ ಇಂಡಿಯಾದ ಮಾಜಿ ದಿಗ್ಗಜ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ತಮ್ಮ ಮೊದಲ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್ ಪಡೆದ ಶಮಿ ಟೀಂ ಇಂಡಿಯಾದ ಮಾಜಿ ದಿಗ್ಗಜ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

2 / 9
ಒಂಬತ್ತನೇ ಓವರ್‌ನ ಮೊದಲ ಎಸೆತದಲ್ಲಿ ವಿಲ್ ಯಂಗ್ ವಿಕೆಟ್ ಪಡೆದ ಶಮಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದರು.

ಒಂಬತ್ತನೇ ಓವರ್‌ನ ಮೊದಲ ಎಸೆತದಲ್ಲಿ ವಿಲ್ ಯಂಗ್ ವಿಕೆಟ್ ಪಡೆದ ಶಮಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದರು.

3 / 9
ಜಹೀರ್ ಖಾನ್ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಬೌಲರ್‌ಗಳಲ್ಲಿ ಹೆಚ್ಚು ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಅವರು 23 ಇನ್ನಿಂಗ್ಸ್‌ಗಳಲ್ಲಿ 44 ವಿಕೆಟ್‌ಗಳನ್ನು ಪಡೆದಿದ್ದಾರೆ.

ಜಹೀರ್ ಖಾನ್ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಬೌಲರ್‌ಗಳಲ್ಲಿ ಹೆಚ್ಚು ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಅವರು 23 ಇನ್ನಿಂಗ್ಸ್‌ಗಳಲ್ಲಿ 44 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 9
 ಈ ಪಟ್ಟಿಯಲ್ಲಿ ಜಹೀರ್ ನಂತರದ ಸ್ಥಾನದಲ್ಲಿ ಜಾವಗಲ್ ಶ್ರೀನಾಥ್ ಇದ್ದಾರೆ. ಅವರು 33 ಇನ್ನಿಂಗ್ಸ್‌ಗಳಲ್ಲಿ 44 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಈ ಪಟ್ಟಿಯಲ್ಲಿ ಜಹೀರ್ ನಂತರದ ಸ್ಥಾನದಲ್ಲಿ ಜಾವಗಲ್ ಶ್ರೀನಾಥ್ ಇದ್ದಾರೆ. ಅವರು 33 ಇನ್ನಿಂಗ್ಸ್‌ಗಳಲ್ಲಿ 44 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 9
ಜಹೀರ್ ಮತ್ತು ಶ್ರೀನಾಥ್ ಅವರು ಒಂದೇ ಸಂಖ್ಯೆಯ ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಶಮಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.

ಜಹೀರ್ ಮತ್ತು ಶ್ರೀನಾಥ್ ಅವರು ಒಂದೇ ಸಂಖ್ಯೆಯ ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಶಮಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.

6 / 9
ವಿಲ್ ಯಂಗ್ ಸೇರಿದಂತೆ ಶಮಿ ಒಟ್ಟು ಐವರು ಬ್ಯಾಟರ್​ಗಳಿಗೆ ಪೆವಿಲಿಯನ್ ದಾರಿ ತೋರಿಸಿದರು. ಇದುವರೆಗೆ ಶಮಿ ಏಕದಿನ ವಿಶ್ವಕಪ್‌ನಲ್ಲಿ 37 ವಿಕೆಟ್‌ಗಳನ್ನು ಕಲೆಹಾಕಿದ್ದಾರೆ.

ವಿಲ್ ಯಂಗ್ ಸೇರಿದಂತೆ ಶಮಿ ಒಟ್ಟು ಐವರು ಬ್ಯಾಟರ್​ಗಳಿಗೆ ಪೆವಿಲಿಯನ್ ದಾರಿ ತೋರಿಸಿದರು. ಇದುವರೆಗೆ ಶಮಿ ಏಕದಿನ ವಿಶ್ವಕಪ್‌ನಲ್ಲಿ 37 ವಿಕೆಟ್‌ಗಳನ್ನು ಕಲೆಹಾಕಿದ್ದಾರೆ.

7 / 9
ಇದೀಗ ಅನಿಲ್ ಕುಂಬ್ಳೆ 31 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇದೀಗ ಅನಿಲ್ ಕುಂಬ್ಳೆ 31 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

8 / 9
ಈ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ 5 ನೇ ಸ್ಥಾನದಲ್ಲಿದ್ದು, ಅವರು 14 ಇನ್ನಿಂಗ್ಸ್‌ಗಳಲ್ಲಿ 28 ವಿಕೆಟ್ ಪಡೆದಿದ್ದಾರೆ.

ಈ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ 5 ನೇ ಸ್ಥಾನದಲ್ಲಿದ್ದು, ಅವರು 14 ಇನ್ನಿಂಗ್ಸ್‌ಗಳಲ್ಲಿ 28 ವಿಕೆಟ್ ಪಡೆದಿದ್ದಾರೆ.

9 / 9

Published On - 6:09 pm, Sun, 22 October 23

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ