AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

68 ವರ್ಷಗಳಲ್ಲಿ 2 ಗೆಲುವು: 18 ದಿವಸದಲ್ಲಿ ಸರಣಿ ಗೆಲುವು

India vs New Zealand: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಕಿವೀಸ್ ಪಡೆ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಪಂದ್ಯದಲ್ಲಿ 113 ರನ್​ಗಳ ಗೆಲುವು ದಾಖಲಿಸಿದ್ದ ನ್ಯೂಝಿಲೆಂಡ್, 3ನೇ ಪಂದ್ಯದಲ್ಲಿ 25 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Nov 03, 2024 | 3:55 PM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಿ 69 ವರ್ಷಗಳಾಗಿವೆ. ಆದರೆ ಕಳೆದ 68 ವರ್ಷಗಳಲ್ಲಿ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಪಂದ್ಯಗಳನ್ನು ಮಾತ್ರ ಎಂದರೆ ನಂಬಲೇಬೇಕು. ಆದರೆ ಈ ಬಾರಿ ಹಳೆಯ ಲೆಕ್ಕಾಚಾರಗಳನ್ನೆಲ್ಲಾ ಬುಡಮೇಲು ಮಾಡುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಿ 69 ವರ್ಷಗಳಾಗಿವೆ. ಆದರೆ ಕಳೆದ 68 ವರ್ಷಗಳಲ್ಲಿ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಪಂದ್ಯಗಳನ್ನು ಮಾತ್ರ ಎಂದರೆ ನಂಬಲೇಬೇಕು. ಆದರೆ ಈ ಬಾರಿ ಹಳೆಯ ಲೆಕ್ಕಾಚಾರಗಳನ್ನೆಲ್ಲಾ ಬುಡಮೇಲು ಮಾಡುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ.

1 / 5
ಭಾರತದಲ್ಲಿ ನ್ಯೂಝಿಲೆಂಡ್ ತಂಡವು ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದಿದ್ದು 1969 ರಲ್ಲಿ. ನಾಗ್ಪುರದಲ್ಲಿ ನಡೆದ ಈ ಟೆಸ್ಟ್​ ಪಂದ್ಯವನ್ನು ನ್ಯೂಝಿಲೆಂಡ್ 167 ರನ್​ಗಳಿಂದ ಗೆದ್ದುಕೊಂಡಿತ್ತು. ಆ ಬಳಿಕ ಗೆದ್ದಿದ್ದು 1988 ರಲ್ಲಿ 2ನೇ ಗೆಲುವು ದಾಖಲಿಸಿತ್ತು. ಇದಾದ ನಂತರ ನ್ಯೂಝಿಲೆಂಡ್ ತಂಡಕ್ಕೆ ಭಾರತದಲ್ಲಿ ಒಂದೇ ಒಂದು ಗೆಲುವು ದಕ್ಕಿರಲಿಲ್ಲ.

ಭಾರತದಲ್ಲಿ ನ್ಯೂಝಿಲೆಂಡ್ ತಂಡವು ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದಿದ್ದು 1969 ರಲ್ಲಿ. ನಾಗ್ಪುರದಲ್ಲಿ ನಡೆದ ಈ ಟೆಸ್ಟ್​ ಪಂದ್ಯವನ್ನು ನ್ಯೂಝಿಲೆಂಡ್ 167 ರನ್​ಗಳಿಂದ ಗೆದ್ದುಕೊಂಡಿತ್ತು. ಆ ಬಳಿಕ ಗೆದ್ದಿದ್ದು 1988 ರಲ್ಲಿ 2ನೇ ಗೆಲುವು ದಾಖಲಿಸಿತ್ತು. ಇದಾದ ನಂತರ ನ್ಯೂಝಿಲೆಂಡ್ ತಂಡಕ್ಕೆ ಭಾರತದಲ್ಲಿ ಒಂದೇ ಒಂದು ಗೆಲುವು ದಕ್ಕಿರಲಿಲ್ಲ.

2 / 5
ಅಂದರೆ 1955 ರಿಂದ 2023 ರವರೆಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ಈ ಬಾರಿ ರಣ ಉತ್ಸಾಹದಲ್ಲಿ ಕಾಣಿಸಿಕೊಂಡಿದ್ದ ಕಿವೀಸ್ ಪಡೆ ಟೀಮ್ ಇಂಡಿಯಾದ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

ಅಂದರೆ 1955 ರಿಂದ 2023 ರವರೆಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ಈ ಬಾರಿ ರಣ ಉತ್ಸಾಹದಲ್ಲಿ ಕಾಣಿಸಿಕೊಂಡಿದ್ದ ಕಿವೀಸ್ ಪಡೆ ಟೀಮ್ ಇಂಡಿಯಾದ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

3 / 5
ಅಕ್ಟೋಬರ್ 16 ರಿಂದ ಶುರುವಾದ ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸಾಧನೆ ಮೆರೆದಿದೆ. ಅಲ್ಲದೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ.

ಅಕ್ಟೋಬರ್ 16 ರಿಂದ ಶುರುವಾದ ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸಾಧನೆ ಮೆರೆದಿದೆ. ಅಲ್ಲದೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ.

4 / 5
ಅಂದರೆ 1955 ರಿಂದ 2023 ರವರೆಗೆ ಕೇವಲ 2 ಪಂದ್ಯಗಳನ್ನು ಗೆದ್ದಿದ್ದ ನ್ಯೂಝಿಲೆಂಡ್ ತಂಡವು, ಕೇವಲ 18 ದಿನಗಳಲ್ಲಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ ವಿರುದ್ಧ ಭಾರತದಲ್ಲಿ ಪಾರುಪತ್ಯ ಮೆರೆದಿದೆ. ಈ ಮೂಲಕ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂಬ 68 ವರ್ಷಗಳ ಹಳೆಯ ಕನಸನ್ನು ಸಹ ಈಡೇರಿಸಿಕೊಂಡಿದೆ. ಅದು ಕೂಡ ಕ್ಲೀನ್ ಸ್ವೀಪ್ ಸರಣಿ ಜಯದೊಂದಿಗೆ ಎಂಬುದು ವಿಶೇಷ.

ಅಂದರೆ 1955 ರಿಂದ 2023 ರವರೆಗೆ ಕೇವಲ 2 ಪಂದ್ಯಗಳನ್ನು ಗೆದ್ದಿದ್ದ ನ್ಯೂಝಿಲೆಂಡ್ ತಂಡವು, ಕೇವಲ 18 ದಿನಗಳಲ್ಲಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ ವಿರುದ್ಧ ಭಾರತದಲ್ಲಿ ಪಾರುಪತ್ಯ ಮೆರೆದಿದೆ. ಈ ಮೂಲಕ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂಬ 68 ವರ್ಷಗಳ ಹಳೆಯ ಕನಸನ್ನು ಸಹ ಈಡೇರಿಸಿಕೊಂಡಿದೆ. ಅದು ಕೂಡ ಕ್ಲೀನ್ ಸ್ವೀಪ್ ಸರಣಿ ಜಯದೊಂದಿಗೆ ಎಂಬುದು ವಿಶೇಷ.

5 / 5
Follow us
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ