AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

68 ವರ್ಷಗಳಲ್ಲಿ 2 ಗೆಲುವು: 18 ದಿವಸದಲ್ಲಿ ಸರಣಿ ಗೆಲುವು

India vs New Zealand: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಕಿವೀಸ್ ಪಡೆ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಪಂದ್ಯದಲ್ಲಿ 113 ರನ್​ಗಳ ಗೆಲುವು ದಾಖಲಿಸಿದ್ದ ನ್ಯೂಝಿಲೆಂಡ್, 3ನೇ ಪಂದ್ಯದಲ್ಲಿ 25 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Nov 03, 2024 | 3:55 PM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಿ 69 ವರ್ಷಗಳಾಗಿವೆ. ಆದರೆ ಕಳೆದ 68 ವರ್ಷಗಳಲ್ಲಿ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಪಂದ್ಯಗಳನ್ನು ಮಾತ್ರ ಎಂದರೆ ನಂಬಲೇಬೇಕು. ಆದರೆ ಈ ಬಾರಿ ಹಳೆಯ ಲೆಕ್ಕಾಚಾರಗಳನ್ನೆಲ್ಲಾ ಬುಡಮೇಲು ಮಾಡುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಿ 69 ವರ್ಷಗಳಾಗಿವೆ. ಆದರೆ ಕಳೆದ 68 ವರ್ಷಗಳಲ್ಲಿ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಪಂದ್ಯಗಳನ್ನು ಮಾತ್ರ ಎಂದರೆ ನಂಬಲೇಬೇಕು. ಆದರೆ ಈ ಬಾರಿ ಹಳೆಯ ಲೆಕ್ಕಾಚಾರಗಳನ್ನೆಲ್ಲಾ ಬುಡಮೇಲು ಮಾಡುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ.

1 / 5
ಭಾರತದಲ್ಲಿ ನ್ಯೂಝಿಲೆಂಡ್ ತಂಡವು ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದಿದ್ದು 1969 ರಲ್ಲಿ. ನಾಗ್ಪುರದಲ್ಲಿ ನಡೆದ ಈ ಟೆಸ್ಟ್​ ಪಂದ್ಯವನ್ನು ನ್ಯೂಝಿಲೆಂಡ್ 167 ರನ್​ಗಳಿಂದ ಗೆದ್ದುಕೊಂಡಿತ್ತು. ಆ ಬಳಿಕ ಗೆದ್ದಿದ್ದು 1988 ರಲ್ಲಿ 2ನೇ ಗೆಲುವು ದಾಖಲಿಸಿತ್ತು. ಇದಾದ ನಂತರ ನ್ಯೂಝಿಲೆಂಡ್ ತಂಡಕ್ಕೆ ಭಾರತದಲ್ಲಿ ಒಂದೇ ಒಂದು ಗೆಲುವು ದಕ್ಕಿರಲಿಲ್ಲ.

ಭಾರತದಲ್ಲಿ ನ್ಯೂಝಿಲೆಂಡ್ ತಂಡವು ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದಿದ್ದು 1969 ರಲ್ಲಿ. ನಾಗ್ಪುರದಲ್ಲಿ ನಡೆದ ಈ ಟೆಸ್ಟ್​ ಪಂದ್ಯವನ್ನು ನ್ಯೂಝಿಲೆಂಡ್ 167 ರನ್​ಗಳಿಂದ ಗೆದ್ದುಕೊಂಡಿತ್ತು. ಆ ಬಳಿಕ ಗೆದ್ದಿದ್ದು 1988 ರಲ್ಲಿ 2ನೇ ಗೆಲುವು ದಾಖಲಿಸಿತ್ತು. ಇದಾದ ನಂತರ ನ್ಯೂಝಿಲೆಂಡ್ ತಂಡಕ್ಕೆ ಭಾರತದಲ್ಲಿ ಒಂದೇ ಒಂದು ಗೆಲುವು ದಕ್ಕಿರಲಿಲ್ಲ.

2 / 5
ಅಂದರೆ 1955 ರಿಂದ 2023 ರವರೆಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ಈ ಬಾರಿ ರಣ ಉತ್ಸಾಹದಲ್ಲಿ ಕಾಣಿಸಿಕೊಂಡಿದ್ದ ಕಿವೀಸ್ ಪಡೆ ಟೀಮ್ ಇಂಡಿಯಾದ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

ಅಂದರೆ 1955 ರಿಂದ 2023 ರವರೆಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ಈ ಬಾರಿ ರಣ ಉತ್ಸಾಹದಲ್ಲಿ ಕಾಣಿಸಿಕೊಂಡಿದ್ದ ಕಿವೀಸ್ ಪಡೆ ಟೀಮ್ ಇಂಡಿಯಾದ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

3 / 5
ಅಕ್ಟೋಬರ್ 16 ರಿಂದ ಶುರುವಾದ ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸಾಧನೆ ಮೆರೆದಿದೆ. ಅಲ್ಲದೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ.

ಅಕ್ಟೋಬರ್ 16 ರಿಂದ ಶುರುವಾದ ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸಾಧನೆ ಮೆರೆದಿದೆ. ಅಲ್ಲದೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ.

4 / 5
ಅಂದರೆ 1955 ರಿಂದ 2023 ರವರೆಗೆ ಕೇವಲ 2 ಪಂದ್ಯಗಳನ್ನು ಗೆದ್ದಿದ್ದ ನ್ಯೂಝಿಲೆಂಡ್ ತಂಡವು, ಕೇವಲ 18 ದಿನಗಳಲ್ಲಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ ವಿರುದ್ಧ ಭಾರತದಲ್ಲಿ ಪಾರುಪತ್ಯ ಮೆರೆದಿದೆ. ಈ ಮೂಲಕ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂಬ 68 ವರ್ಷಗಳ ಹಳೆಯ ಕನಸನ್ನು ಸಹ ಈಡೇರಿಸಿಕೊಂಡಿದೆ. ಅದು ಕೂಡ ಕ್ಲೀನ್ ಸ್ವೀಪ್ ಸರಣಿ ಜಯದೊಂದಿಗೆ ಎಂಬುದು ವಿಶೇಷ.

ಅಂದರೆ 1955 ರಿಂದ 2023 ರವರೆಗೆ ಕೇವಲ 2 ಪಂದ್ಯಗಳನ್ನು ಗೆದ್ದಿದ್ದ ನ್ಯೂಝಿಲೆಂಡ್ ತಂಡವು, ಕೇವಲ 18 ದಿನಗಳಲ್ಲಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ ವಿರುದ್ಧ ಭಾರತದಲ್ಲಿ ಪಾರುಪತ್ಯ ಮೆರೆದಿದೆ. ಈ ಮೂಲಕ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂಬ 68 ವರ್ಷಗಳ ಹಳೆಯ ಕನಸನ್ನು ಸಹ ಈಡೇರಿಸಿಕೊಂಡಿದೆ. ಅದು ಕೂಡ ಕ್ಲೀನ್ ಸ್ವೀಪ್ ಸರಣಿ ಜಯದೊಂದಿಗೆ ಎಂಬುದು ವಿಶೇಷ.

5 / 5
Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​