AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

68 ವರ್ಷಗಳಲ್ಲಿ 2 ಗೆಲುವು: 18 ದಿವಸದಲ್ಲಿ ಸರಣಿ ಗೆಲುವು

India vs New Zealand: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಕಿವೀಸ್ ಪಡೆ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಪಂದ್ಯದಲ್ಲಿ 113 ರನ್​ಗಳ ಗೆಲುವು ದಾಖಲಿಸಿದ್ದ ನ್ಯೂಝಿಲೆಂಡ್, 3ನೇ ಪಂದ್ಯದಲ್ಲಿ 25 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Nov 03, 2024 | 3:55 PM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಿ 69 ವರ್ಷಗಳಾಗಿವೆ. ಆದರೆ ಕಳೆದ 68 ವರ್ಷಗಳಲ್ಲಿ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಪಂದ್ಯಗಳನ್ನು ಮಾತ್ರ ಎಂದರೆ ನಂಬಲೇಬೇಕು. ಆದರೆ ಈ ಬಾರಿ ಹಳೆಯ ಲೆಕ್ಕಾಚಾರಗಳನ್ನೆಲ್ಲಾ ಬುಡಮೇಲು ಮಾಡುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಿ 69 ವರ್ಷಗಳಾಗಿವೆ. ಆದರೆ ಕಳೆದ 68 ವರ್ಷಗಳಲ್ಲಿ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಪಂದ್ಯಗಳನ್ನು ಮಾತ್ರ ಎಂದರೆ ನಂಬಲೇಬೇಕು. ಆದರೆ ಈ ಬಾರಿ ಹಳೆಯ ಲೆಕ್ಕಾಚಾರಗಳನ್ನೆಲ್ಲಾ ಬುಡಮೇಲು ಮಾಡುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ.

1 / 5
ಭಾರತದಲ್ಲಿ ನ್ಯೂಝಿಲೆಂಡ್ ತಂಡವು ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದಿದ್ದು 1969 ರಲ್ಲಿ. ನಾಗ್ಪುರದಲ್ಲಿ ನಡೆದ ಈ ಟೆಸ್ಟ್​ ಪಂದ್ಯವನ್ನು ನ್ಯೂಝಿಲೆಂಡ್ 167 ರನ್​ಗಳಿಂದ ಗೆದ್ದುಕೊಂಡಿತ್ತು. ಆ ಬಳಿಕ ಗೆದ್ದಿದ್ದು 1988 ರಲ್ಲಿ 2ನೇ ಗೆಲುವು ದಾಖಲಿಸಿತ್ತು. ಇದಾದ ನಂತರ ನ್ಯೂಝಿಲೆಂಡ್ ತಂಡಕ್ಕೆ ಭಾರತದಲ್ಲಿ ಒಂದೇ ಒಂದು ಗೆಲುವು ದಕ್ಕಿರಲಿಲ್ಲ.

ಭಾರತದಲ್ಲಿ ನ್ಯೂಝಿಲೆಂಡ್ ತಂಡವು ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದಿದ್ದು 1969 ರಲ್ಲಿ. ನಾಗ್ಪುರದಲ್ಲಿ ನಡೆದ ಈ ಟೆಸ್ಟ್​ ಪಂದ್ಯವನ್ನು ನ್ಯೂಝಿಲೆಂಡ್ 167 ರನ್​ಗಳಿಂದ ಗೆದ್ದುಕೊಂಡಿತ್ತು. ಆ ಬಳಿಕ ಗೆದ್ದಿದ್ದು 1988 ರಲ್ಲಿ 2ನೇ ಗೆಲುವು ದಾಖಲಿಸಿತ್ತು. ಇದಾದ ನಂತರ ನ್ಯೂಝಿಲೆಂಡ್ ತಂಡಕ್ಕೆ ಭಾರತದಲ್ಲಿ ಒಂದೇ ಒಂದು ಗೆಲುವು ದಕ್ಕಿರಲಿಲ್ಲ.

2 / 5
ಅಂದರೆ 1955 ರಿಂದ 2023 ರವರೆಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ಈ ಬಾರಿ ರಣ ಉತ್ಸಾಹದಲ್ಲಿ ಕಾಣಿಸಿಕೊಂಡಿದ್ದ ಕಿವೀಸ್ ಪಡೆ ಟೀಮ್ ಇಂಡಿಯಾದ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

ಅಂದರೆ 1955 ರಿಂದ 2023 ರವರೆಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಗೆದ್ದಿದ್ದು ಕೇವಲ 2 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ಈ ಬಾರಿ ರಣ ಉತ್ಸಾಹದಲ್ಲಿ ಕಾಣಿಸಿಕೊಂಡಿದ್ದ ಕಿವೀಸ್ ಪಡೆ ಟೀಮ್ ಇಂಡಿಯಾದ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

3 / 5
ಅಕ್ಟೋಬರ್ 16 ರಿಂದ ಶುರುವಾದ ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸಾಧನೆ ಮೆರೆದಿದೆ. ಅಲ್ಲದೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ.

ಅಕ್ಟೋಬರ್ 16 ರಿಂದ ಶುರುವಾದ ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸಾಧನೆ ಮೆರೆದಿದೆ. ಅಲ್ಲದೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ.

4 / 5
ಅಂದರೆ 1955 ರಿಂದ 2023 ರವರೆಗೆ ಕೇವಲ 2 ಪಂದ್ಯಗಳನ್ನು ಗೆದ್ದಿದ್ದ ನ್ಯೂಝಿಲೆಂಡ್ ತಂಡವು, ಕೇವಲ 18 ದಿನಗಳಲ್ಲಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ ವಿರುದ್ಧ ಭಾರತದಲ್ಲಿ ಪಾರುಪತ್ಯ ಮೆರೆದಿದೆ. ಈ ಮೂಲಕ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂಬ 68 ವರ್ಷಗಳ ಹಳೆಯ ಕನಸನ್ನು ಸಹ ಈಡೇರಿಸಿಕೊಂಡಿದೆ. ಅದು ಕೂಡ ಕ್ಲೀನ್ ಸ್ವೀಪ್ ಸರಣಿ ಜಯದೊಂದಿಗೆ ಎಂಬುದು ವಿಶೇಷ.

ಅಂದರೆ 1955 ರಿಂದ 2023 ರವರೆಗೆ ಕೇವಲ 2 ಪಂದ್ಯಗಳನ್ನು ಗೆದ್ದಿದ್ದ ನ್ಯೂಝಿಲೆಂಡ್ ತಂಡವು, ಕೇವಲ 18 ದಿನಗಳಲ್ಲಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ ವಿರುದ್ಧ ಭಾರತದಲ್ಲಿ ಪಾರುಪತ್ಯ ಮೆರೆದಿದೆ. ಈ ಮೂಲಕ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂಬ 68 ವರ್ಷಗಳ ಹಳೆಯ ಕನಸನ್ನು ಸಹ ಈಡೇರಿಸಿಕೊಂಡಿದೆ. ಅದು ಕೂಡ ಕ್ಲೀನ್ ಸ್ವೀಪ್ ಸರಣಿ ಜಯದೊಂದಿಗೆ ಎಂಬುದು ವಿಶೇಷ.

5 / 5
Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ