AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಟೆಸ್ಟ್ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಬೇಡದ ದಾಖಲೆಗೆ ಕೊರಳ್ಳೊಡಿದ ಅಶ್ವಿನ್

R Ashwin: ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 16 ಓವರ್ ಬೌಲ್ ಮಾಡಿದ ಅಶ್ವಿನ್, 5.87 ರ ಎಕಾನಮಿಯಲ್ಲಿ 94 ರನ್​ಗಳನ್ನು ನೀಡಿ ಕೇವಲ 1 ವಿಕೆಟ್ ಪಡೆದರು. ಆದರೆ ಈ ಪಂದ್ಯದಲ್ಲಿ ತಾವು ಬೌಲ್ ಮಾಡಿದ ಒಂದು ಓವರ್​ನಲ್ಲಿ ಅತ್ಯಧಿಕ ರನ್ ಬಿಟ್ಟುಕೊಟ್ಟು, ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಬೇಡದ ದಾಖಲೆಗೆ ಕೊರಳ್ಳೊಡಿದರು.

ಪೃಥ್ವಿಶಂಕರ
|

Updated on: Oct 18, 2024 | 4:11 PM

Share
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಎರಡನೇ ಇನ್ನಿಂಗ್ಸ್ ಆರಂಭಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ ನ್ಯೂಜಿಲೆಂಡ್ ತಂಡವನ್ನು 402 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಟೀಂ ಇಂಡಿಯಾದ ಬೌಲರ್​ಗಳು ಯಶಸ್ವಿಯಾದರು.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಎರಡನೇ ಇನ್ನಿಂಗ್ಸ್ ಆರಂಭಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ ನ್ಯೂಜಿಲೆಂಡ್ ತಂಡವನ್ನು 402 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಟೀಂ ಇಂಡಿಯಾದ ಬೌಲರ್​ಗಳು ಯಶಸ್ವಿಯಾದರು.

1 / 5
ಟೀಂ ಇಂಡಿಯಾ ಪರ ಕುಲ್ದೀಪ್ ಹಾಗೂ ಜಡೇಜಾ ತಲಾ 3 ವಿಕೆಟ್ ಪಡೆದರೆ, ಸಿರಾಜ್ 2, ಬುಮ್ರಾ ಹಾಗೂ ಅಶ್ವಿನ್ ತಲಾ 1 ವಿಕೆಟ್ ಪಡೆದರು. ಆದಾಗ್ಯೂ ಅಶ್ವಿನ್​ಗೆ ಬೆಂಗಳೂರು ಟೆಸ್ಟ್ ಇದುವರೆಗೆ ವಿಶೇಷವೇನೂ ಆಗಿಲ್ಲ. ಮೊದಲು ಬ್ಯಾಟಿಂಗ್​ನಲ್ಲಿ ವೈಫಲ್ಯ ಅನುಭವಿಸಿದ್ದ ಅಶ್ವಿನ್ ಶೂನ್ಯ ಸುತ್ತಿದರೆ, ಆ ನಂತರ ಬೌಲಿಂಗ್​ನಲ್ಲೂ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.

ಟೀಂ ಇಂಡಿಯಾ ಪರ ಕುಲ್ದೀಪ್ ಹಾಗೂ ಜಡೇಜಾ ತಲಾ 3 ವಿಕೆಟ್ ಪಡೆದರೆ, ಸಿರಾಜ್ 2, ಬುಮ್ರಾ ಹಾಗೂ ಅಶ್ವಿನ್ ತಲಾ 1 ವಿಕೆಟ್ ಪಡೆದರು. ಆದಾಗ್ಯೂ ಅಶ್ವಿನ್​ಗೆ ಬೆಂಗಳೂರು ಟೆಸ್ಟ್ ಇದುವರೆಗೆ ವಿಶೇಷವೇನೂ ಆಗಿಲ್ಲ. ಮೊದಲು ಬ್ಯಾಟಿಂಗ್​ನಲ್ಲಿ ವೈಫಲ್ಯ ಅನುಭವಿಸಿದ್ದ ಅಶ್ವಿನ್ ಶೂನ್ಯ ಸುತ್ತಿದರೆ, ಆ ನಂತರ ಬೌಲಿಂಗ್​ನಲ್ಲೂ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.

2 / 5
ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 16 ಓವರ್ ಬೌಲ್ ಮಾಡಿದ ಅಶ್ವಿನ್, 5.87 ರ ಎಕಾನಮಿಯಲ್ಲಿ 94 ರನ್​ಗಳನ್ನು ನೀಡಿ ಕೇವಲ 1 ವಿಕೆಟ್ ಪಡೆದರು. ಆದರೆ ಈ ಪಂದ್ಯದಲ್ಲಿ ತಾವು ಬೌಲ್ ಮಾಡಿದ ಒಂದು ಓವರ್​ನಲ್ಲಿ ಅತ್ಯಧಿಕ ರನ್ ಬಿಟ್ಟುಕೊಟ್ಟು, ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಬೇಡದ ದಾಖಲೆಗೆ ಕೊರಳ್ಳೊಡಿದರು.

ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 16 ಓವರ್ ಬೌಲ್ ಮಾಡಿದ ಅಶ್ವಿನ್, 5.87 ರ ಎಕಾನಮಿಯಲ್ಲಿ 94 ರನ್​ಗಳನ್ನು ನೀಡಿ ಕೇವಲ 1 ವಿಕೆಟ್ ಪಡೆದರು. ಆದರೆ ಈ ಪಂದ್ಯದಲ್ಲಿ ತಾವು ಬೌಲ್ ಮಾಡಿದ ಒಂದು ಓವರ್​ನಲ್ಲಿ ಅತ್ಯಧಿಕ ರನ್ ಬಿಟ್ಟುಕೊಟ್ಟು, ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಬೇಡದ ದಾಖಲೆಗೆ ಕೊರಳ್ಳೊಡಿದರು.

3 / 5
ವಾಸ್ತವವಾಗಿ ನ್ಯೂಜಿಲೆಂಡ್ ಇನಿಂಗ್ಸ್‌ನ 80ನೇ ಓವರ್‌ ಬೌಲ್ ಮಾಡಿದ ಅಶ್ವಿನ್, ಈ ಓವರ್​ನಲ್ಲಿ ಒಟ್ಟು 20 ರನ್‌ಗಳನ್ನು ನೀಡಿದರು. ಇದರಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದ್ದವು. ಆರ್ ಅಶ್ವಿನ್ ಅವರ ಟೆಸ್ಟ್ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಅವರು ಓವರ್‌ನಲ್ಲಿ 20 ರನ್‌ಗಳನ್ನು ಬಿಟ್ಟುಕೊಟ್ಟ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ವಾಸ್ತವವಾಗಿ ನ್ಯೂಜಿಲೆಂಡ್ ಇನಿಂಗ್ಸ್‌ನ 80ನೇ ಓವರ್‌ ಬೌಲ್ ಮಾಡಿದ ಅಶ್ವಿನ್, ಈ ಓವರ್​ನಲ್ಲಿ ಒಟ್ಟು 20 ರನ್‌ಗಳನ್ನು ನೀಡಿದರು. ಇದರಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದ್ದವು. ಆರ್ ಅಶ್ವಿನ್ ಅವರ ಟೆಸ್ಟ್ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಅವರು ಓವರ್‌ನಲ್ಲಿ 20 ರನ್‌ಗಳನ್ನು ಬಿಟ್ಟುಕೊಟ್ಟ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡರು.

4 / 5
ಅಶ್ವಿನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಈ ಮೊದಲು ಒಂದು ಓವರ್‌ನಲ್ಲಿ 17 ರನ್‌ಗಳಿಗಿಂತ ಹೆಚ್ಚು ರನ್ ಬಿಟ್ಟುಕೊಟ್ಟಿರಲಿಲ್ಲ. ಅಲ್ಲದೆ 2016 ರ ನಂತರ ಅವರು ಒಂದು ಓವರ್‌ನಲ್ಲಿ 17 ಅಥವಾ ಹೆಚ್ಚಿನ ರನ್ ನೀಡಿದ್ದು ಇದೇ ಮೊದಲು. ಇದಲ್ಲದೆ, ಆರ್ ಅಶ್ವಿನ್ ಭಾರತದಲ್ಲಿ ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ನಲ್ಲಿ 20ನೇ ಬಾರಿಗೆ ಕೇವಲ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಶ್ವಿನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಈ ಮೊದಲು ಒಂದು ಓವರ್‌ನಲ್ಲಿ 17 ರನ್‌ಗಳಿಗಿಂತ ಹೆಚ್ಚು ರನ್ ಬಿಟ್ಟುಕೊಟ್ಟಿರಲಿಲ್ಲ. ಅಲ್ಲದೆ 2016 ರ ನಂತರ ಅವರು ಒಂದು ಓವರ್‌ನಲ್ಲಿ 17 ಅಥವಾ ಹೆಚ್ಚಿನ ರನ್ ನೀಡಿದ್ದು ಇದೇ ಮೊದಲು. ಇದಲ್ಲದೆ, ಆರ್ ಅಶ್ವಿನ್ ಭಾರತದಲ್ಲಿ ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ನಲ್ಲಿ 20ನೇ ಬಾರಿಗೆ ಕೇವಲ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ