AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಎರಡನೇ ಟೆಸ್ಟ್​ಗೆ ರಿಷಭ್ ಪಂತ್ ಡೌಟ್

India vs New Zealand: ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಅಕ್ಟೋಬರ್ 24 ರಿಂದ ಶುರುವಾಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೊರಗುಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Oct 21, 2024 | 11:42 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಪಂತ್ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು, ಹೀಗಾಗಿ ಅವರು ದ್ವಿತೀಯ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಪಂತ್ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು, ಹೀಗಾಗಿ ಅವರು ದ್ವಿತೀಯ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

1 / 6
ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ ವೇಳೆ ರಿಷಭ್ ಪಂತ್ ಅವರ ಮೊಣಕಾಲಿಗೆ ಚೆಂಡು ಬಡಿದಿತ್ತು. ರವೀಂದ್ರ ಜಡೇಜಾ ಎಸೆದ ಎಸೆತವು ಕೀಪಿಂಗ್ ಮಾಡುತ್ತಿದ್ದ ಪಂತ್ ಅವರ ಕಾಲಿಗೆ ನೇರವಾಗಿ ಬಡಿಯಿತು. ಈ ವೇಳೆ ತ್ರೀವ್ರ ನೋವಿನಿಂದ ನರಳಿದ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು.

ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ ವೇಳೆ ರಿಷಭ್ ಪಂತ್ ಅವರ ಮೊಣಕಾಲಿಗೆ ಚೆಂಡು ಬಡಿದಿತ್ತು. ರವೀಂದ್ರ ಜಡೇಜಾ ಎಸೆದ ಎಸೆತವು ಕೀಪಿಂಗ್ ಮಾಡುತ್ತಿದ್ದ ಪಂತ್ ಅವರ ಕಾಲಿಗೆ ನೇರವಾಗಿ ಬಡಿಯಿತು. ಈ ವೇಳೆ ತ್ರೀವ್ರ ನೋವಿನಿಂದ ನರಳಿದ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು.

2 / 6
ಇದಾಗ್ಯೂ ಭಾರತ ತಂಡದ ದ್ವಿತೀಯ ಇನಿಂಗ್ಸ್​ ವೇಳೆ ರಿಷಭ್ ಪಂತ್ ಬ್ಯಾಟಿಂಗ್​​ಗೆ ಆಗಮಿಸಿದ್ದರು. ಅಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್​ ಪ್ರದರ್ಶಿಸಿದ ಪಂತ್ 105 ಎಸೆತಗಳಲ್ಲಿ 99 ರನ್ ಬಾರಿಸಿದ್ದರು. ಇದೇ ವೇಳೆ ಅವರು ರನ್ ಓಡಲು ಕಷ್ಟಪಡುತ್ತಿರುವುದು ಕಂಡು ಬಂದಿತ್ತು.

ಇದಾಗ್ಯೂ ಭಾರತ ತಂಡದ ದ್ವಿತೀಯ ಇನಿಂಗ್ಸ್​ ವೇಳೆ ರಿಷಭ್ ಪಂತ್ ಬ್ಯಾಟಿಂಗ್​​ಗೆ ಆಗಮಿಸಿದ್ದರು. ಅಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್​ ಪ್ರದರ್ಶಿಸಿದ ಪಂತ್ 105 ಎಸೆತಗಳಲ್ಲಿ 99 ರನ್ ಬಾರಿಸಿದ್ದರು. ಇದೇ ವೇಳೆ ಅವರು ರನ್ ಓಡಲು ಕಷ್ಟಪಡುತ್ತಿರುವುದು ಕಂಡು ಬಂದಿತ್ತು.

3 / 6
ಇದೇ ನೋವಿನ ಕಾರಣ ಅವರು ದ್ವಿತೀಯ ಇನಿಂಗ್ಸ್​ನಲ್ಲಿ ವಿಕೆಟ್ ಕೀಪಿಂಗ್ ಮಾಡಿಲಿಲ್ಲ. ಬದಲಾಗಿ ಧ್ರುವ್ ಜುರೇಲ್ ವಿಕೆಟ್ ಕೀಪರ್ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮೊಣಕಾಲಿನ ನೋವಿನಿಂದ ಬಳಲುತ್ತಿರುವ ರಿಷಭ್ ಪಂತ್ ಮುಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದ್ದು, ಗುರುವಾರದೊಳಗೆ ಸಂಪೂರ್ಣ ಫಿಟ್​​ನೆಸ್ ಸಾಧಿಸಿದರೆ ಮಾತ್ರ ಅವರು ಕಣಕ್ಕಿಳಿಯಬಹುದು.

ಇದೇ ನೋವಿನ ಕಾರಣ ಅವರು ದ್ವಿತೀಯ ಇನಿಂಗ್ಸ್​ನಲ್ಲಿ ವಿಕೆಟ್ ಕೀಪಿಂಗ್ ಮಾಡಿಲಿಲ್ಲ. ಬದಲಾಗಿ ಧ್ರುವ್ ಜುರೇಲ್ ವಿಕೆಟ್ ಕೀಪರ್ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮೊಣಕಾಲಿನ ನೋವಿನಿಂದ ಬಳಲುತ್ತಿರುವ ರಿಷಭ್ ಪಂತ್ ಮುಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದ್ದು, ಗುರುವಾರದೊಳಗೆ ಸಂಪೂರ್ಣ ಫಿಟ್​​ನೆಸ್ ಸಾಧಿಸಿದರೆ ಮಾತ್ರ ಅವರು ಕಣಕ್ಕಿಳಿಯಬಹುದು.

4 / 6
ಇನ್ನು ರಿಷಭ್ ಪಂತ್ ಹೊರಗುಳಿದರೆ ಧ್ರುವ್ ಜುರೇಲ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜುರೇಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅಲ್ಲದೆ ವಿಕೆಟ್ ಕೀಪಿಂಗ್ ಮೂಲಕ ಕೂಡ ಗಮನ ಸೆಳೆದಿದ್ದರು. ಹೀಗಾಗಿ ಪಂತ್ ಬದಲಿಯಾಗಿ ಧ್ರುವ್​ ಜುರೇಲ್​​ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

ಇನ್ನು ರಿಷಭ್ ಪಂತ್ ಹೊರಗುಳಿದರೆ ಧ್ರುವ್ ಜುರೇಲ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜುರೇಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅಲ್ಲದೆ ವಿಕೆಟ್ ಕೀಪಿಂಗ್ ಮೂಲಕ ಕೂಡ ಗಮನ ಸೆಳೆದಿದ್ದರು. ಹೀಗಾಗಿ ಪಂತ್ ಬದಲಿಯಾಗಿ ಧ್ರುವ್​ ಜುರೇಲ್​​ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

6 / 6
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ