AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill Record: ಶುಭ್​ಮನ್ ಗಿಲ್ ಸಿಡಿಲಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಧೂಳೀಪಟ

Shubhman Gill - Virat Kohli: ಶುಭ್​ಮನ್ ಗಿಲ್ ಕೇವಲ 87 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ ಕಲೆಹಾಕಿದ ಸಾಧನೆ ಮಾಡಿದರು. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.

TV9 Web
| Edited By: |

Updated on: Jan 18, 2023 | 5:23 PM

Share
ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ಶ್ರೀಲಂಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಗಿಲ್ ಇದೀಗ ನ್ಯೂಜಿಲೆಂಡ್ ವಿರುದ್ಧ ಡಬಲ್ ಸೆಂಚುರಿ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತಿದ್ದಾರೆ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಯುವ ಬ್ಯಾಟರ್ ಅತ್ಯುತ್ತಮ ಇನಿಂಗ್ಸ್ ಆಡಿದರು.

ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ಶ್ರೀಲಂಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಗಿಲ್ ಇದೀಗ ನ್ಯೂಜಿಲೆಂಡ್ ವಿರುದ್ಧ ಡಬಲ್ ಸೆಂಚುರಿ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತಿದ್ದಾರೆ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಯುವ ಬ್ಯಾಟರ್ ಅತ್ಯುತ್ತಮ ಇನಿಂಗ್ಸ್ ಆಡಿದರು.

1 / 6
ನ್ಯೂಜಿಲೆಂಡ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಶುಭ್​ಮನ್ ಗಿಲ್ ಕೇವಲ 87 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ ಕಲೆಹಾಕಿದ ಸಾಧನೆ ಮಾಡಿದರು. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.

ನ್ಯೂಜಿಲೆಂಡ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಶುಭ್​ಮನ್ ಗಿಲ್ ಕೇವಲ 87 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 1000 ರನ್​ ಕಲೆಹಾಕಿದ ಸಾಧನೆ ಮಾಡಿದರು. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.

2 / 6
ಹೌದು, ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ದಾಖಲೆ ಇದೀಗ ಶುಭ್​ಮನ್ ಗಿಲ್ ಪಾಲಾಗಿದೆ. ಈ ಹಿಂದೆ ಈ ರೆಕಾರ್ಡ್​ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಹೆಸರಿನಲ್ಲಿತ್ತು.

ಹೌದು, ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ದಾಖಲೆ ಇದೀಗ ಶುಭ್​ಮನ್ ಗಿಲ್ ಪಾಲಾಗಿದೆ. ಈ ಹಿಂದೆ ಈ ರೆಕಾರ್ಡ್​ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಹೆಸರಿನಲ್ಲಿತ್ತು.

3 / 6
ಕಿಂಗ್ ಕೊಹ್ಲಿ ಹಾಗೂ ಗಬ್ಬರ್ ಧವನ್ 24 ಇನಿಂಗ್ಸ್​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿ ದಾಖಲೆ ಬರೆದಿದ್ದರು. ಆದರೆ ಇದೀಗ ಈ ದಾಖಲೆಯನ್ನು ಮುರಿದು ಶುಭ್​ಮನ್ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

ಕಿಂಗ್ ಕೊಹ್ಲಿ ಹಾಗೂ ಗಬ್ಬರ್ ಧವನ್ 24 ಇನಿಂಗ್ಸ್​ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿ ದಾಖಲೆ ಬರೆದಿದ್ದರು. ಆದರೆ ಇದೀಗ ಈ ದಾಖಲೆಯನ್ನು ಮುರಿದು ಶುಭ್​ಮನ್ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

4 / 6
ನ್ಯೂಜಿಲೆಂಡ್ ವಿರುದ್ಧದ ದ್ವಿಶತಕದೊಂದಿಗೆ ಶುಭ್​ಮನ್ ಗಿಲ್ ಕೇವಲ ಕೇವಲ 19 ಏಕದಿನ ಇನಿಂಗ್ಸ್​ ಮೂಲಕ 1000 ರನ್ ಪೂರೈಸಿದ್ದಾರೆ. ಈ ಮೂಲಕ ಸಾವಿರ ರನ್​ಗಳ ವೇಗದ ಸರದಾರನಾಗಿದ್ದ ವಿರಾಟ್ ಕೊಹ್ಲಿಯ ದಾಖಲೆಯನ್ನು ಗಿಲ್ ಮುರಿದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೊಸ ದಾಖಲೆಯನ್ನು ನಿರ್ಮಿಸಿದರು.

ನ್ಯೂಜಿಲೆಂಡ್ ವಿರುದ್ಧದ ದ್ವಿಶತಕದೊಂದಿಗೆ ಶುಭ್​ಮನ್ ಗಿಲ್ ಕೇವಲ ಕೇವಲ 19 ಏಕದಿನ ಇನಿಂಗ್ಸ್​ ಮೂಲಕ 1000 ರನ್ ಪೂರೈಸಿದ್ದಾರೆ. ಈ ಮೂಲಕ ಸಾವಿರ ರನ್​ಗಳ ವೇಗದ ಸರದಾರನಾಗಿದ್ದ ವಿರಾಟ್ ಕೊಹ್ಲಿಯ ದಾಖಲೆಯನ್ನು ಗಿಲ್ ಮುರಿದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೊಸ ದಾಖಲೆಯನ್ನು ನಿರ್ಮಿಸಿದರು.

5 / 6
ಇನ್ನು ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 208 ರನ್​ ಬಾರಿಸಿದರು.

ಇನ್ನು ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 208 ರನ್​ ಬಾರಿಸಿದರು.

6 / 6
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ