AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿಯ 12 ವರ್ಷದ ಹಿಂದಿನ ದಾಖಲೆಯನ್ನು ಸರಿಗಟ್ಟಿದ ಕೆಎಲ್ ರಾಹುಲ್..!

KL Rahul: ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪೃಥ್ವಿಶಂಕರ
|

Updated on: Sep 11, 2023 | 10:32 AM

Share
ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 8
ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್​ ಬಳಿಕ ರಾಹುಲ್ ಅಜೇಯ 17 ರನ್​ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್​ ಬಳಿಕ ರಾಹುಲ್ ಅಜೇಯ 17 ರನ್​ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

2 / 8
ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್​ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್​ಗಳಲ್ಲಿ ಈ  ಸಾಧನೆ ಮಾಡಿದರು.

ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್​ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದರು.

3 / 8
ಅತಿ ಕಡಿಮೆ ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

ಅತಿ ಕಡಿಮೆ ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

4 / 8
ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದರು.

ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದರು.

5 / 8
ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

6 / 8
ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

7 / 8
ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ

ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ

8 / 8
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು