AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿಯ 12 ವರ್ಷದ ಹಿಂದಿನ ದಾಖಲೆಯನ್ನು ಸರಿಗಟ್ಟಿದ ಕೆಎಲ್ ರಾಹುಲ್..!

KL Rahul: ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪೃಥ್ವಿಶಂಕರ
|

Updated on: Sep 11, 2023 | 10:32 AM

ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 8
ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್​ ಬಳಿಕ ರಾಹುಲ್ ಅಜೇಯ 17 ರನ್​ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್​ ಬಳಿಕ ರಾಹುಲ್ ಅಜೇಯ 17 ರನ್​ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

2 / 8
ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್​ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್​ಗಳಲ್ಲಿ ಈ  ಸಾಧನೆ ಮಾಡಿದರು.

ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್​ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದರು.

3 / 8
ಅತಿ ಕಡಿಮೆ ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

ಅತಿ ಕಡಿಮೆ ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

4 / 8
ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದರು.

ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದರು.

5 / 8
ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

6 / 8
ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

7 / 8
ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ

ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ

8 / 8
Follow us
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ