ಕಿಂಗ್ ಕೊಹ್ಲಿಯ 12 ವರ್ಷದ ಹಿಂದಿನ ದಾಖಲೆಯನ್ನು ಸರಿಗಟ್ಟಿದ ಕೆಎಲ್ ರಾಹುಲ್..!

KL Rahul: ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

|

Updated on: Sep 11, 2023 | 10:32 AM

ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 8
ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್​ ಬಳಿಕ ರಾಹುಲ್ ಅಜೇಯ 17 ರನ್​ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್​ ಬಳಿಕ ರಾಹುಲ್ ಅಜೇಯ 17 ರನ್​ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

2 / 8
ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್​ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್​ಗಳಲ್ಲಿ ಈ  ಸಾಧನೆ ಮಾಡಿದರು.

ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್​ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದರು.

3 / 8
ಅತಿ ಕಡಿಮೆ ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

ಅತಿ ಕಡಿಮೆ ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

4 / 8
ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದರು.

ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದರು.

5 / 8
ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

6 / 8
ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

7 / 8
ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ

ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ

8 / 8
Follow us
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ