AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿಯ 12 ವರ್ಷದ ಹಿಂದಿನ ದಾಖಲೆಯನ್ನು ಸರಿಗಟ್ಟಿದ ಕೆಎಲ್ ರಾಹುಲ್..!

KL Rahul: ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪೃಥ್ವಿಶಂಕರ
|

Updated on: Sep 11, 2023 | 10:32 AM

Share
ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್​ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

1 / 8
ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್​ ಬಳಿಕ ರಾಹುಲ್ ಅಜೇಯ 17 ರನ್​ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್​ ಬಳಿಕ ರಾಹುಲ್ ಅಜೇಯ 17 ರನ್​ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

2 / 8
ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್​ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್​ಗಳಲ್ಲಿ ಈ  ಸಾಧನೆ ಮಾಡಿದರು.

ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್​ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದರು.

3 / 8
ಅತಿ ಕಡಿಮೆ ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

ಅತಿ ಕಡಿಮೆ ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್​ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

4 / 8
ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದರು.

ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ್ದರು.

5 / 8
ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

6 / 8
ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

7 / 8
ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ

ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ

8 / 8
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ