AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕ್ ವಿರುದ್ಧ ಪಂತ್ ಬದಲು DK ಗೆ ಅವಕಾಶ ನೀಡಿದ್ದು ಯಾಕೆ ಗೊತ್ತಾ?

IND vs PAK Asia Cup: ಟೀಮ್ ಇಂಡಿಯಾ ಇಬ್ಬರು ವೇಗಿಗಳು, ಓರ್ವ ಸ್ಪಿನ್ನರ್ ಹಾಗೂ ಇಬ್ಬರು ಆಲ್​ರೌಂಡರ್​ಗಳೊಂದಿಗೆ ಕಣಕ್ಕಿಳಿಯಬೇಕಿತ್ತು. ಇದರಿಂದ ಕೇವಲ 5 ಬೌಲರ್​ಗಳನ್ನು ಮಾತ್ರ ಬಳಸಿಕೊಳ್ಳುವ ಅವಕಾಶವಿರುತ್ತಿತ್ತು

TV9 Web
| Edited By: |

Updated on: Aug 28, 2022 | 9:32 PM

Share
ಭಾರತ-ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿತು. ಅದರಂತೆ ರಿಷಭ್ ಪಂತ್ ಬದಲಿಗೆ ಟೀಮ್ ಇಂಡಿಯಾ ವಿಕೆಟ್​ ಕೀಪರ್ ಆಗಿ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದರು.

ಭಾರತ-ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿತು. ಅದರಂತೆ ರಿಷಭ್ ಪಂತ್ ಬದಲಿಗೆ ಟೀಮ್ ಇಂಡಿಯಾ ವಿಕೆಟ್​ ಕೀಪರ್ ಆಗಿ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದರು.

1 / 7
ಇದರ ಬೆನ್ನಲ್ಲೇ ಪಂತ್ ಬದಲು ಕಾರ್ತಿಕ್ ಆಯ್ಕೆಯು ಚರ್ಚೆಗೀಡಾಗಿದೆ. ಆದರೆ ಟೀಮ್ ಇಂಡಿಯಾ ಮಾನ್ಯೇಜ್ಮೆಂಟ್ ಪ್ರಸ್ತುತ ಫಾರ್ಮ್ ಅನ್ನು ಪರಿಗಣಿಸಿ ಪ್ಲೇಯಿಂಗ್ ಇಲೆವೆನ್ ರೂಪಿಸಿರುವುದು ಸ್ಪಷ್ಟ. ಏಕೆಂದರೆ...

ಇದರ ಬೆನ್ನಲ್ಲೇ ಪಂತ್ ಬದಲು ಕಾರ್ತಿಕ್ ಆಯ್ಕೆಯು ಚರ್ಚೆಗೀಡಾಗಿದೆ. ಆದರೆ ಟೀಮ್ ಇಂಡಿಯಾ ಮಾನ್ಯೇಜ್ಮೆಂಟ್ ಪ್ರಸ್ತುತ ಫಾರ್ಮ್ ಅನ್ನು ಪರಿಗಣಿಸಿ ಪ್ಲೇಯಿಂಗ್ ಇಲೆವೆನ್ ರೂಪಿಸಿರುವುದು ಸ್ಪಷ್ಟ. ಏಕೆಂದರೆ...

2 / 7
ಟಿ20 ಕ್ರಿಕೆಟ್​ನಲ್ಲಿ ರಿಷಭ್ ಪಂತ್ ಉತ್ತಮ ಫಾರ್ಮ್​ನಲ್ಲಿಲ್ಲ. ಕೊನೆಯ 6 ಟಿ20 ಪಂದ್ಯಗಳಲ್ಲಿ ಒಂದೇ ಒಂದು ಅರ್ಧಶತಕವನ್ನೂ ಕೂಡ ಬಾರಿಸಿಲ್ಲ.

ಟಿ20 ಕ್ರಿಕೆಟ್​ನಲ್ಲಿ ರಿಷಭ್ ಪಂತ್ ಉತ್ತಮ ಫಾರ್ಮ್​ನಲ್ಲಿಲ್ಲ. ಕೊನೆಯ 6 ಟಿ20 ಪಂದ್ಯಗಳಲ್ಲಿ ಒಂದೇ ಒಂದು ಅರ್ಧಶತಕವನ್ನೂ ಕೂಡ ಬಾರಿಸಿಲ್ಲ.

3 / 7
ಮತ್ತೊಂದೆಡೆ, ದಿನೇಶ್ ಕಾರ್ತಿಕ್ ಅವರು IPL-2022 ರ ಬಳಿಕ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ಡೆತ್ ಓವರ್​ನಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಅನುಭವಕ್ಕೆ ಮಣೆಹಾಕಿದೆ.

ಮತ್ತೊಂದೆಡೆ, ದಿನೇಶ್ ಕಾರ್ತಿಕ್ ಅವರು IPL-2022 ರ ಬಳಿಕ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ಡೆತ್ ಓವರ್​ನಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಅನುಭವಕ್ಕೆ ಮಣೆಹಾಕಿದೆ.

4 / 7
ಇನ್ನು ಮಹತ್ವದ ಪಂದ್ಯಗಳಲ್ಲಿ ಎಚ್ಚರಿಕೆಯ ಆಟವಾಡಬೇಕಾಗುತ್ತದೆ. ಆದರೆ ರಿಷಭ್ ಪಂತ್ ಅವರ ಆಟದ ಬಗ್ಗೆ ಅವರಿಗೆ ಪ್ರಬುದ್ಧತೆಯ ಕೊರತೆಯಿದೆ ಎಂಬ ಟೀಕೆಗಳು ನಿರಂತರ ಕೇಳಿ ಬರುತ್ತಿರುತ್ತದೆ.

ಇನ್ನು ಮಹತ್ವದ ಪಂದ್ಯಗಳಲ್ಲಿ ಎಚ್ಚರಿಕೆಯ ಆಟವಾಡಬೇಕಾಗುತ್ತದೆ. ಆದರೆ ರಿಷಭ್ ಪಂತ್ ಅವರ ಆಟದ ಬಗ್ಗೆ ಅವರಿಗೆ ಪ್ರಬುದ್ಧತೆಯ ಕೊರತೆಯಿದೆ ಎಂಬ ಟೀಕೆಗಳು ನಿರಂತರ ಕೇಳಿ ಬರುತ್ತಿರುತ್ತದೆ.

5 / 7
ಮತ್ತೊಂದೆಡೆ ದಿನೇಶ್ ಕಾರ್ತಿಕ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಹಾಗೆಯೇ ವಿಕೆಟ್ ಹಿಂದೆ ಕೂಡ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಹೈವೋಲ್ಟೇಜ್ ಪಂದ್ಯದಲ್ಲಿ ರಿಷಭ್ ಪಂತ್ ಬದಲಿಗೆ ಅನುಭವಿ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಮತ್ತೊಂದೆಡೆ ದಿನೇಶ್ ಕಾರ್ತಿಕ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಹಾಗೆಯೇ ವಿಕೆಟ್ ಹಿಂದೆ ಕೂಡ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಹೈವೋಲ್ಟೇಜ್ ಪಂದ್ಯದಲ್ಲಿ ರಿಷಭ್ ಪಂತ್ ಬದಲಿಗೆ ಅನುಭವಿ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಲಾಗಿದೆ.

6 / 7
ಇನ್ನು ರಿಷಭ್ ಪಂತ್ ಅವರನ್ನು ಹೊರಗಿಡುವ ಮೂಲಕ ಟೀಮ್ ಇಂಡಿಯಾ ಮೂವರು ವೇಗಿಗಳನ್ನು ಕಣಕ್ಕಿಳಿಸಿದೆ. ಒಂದು ವೇಳೆ ಪಂತ್ ಆಡಿದ್ದರೆ ಟೀಮ್ ಇಂಡಿಯಾ ಇಬ್ಬರು ವೇಗಿಗಳು, ಓರ್ವ ಸ್ಪಿನ್ನರ್ ಹಾಗೂ ಇಬ್ಬರು ಆಲ್​ರೌಂಡರ್​ಗಳೊಂದಿಗೆ ಕಣಕ್ಕಿಳಿಯಬೇಕಿತ್ತು. ಇದರಿಂದ ಕೇವಲ 5 ಬೌಲರ್​ಗಳನ್ನು ಮಾತ್ರ ಬಳಸಿಕೊಳ್ಳುವ ಅವಕಾಶವಿರುತ್ತಿತ್ತು. ಹೀಗಾಗಿ ಪಂತ್ ಅವರನ್ನು ಕೈ ಬಿಡುವ ಮೂಲಕ ಟೀಮ್ ಇಂಡಿಯಾ 6 ಬೌಲರ್​ಗಳನ್ನು ಬಳಸಿಕೊಂಡಿದೆ.

ಇನ್ನು ರಿಷಭ್ ಪಂತ್ ಅವರನ್ನು ಹೊರಗಿಡುವ ಮೂಲಕ ಟೀಮ್ ಇಂಡಿಯಾ ಮೂವರು ವೇಗಿಗಳನ್ನು ಕಣಕ್ಕಿಳಿಸಿದೆ. ಒಂದು ವೇಳೆ ಪಂತ್ ಆಡಿದ್ದರೆ ಟೀಮ್ ಇಂಡಿಯಾ ಇಬ್ಬರು ವೇಗಿಗಳು, ಓರ್ವ ಸ್ಪಿನ್ನರ್ ಹಾಗೂ ಇಬ್ಬರು ಆಲ್​ರೌಂಡರ್​ಗಳೊಂದಿಗೆ ಕಣಕ್ಕಿಳಿಯಬೇಕಿತ್ತು. ಇದರಿಂದ ಕೇವಲ 5 ಬೌಲರ್​ಗಳನ್ನು ಮಾತ್ರ ಬಳಸಿಕೊಳ್ಳುವ ಅವಕಾಶವಿರುತ್ತಿತ್ತು. ಹೀಗಾಗಿ ಪಂತ್ ಅವರನ್ನು ಕೈ ಬಿಡುವ ಮೂಲಕ ಟೀಮ್ ಇಂಡಿಯಾ 6 ಬೌಲರ್​ಗಳನ್ನು ಬಳಸಿಕೊಂಡಿದೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ