AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಫಾಸ್ಟ್ ಬೌಲರ್ಸ್​ ಪರಾಕ್ರಮ; ಪಾಕ್ ವಿರುದ್ಧ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾ ವೇಗಿಗಳು..!

IND vs PAK: ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ ವೇಗದ ಬೌಲರ್‌ಗಳು ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸಿದ್ದು ಇದೇ ಮೊದಲು.

TV9 Web
| Updated By: ಪೃಥ್ವಿಶಂಕರ

Updated on:Aug 29, 2022 | 12:08 AM

ಟೀಮ್ ಇಂಡಿಯಾ​ ಏಷ್ಯಾಕಪ್ 2022 ಅನ್ನು ಉತ್ತಮ ರೀತಿಯಲ್ಲಿ ಆರಂಭ ಮಾಡಿದೆ. ಪಾಕಿಸ್ತಾನದ ವಿರುದ್ಧದ ಮೊದಲ ಪಂದ್ಯದಲ್ಲಿ ತನ್ನ ಅದ್ಭುತ ಬೌಲಿಂಗ್ ಮೂಲಕ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಕೇವಲ 147 ರನ್‌ಗಳಿಗೆ ಆಲೌಟ್ ಮಾಡಿತು. ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ಬೌಲಿಂಗ್ ನಾಯಕತ್ವದಲ್ಲಿ ಭಾರತದ ವೇಗಿಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿ, ಈ ಮೂಲಕ ಹಿಂದೆಂದೂ ಮಾಡದ ಅದ್ಭುತಗಳನ್ನು ಮಾಡಿದರು.

ಟೀಮ್ ಇಂಡಿಯಾ​ ಏಷ್ಯಾಕಪ್ 2022 ಅನ್ನು ಉತ್ತಮ ರೀತಿಯಲ್ಲಿ ಆರಂಭ ಮಾಡಿದೆ. ಪಾಕಿಸ್ತಾನದ ವಿರುದ್ಧದ ಮೊದಲ ಪಂದ್ಯದಲ್ಲಿ ತನ್ನ ಅದ್ಭುತ ಬೌಲಿಂಗ್ ಮೂಲಕ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಕೇವಲ 147 ರನ್‌ಗಳಿಗೆ ಆಲೌಟ್ ಮಾಡಿತು. ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ಬೌಲಿಂಗ್ ನಾಯಕತ್ವದಲ್ಲಿ ಭಾರತದ ವೇಗಿಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿ, ಈ ಮೂಲಕ ಹಿಂದೆಂದೂ ಮಾಡದ ಅದ್ಭುತಗಳನ್ನು ಮಾಡಿದರು.

1 / 5
ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ ವೇಗದ ಬೌಲರ್‌ಗಳು ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸಿದ್ದು ಇದೇ ಮೊದಲು. ಭಾರತ ತಂಡ ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು ಮತ್ತು ಎಲ್ಲರೂ ವಿಕೆಟ್ ಪಡೆದು ಮಿಂಚಿದರು.

ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ ವೇಗದ ಬೌಲರ್‌ಗಳು ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸಿದ್ದು ಇದೇ ಮೊದಲು. ಭಾರತ ತಂಡ ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು ಮತ್ತು ಎಲ್ಲರೂ ವಿಕೆಟ್ ಪಡೆದು ಮಿಂಚಿದರು.

2 / 5
ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಸೇರಿದಂತೆ ಒಟ್ಟು 4 ವಿಕೆಟ್ ಪಡೆದು ಪಾಕ್ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು. ಭುವನೇಶ್ವರ್ 4 ಓವರ್‌ಗಳಲ್ಲಿ ಕೇವಲ 26 ರನ್ ನೀಡಿ ಈ ಯಶಸ್ಸನ್ನು ಸಾಧಿಸಿದರು.

ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಸೇರಿದಂತೆ ಒಟ್ಟು 4 ವಿಕೆಟ್ ಪಡೆದು ಪಾಕ್ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು. ಭುವನೇಶ್ವರ್ 4 ಓವರ್‌ಗಳಲ್ಲಿ ಕೇವಲ 26 ರನ್ ನೀಡಿ ಈ ಯಶಸ್ಸನ್ನು ಸಾಧಿಸಿದರು.

3 / 5
ಹಾರ್ದಿಕ್ ಪಾಂಡ್ಯ ವಾಪಸಾತಿಯಿಂದ ಟೀಮ್ ಇಂಡಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಭಾರತೀಯ ಆಲ್ ರೌಂಡರ್  ನಿರಂತರವಾಗಿ ಶಾರ್ಟ್ ಬಾಲ್​ಗಳ ಬಳಕೆಯಿಂದ ಪಾಕ್ ತಂಡವನ್ನು ತಲ್ಲಣಗೊಳಿಸಿದರು. ಜೊತೆಗೆ ಮೊಹಮ್ಮದ್ ರಿಜ್ವಾನ್ ಸೇರಿದಂತೆ 3 ವಿಕೆಟ್ ಪಡೆದು ಕೇವಲ 25 ರನ್ ನೀಡಿದರು.

ಹಾರ್ದಿಕ್ ಪಾಂಡ್ಯ ವಾಪಸಾತಿಯಿಂದ ಟೀಮ್ ಇಂಡಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಭಾರತೀಯ ಆಲ್ ರೌಂಡರ್ ನಿರಂತರವಾಗಿ ಶಾರ್ಟ್ ಬಾಲ್​ಗಳ ಬಳಕೆಯಿಂದ ಪಾಕ್ ತಂಡವನ್ನು ತಲ್ಲಣಗೊಳಿಸಿದರು. ಜೊತೆಗೆ ಮೊಹಮ್ಮದ್ ರಿಜ್ವಾನ್ ಸೇರಿದಂತೆ 3 ವಿಕೆಟ್ ಪಡೆದು ಕೇವಲ 25 ರನ್ ನೀಡಿದರು.

4 / 5
ಯುವ ವೇಗಿಗಳಾದ ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ಕೂಡ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಯಶಸ್ಸನ್ನು ಪಡೆದರು. ಇಬ್ಬರೂ ಸ್ವಲ್ಪ ದುಬಾರಿಯಾದರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಅರ್ಷದೀಪ್ ಸಿಂಗ್ 2, ಅವೇಶ್ ಒಂದು ವಿಕೆಟ್ ಪಡೆದರು.

ಯುವ ವೇಗಿಗಳಾದ ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ಕೂಡ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಯಶಸ್ಸನ್ನು ಪಡೆದರು. ಇಬ್ಬರೂ ಸ್ವಲ್ಪ ದುಬಾರಿಯಾದರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಅರ್ಷದೀಪ್ ಸಿಂಗ್ 2, ಅವೇಶ್ ಒಂದು ವಿಕೆಟ್ ಪಡೆದರು.

5 / 5

Published On - 12:08 am, Mon, 29 August 22

Follow us
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್