Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯ ಬಿದ್ದೇ ಅತ್ಯಂತ ಕೆಟ್ಟ ದಾಖಲೆಗೆ ಕೊರಳೊಡ್ಡಿದ ರಿಝ್ವಾನ್

India vs Pakistan: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 241 ರನ್ ಕಲೆಹಾಕಿದರೆ. ಈ ಗುರಿಯನ್ನು ಟೀಮ್ ಇಂಡಿಯಾ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಇನ್ನು ಈ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ ಪಾಕ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 24, 2025 | 12:48 PM

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಈ ರೆಕಾರ್ಡ್​ಗಳ ನಡುವೆ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ..!

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಈ ರೆಕಾರ್ಡ್​ಗಳ ನಡುವೆ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ..!

1 / 6
ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ತಂಡವು 47 ರನ್​ಗಳಿಗೆ ಆರಂಭಿಕರಿಬ್ಬರ ವಿಕೆಟ್ ಕಳೆದುಕೊಂಡಿತು.

ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ತಂಡವು 47 ರನ್​ಗಳಿಗೆ ಆರಂಭಿಕರಿಬ್ಬರ ವಿಕೆಟ್ ಕಳೆದುಕೊಂಡಿತು.

2 / 6
ಈ ಹಂತದಲ್ಲಿ ಕಣಕ್ಕಿಳಿದ ಮೊಹಮ್ಮದ್ ರಿಝ್ವಾನ್ ಟೀಮ್ ಇಂಡಿಯಾ ಬೌಲರ್​ಗಳನ್ನು ಎದುರಿಸಲು ತಡಕಾಡಿದರು. ಅದರಲ್ಲೂ ಕೆಲ ಹಂತದಲ್ಲಿ ವಿಕೆಟ್ ಕಳೆದುಕೊಳ್ಳುವ ಭಯ ಭೀತಿಯಲ್ಲೇ ಬ್ಯಾಟಿಂಗ್ ಮಾಡುತ್ತಿದ್ದರು. ಪರಿಣಾಮ 46 ರನ್​ಗಳಿಸಲು ಮೊಹಮ್ಮದ್ ರಿಝ್ವಾನ್ ಬರೋಬ್ಬರಿ 77 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

ಈ ಹಂತದಲ್ಲಿ ಕಣಕ್ಕಿಳಿದ ಮೊಹಮ್ಮದ್ ರಿಝ್ವಾನ್ ಟೀಮ್ ಇಂಡಿಯಾ ಬೌಲರ್​ಗಳನ್ನು ಎದುರಿಸಲು ತಡಕಾಡಿದರು. ಅದರಲ್ಲೂ ಕೆಲ ಹಂತದಲ್ಲಿ ವಿಕೆಟ್ ಕಳೆದುಕೊಳ್ಳುವ ಭಯ ಭೀತಿಯಲ್ಲೇ ಬ್ಯಾಟಿಂಗ್ ಮಾಡುತ್ತಿದ್ದರು. ಪರಿಣಾಮ 46 ರನ್​ಗಳಿಸಲು ಮೊಹಮ್ಮದ್ ರಿಝ್ವಾನ್ ಬರೋಬ್ಬರಿ 77 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

3 / 6
2004 ರಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಯೀನ್ ಖಾನ್ 78 ಎಸೆತಗಳಲ್ಲಿ 52 ರನ್ ಮಾತ್ರ ಬಾರಿಸಿದ್ದರು. ಇದೀಗ ಭಾರತದ ವಿರುದ್ಧ ಮೊಹಮ್ಮದ್ ರಿಝ್ವಾನ್ 59.74ರ ಸ್ಟ್ರೈಕ್ ರೇಟ್​ನಲ್ಲಿ ಕೇವಲ 46 ರನ್ ಬಾರಿಸಿ ಅತ್ಯಂತ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2004 ರಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಯೀನ್ ಖಾನ್ 78 ಎಸೆತಗಳಲ್ಲಿ 52 ರನ್ ಮಾತ್ರ ಬಾರಿಸಿದ್ದರು. ಇದೀಗ ಭಾರತದ ವಿರುದ್ಧ ಮೊಹಮ್ಮದ್ ರಿಝ್ವಾನ್ 59.74ರ ಸ್ಟ್ರೈಕ್ ರೇಟ್​ನಲ್ಲಿ ಕೇವಲ 46 ರನ್ ಬಾರಿಸಿ ಅತ್ಯಂತ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇದರೊಂದಿಗೆ ಈ ಶತಮಾನದಲ್ಲಿ ಕನಿಷ್ಠ 75 ಎಸೆತಗಳನ್ನು ಎದುರಿಸಿ ಅತ್ಯಂತ ನಿಧಾನಗತಿಯ ಇನ್ನಿಂಗ್ಸ್ ಆಡಿದ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಎಂಬ ಅನಗತ್ಯ ದಾಖಲೆಯೊಂದು ರಿಝ್ವಾನ್ ಪಾಲಾಯಿತು. ಇದಕ್ಕೂ ಮುನ್ನ ಇಂತಹದೊಂದು ಕೆಟ್ಟ ದಾಖಲೆ ಮೊಯೀನ್ ಖಾನ್ ಹೆಸರಿನಲ್ಲಿತ್ತು.

ಇದರೊಂದಿಗೆ ಈ ಶತಮಾನದಲ್ಲಿ ಕನಿಷ್ಠ 75 ಎಸೆತಗಳನ್ನು ಎದುರಿಸಿ ಅತ್ಯಂತ ನಿಧಾನಗತಿಯ ಇನ್ನಿಂಗ್ಸ್ ಆಡಿದ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಎಂಬ ಅನಗತ್ಯ ದಾಖಲೆಯೊಂದು ರಿಝ್ವಾನ್ ಪಾಲಾಯಿತು. ಇದಕ್ಕೂ ಮುನ್ನ ಇಂತಹದೊಂದು ಕೆಟ್ಟ ದಾಖಲೆ ಮೊಯೀನ್ ಖಾನ್ ಹೆಸರಿನಲ್ಲಿತ್ತು.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದ ನೆರವಿನಿಂದ ಭಾರತ ತಂಡವು 42.3 ಓವರ್​ಗಳಲ್ಲಿ 244 ರನ್ ಬಾರಿಸಿ 6 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದ ನೆರವಿನಿಂದ ಭಾರತ ತಂಡವು 42.3 ಓವರ್​ಗಳಲ್ಲಿ 244 ರನ್ ಬಾರಿಸಿ 6 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

6 / 6
Follow us
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ