AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

Rohit Sharma: ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Oct 23, 2022 | 6:53 PM

IND vs PAK: ಮೆಲ್ಬೋರ್ನ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

IND vs PAK: ಮೆಲ್ಬೋರ್ನ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 7
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ  ಒಟ್ಟು 16 ತಂಡಗಳು ಕಣಕ್ಕಿಳಿದಿತ್ತು. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದರು. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿದಿತ್ತು. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದರು. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 7
ಅವರಲ್ಲಿ ಇದೀಗ ಎಲ್ಲಾ 8 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

ಅವರಲ್ಲಿ ಇದೀಗ ಎಲ್ಲಾ 8 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

3 / 7
ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡಿದ ಮೊದಲ ಆಟಗಾರನಾಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ.

ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡಿದ ಮೊದಲ ಆಟಗಾರನಾಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ.

4 / 7
ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ಸಾಧನೆಯನ್ನು ರೋಹಿತ್ ಶರ್ಮಾ ಬರೆದಿಟ್ಟಿದ್ದಾರೆ. ಇನ್ನು ಬಾಂಗ್ಲಾದೇಶದ ತಂಡದ ನಾಯಕ ಶಕೀಬ್ ಅಲ್ ಹಸನ್​ಗೂ ಈ ಸಾಧನೆ ಮಾಡುವ ಅವಕಾಶವಿದೆ.

ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ಸಾಧನೆಯನ್ನು ರೋಹಿತ್ ಶರ್ಮಾ ಬರೆದಿಟ್ಟಿದ್ದಾರೆ. ಇನ್ನು ಬಾಂಗ್ಲಾದೇಶದ ತಂಡದ ನಾಯಕ ಶಕೀಬ್ ಅಲ್ ಹಸನ್​ಗೂ ಈ ಸಾಧನೆ ಮಾಡುವ ಅವಕಾಶವಿದೆ.

5 / 7
ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ. ಇದೀಗ ಸೂಪರ್​-12 ನಲ್ಲಿ ಬಾಂಗ್ಲಾ ಪರ ಶಕೀಬ್ ಕಣಕ್ಕಿಳಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ. ಇದೀಗ ಸೂಪರ್​-12 ನಲ್ಲಿ ಬಾಂಗ್ಲಾ ಪರ ಶಕೀಬ್ ಕಣಕ್ಕಿಳಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

6 / 7
2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.

2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.

7 / 7
Follow us
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?