AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

Rohit Sharma: ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Oct 23, 2022 | 6:53 PM

Share
IND vs PAK: ಮೆಲ್ಬೋರ್ನ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

IND vs PAK: ಮೆಲ್ಬೋರ್ನ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 7
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ  ಒಟ್ಟು 16 ತಂಡಗಳು ಕಣಕ್ಕಿಳಿದಿತ್ತು. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದರು. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿದಿತ್ತು. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದರು. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 7
ಅವರಲ್ಲಿ ಇದೀಗ ಎಲ್ಲಾ 8 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

ಅವರಲ್ಲಿ ಇದೀಗ ಎಲ್ಲಾ 8 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

3 / 7
ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡಿದ ಮೊದಲ ಆಟಗಾರನಾಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ.

ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡಿದ ಮೊದಲ ಆಟಗಾರನಾಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ.

4 / 7
ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ಸಾಧನೆಯನ್ನು ರೋಹಿತ್ ಶರ್ಮಾ ಬರೆದಿಟ್ಟಿದ್ದಾರೆ. ಇನ್ನು ಬಾಂಗ್ಲಾದೇಶದ ತಂಡದ ನಾಯಕ ಶಕೀಬ್ ಅಲ್ ಹಸನ್​ಗೂ ಈ ಸಾಧನೆ ಮಾಡುವ ಅವಕಾಶವಿದೆ.

ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ಸಾಧನೆಯನ್ನು ರೋಹಿತ್ ಶರ್ಮಾ ಬರೆದಿಟ್ಟಿದ್ದಾರೆ. ಇನ್ನು ಬಾಂಗ್ಲಾದೇಶದ ತಂಡದ ನಾಯಕ ಶಕೀಬ್ ಅಲ್ ಹಸನ್​ಗೂ ಈ ಸಾಧನೆ ಮಾಡುವ ಅವಕಾಶವಿದೆ.

5 / 7
ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ. ಇದೀಗ ಸೂಪರ್​-12 ನಲ್ಲಿ ಬಾಂಗ್ಲಾ ಪರ ಶಕೀಬ್ ಕಣಕ್ಕಿಳಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ. ಇದೀಗ ಸೂಪರ್​-12 ನಲ್ಲಿ ಬಾಂಗ್ಲಾ ಪರ ಶಕೀಬ್ ಕಣಕ್ಕಿಳಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

6 / 7
2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.

2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.

7 / 7
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ