AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

Rohit Sharma: ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Oct 23, 2022 | 6:53 PM

Share
IND vs PAK: ಮೆಲ್ಬೋರ್ನ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

IND vs PAK: ಮೆಲ್ಬೋರ್ನ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 7
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ  ಒಟ್ಟು 16 ತಂಡಗಳು ಕಣಕ್ಕಿಳಿದಿತ್ತು. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದರು. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿದಿತ್ತು. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದರು. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 7
ಅವರಲ್ಲಿ ಇದೀಗ ಎಲ್ಲಾ 8 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

ಅವರಲ್ಲಿ ಇದೀಗ ಎಲ್ಲಾ 8 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

3 / 7
ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡಿದ ಮೊದಲ ಆಟಗಾರನಾಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ.

ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡಿದ ಮೊದಲ ಆಟಗಾರನಾಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ.

4 / 7
ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ಸಾಧನೆಯನ್ನು ರೋಹಿತ್ ಶರ್ಮಾ ಬರೆದಿಟ್ಟಿದ್ದಾರೆ. ಇನ್ನು ಬಾಂಗ್ಲಾದೇಶದ ತಂಡದ ನಾಯಕ ಶಕೀಬ್ ಅಲ್ ಹಸನ್​ಗೂ ಈ ಸಾಧನೆ ಮಾಡುವ ಅವಕಾಶವಿದೆ.

ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ಸಾಧನೆಯನ್ನು ರೋಹಿತ್ ಶರ್ಮಾ ಬರೆದಿಟ್ಟಿದ್ದಾರೆ. ಇನ್ನು ಬಾಂಗ್ಲಾದೇಶದ ತಂಡದ ನಾಯಕ ಶಕೀಬ್ ಅಲ್ ಹಸನ್​ಗೂ ಈ ಸಾಧನೆ ಮಾಡುವ ಅವಕಾಶವಿದೆ.

5 / 7
ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ. ಇದೀಗ ಸೂಪರ್​-12 ನಲ್ಲಿ ಬಾಂಗ್ಲಾ ಪರ ಶಕೀಬ್ ಕಣಕ್ಕಿಳಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ. ಇದೀಗ ಸೂಪರ್​-12 ನಲ್ಲಿ ಬಾಂಗ್ಲಾ ಪರ ಶಕೀಬ್ ಕಣಕ್ಕಿಳಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

6 / 7
2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.

2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.

7 / 7
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?