AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಮೆಲ್ಬೋರ್ನ್​ನಲ್ಲಿ ಭಾರತಕ್ಕೆ ಸಿಹಿ- ಕಹಿ ಅನುಭವ; ಈ ಮೈದಾನದ ಟೀಂ ಇಂಡಿಯಾ ರೆಕಾರ್ಡ್ ಹೇಗಿದೆ ಗೊತ್ತಾ?

IND vs PAK: ಮೆಲ್ಬೋರ್ನ್ ಕ್ರಿಕೆಟ್ ಮೈದಾನದ ಟಿ20 ಸರಾಸರಿ ಸ್ಕೋರ್ 139 ರನ್ ಆಗಿದ್ದರೆ ಎರಡನೇ ಇನ್ನಿಂಗ್ಸ್ ಸರಾಸರಿ ಸ್ಕೋರ್ 127 ರನ್ ಆಗಿದೆ. ಅಂದರೆ ಇಲ್ಲಿ ಬ್ಯಾಟಿಂಗ್ ಕೂಡ ಅಷ್ಟು ಸುಲಭವಲ್ಲ.

TV9 Web
| Updated By: ಪೃಥ್ವಿಶಂಕರ|

Updated on:Oct 23, 2022 | 11:10 AM

Share
ವಿಶ್ವದ ಅತ್ಯಂತ ಐತಿಹಾಸಿಕ ಮೈದಾನಗಳಲ್ಲಿ ಒಂದಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಹಣಾಹಣಿ ನಡೆಯಲಿದೆ. ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದನ್ನು ಕಾಲವೇ ಹೇಳಬೇಕು ಆದರೆ ಅದಕ್ಕೂ ಮುನ್ನ ಈ ನೆಲದ ನಾಡಿಮಿಡಿತವನ್ನು ಅಳೆಯುವ ಅಗತ್ಯವಿದೆ. ಹೀಗಾಗಿ ಈ ಮೈದಾನದ ಹಿಂದಿನ ಟ್ರ್ಯಾಕ್ ರೆಕಾರ್ಡ್​ ಹೇಗಿದೆ ಎಂಬುದರ ಬಗ್ಗೆ ಇಲ್ಲಿದೆ ವಿವರ.

ವಿಶ್ವದ ಅತ್ಯಂತ ಐತಿಹಾಸಿಕ ಮೈದಾನಗಳಲ್ಲಿ ಒಂದಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಹಣಾಹಣಿ ನಡೆಯಲಿದೆ. ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದನ್ನು ಕಾಲವೇ ಹೇಳಬೇಕು ಆದರೆ ಅದಕ್ಕೂ ಮುನ್ನ ಈ ನೆಲದ ನಾಡಿಮಿಡಿತವನ್ನು ಅಳೆಯುವ ಅಗತ್ಯವಿದೆ. ಹೀಗಾಗಿ ಈ ಮೈದಾನದ ಹಿಂದಿನ ಟ್ರ್ಯಾಕ್ ರೆಕಾರ್ಡ್​ ಹೇಗಿದೆ ಎಂಬುದರ ಬಗ್ಗೆ ಇಲ್ಲಿದೆ ವಿವರ.

1 / 5
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ, ಮೊದಲು ಬೌಲಿಂಗ್ ಮಾಡುವ ತಂಡಕ್ಕೆ ಯಾವಾಗಲೂ ಪ್ರಯೋಜನ ಸಿಗಲಿದೆ. ಚೇಸಿಂಗ್ ತಂಡ ಎಂಸಿಜಿಯಲ್ಲಿ ಇದುವರೆಗೆ 18 ಪಂದ್ಯಗಳಲ್ಲಿ 10 ರಲ್ಲಿ ಗೆದ್ದಿದೆ. ಅದೇ ಸಮಯದಲ್ಲಿ, 7 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆಲುವು ಸಾಧಿಸಿದೆ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ, ಮೊದಲು ಬೌಲಿಂಗ್ ಮಾಡುವ ತಂಡಕ್ಕೆ ಯಾವಾಗಲೂ ಪ್ರಯೋಜನ ಸಿಗಲಿದೆ. ಚೇಸಿಂಗ್ ತಂಡ ಎಂಸಿಜಿಯಲ್ಲಿ ಇದುವರೆಗೆ 18 ಪಂದ್ಯಗಳಲ್ಲಿ 10 ರಲ್ಲಿ ಗೆದ್ದಿದೆ. ಅದೇ ಸಮಯದಲ್ಲಿ, 7 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆಲುವು ಸಾಧಿಸಿದೆ.

2 / 5
ಮೆಲ್ಬೋರ್ನ್ ಕ್ರಿಕೆಟ್ ಮೈದಾನದ ಟಿ20 ಸರಾಸರಿ ಸ್ಕೋರ್ 139 ರನ್ ಆಗಿದ್ದರೆ ಎರಡನೇ ಇನ್ನಿಂಗ್ಸ್ ಸರಾಸರಿ ಸ್ಕೋರ್ 127 ರನ್ ಆಗಿದೆ. ಅಂದರೆ ಇಲ್ಲಿ ಬ್ಯಾಟಿಂಗ್ ಕೂಡ ಅಷ್ಟು ಸುಲಭವಲ್ಲ. ಹೀಗಾಗಿ ಬೌಲರ್‌ಗಳಿಗೆ ಸಹಾಯಕವಾದ ಈ ಪಿಚ್​ನಲ್ಲಿ ಬ್ಯಾಟರ್ಸ್​ಗಳು ಎಚ್ಚರಿಕೆಯಿಂದ ಆಟವಾಡುವುದು ಬಹಳ ಮುಖ್ಯ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದ ಟಿ20 ಸರಾಸರಿ ಸ್ಕೋರ್ 139 ರನ್ ಆಗಿದ್ದರೆ ಎರಡನೇ ಇನ್ನಿಂಗ್ಸ್ ಸರಾಸರಿ ಸ್ಕೋರ್ 127 ರನ್ ಆಗಿದೆ. ಅಂದರೆ ಇಲ್ಲಿ ಬ್ಯಾಟಿಂಗ್ ಕೂಡ ಅಷ್ಟು ಸುಲಭವಲ್ಲ. ಹೀಗಾಗಿ ಬೌಲರ್‌ಗಳಿಗೆ ಸಹಾಯಕವಾದ ಈ ಪಿಚ್​ನಲ್ಲಿ ಬ್ಯಾಟರ್ಸ್​ಗಳು ಎಚ್ಚರಿಕೆಯಿಂದ ಆಟವಾಡುವುದು ಬಹಳ ಮುಖ್ಯ.

3 / 5
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ ತಂಡ ಬಿಗ್ ಸ್ಕೋರ್ ಮಾಡಿದ್ದು, 2016ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 184 ರನ್ ಕಲೆಹಾಕಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಲಾ ಅರ್ಧಶತಕ ಸಿಡಿಸಿದ್ದರು.

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ ತಂಡ ಬಿಗ್ ಸ್ಕೋರ್ ಮಾಡಿದ್ದು, 2016ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 184 ರನ್ ಕಲೆಹಾಕಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಲಾ ಅರ್ಧಶತಕ ಸಿಡಿಸಿದ್ದರು.

4 / 5
ಅದೇ ಸಮಯದಲ್ಲಿ, ಈ ಮೈದಾನದಲ್ಲಿ ಕಡಿಮೆ ಸ್ಕೋರ್ ಕೂಡ ಟೀಮ್ ಇಂಡಿಯಾದದ್ದಾಗಿದ್ದು, 2008ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 74 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತಕ್ಕೆ ಈ ಮೈದಾನ ಸಿಹಿಕಹಿ ಅನುಭವ ನೀಡಿರುವುದನ್ನು ಇಲ್ಲಿ ಸ್ಪಷ್ಟವಾಗಿದೆ ಕಾಣಬಹುದಾಗಿದೆ. ಆದ್ದರಿಂದ ರೋಹಿತ್ ಪಡೆ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದೆ.

ಅದೇ ಸಮಯದಲ್ಲಿ, ಈ ಮೈದಾನದಲ್ಲಿ ಕಡಿಮೆ ಸ್ಕೋರ್ ಕೂಡ ಟೀಮ್ ಇಂಡಿಯಾದದ್ದಾಗಿದ್ದು, 2008ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 74 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತಕ್ಕೆ ಈ ಮೈದಾನ ಸಿಹಿಕಹಿ ಅನುಭವ ನೀಡಿರುವುದನ್ನು ಇಲ್ಲಿ ಸ್ಪಷ್ಟವಾಗಿದೆ ಕಾಣಬಹುದಾಗಿದೆ. ಆದ್ದರಿಂದ ರೋಹಿತ್ ಪಡೆ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದೆ.

5 / 5

Published On - 10:58 am, Sun, 23 October 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?