AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ದಿನೇಶ್ ಕಾರ್ತಿಕ್​ರನ್ನು ತಂಡದಿಂದ ಕೈ ಬಿಡಲು ಇದುವೇ ಕಾರಣ..!

Dinesh Karthik: ಜಡೇಜಾ ಸ್ಥಾನದಲ್ಲಿ ದೀಪಕ್ ಹೂಡಾ ಕಾಣಿಸಿಕೊಂಡಿದ್ದರು. ಮತ್ತೊಂದೆಡೆ ದಿನೇಶ್ ಕಾರ್ತಿಕ್ ಬದಲಿಗೆ ರಿಷಭ್ ಪಂತ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on: Sep 04, 2022 | 11:25 PM

Share
ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ದಿನೇಶ್ ಕಾರ್ತಿಕ್ ಕಣಕ್ಕಿಳಿದಿರಲಿಲ್ಲ. ಈ ಪಂದ್ಯದ ಟಾಸ್ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೀಮ್​ನಲ್ಲಿ 3 ಬದಲಾವಣೆ ಮಾಡಿರುವುದು ಖಚಿತಪಡಿಸಿದ್ದರು.

ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ದಿನೇಶ್ ಕಾರ್ತಿಕ್ ಕಣಕ್ಕಿಳಿದಿರಲಿಲ್ಲ. ಈ ಪಂದ್ಯದ ಟಾಸ್ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೀಮ್​ನಲ್ಲಿ 3 ಬದಲಾವಣೆ ಮಾಡಿರುವುದು ಖಚಿತಪಡಿಸಿದ್ದರು.

1 / 6
ಅದರಂತೆ ಅವೇಶ್ ಖಾನ್ ಬದಲಿಗೆ ರವಿ ಬಿಷ್ಣೋಯ್ ಹಾಗೂ ರವೀಂದ್ರ ಜಡೇಜಾ ಸ್ಥಾನದಲ್ಲಿ ದೀಪಕ್ ಹೂಡಾ ಕಾಣಿಸಿಕೊಂಡಿದ್ದರು. ಮತ್ತೊಂದೆಡೆ ದಿನೇಶ್ ಕಾರ್ತಿಕ್ ಬದಲಿಗೆ ರಿಷಭ್ ಪಂತ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

ಅದರಂತೆ ಅವೇಶ್ ಖಾನ್ ಬದಲಿಗೆ ರವಿ ಬಿಷ್ಣೋಯ್ ಹಾಗೂ ರವೀಂದ್ರ ಜಡೇಜಾ ಸ್ಥಾನದಲ್ಲಿ ದೀಪಕ್ ಹೂಡಾ ಕಾಣಿಸಿಕೊಂಡಿದ್ದರು. ಮತ್ತೊಂದೆಡೆ ದಿನೇಶ್ ಕಾರ್ತಿಕ್ ಬದಲಿಗೆ ರಿಷಭ್ ಪಂತ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

2 / 6
ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಪಾಂಡ್ಯ ಬದಲಿಗೆ ಪಂತ್ ಕಾಣಿಸಿಕೊಂಡಿದ್ದರು. ಆದರೆ ಪಾಕ್ ವಿರುದ್ದ ಪಾಂಡ್ಯ ತಂಡಕ್ಕೆ ಮರಳಿದ್ದು ಹೀಗಾಗಿ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಡಲಾಯಿತು.

ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಪಾಂಡ್ಯ ಬದಲಿಗೆ ಪಂತ್ ಕಾಣಿಸಿಕೊಂಡಿದ್ದರು. ಆದರೆ ಪಾಕ್ ವಿರುದ್ದ ಪಾಂಡ್ಯ ತಂಡಕ್ಕೆ ಮರಳಿದ್ದು ಹೀಗಾಗಿ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಡಲಾಯಿತು.

3 / 6
ಇಲ್ಲಿ ಡಿಕೆ ಅವರನ್ನು ಕೈ ಬಿಡಲು ಮುಖ್ಯ ಕಾರಣ ಎಡಗೈ ಬ್ಯಾಟ್ಸ್​ಮನ್​ನ ಆಯ್ಕೆ. ಅಂದರೆ ತಂಡದಲ್ಲಿ ಏಕೈಕ ಎಡಗೈ ಬ್ಯಾಟ್ಸ್​ಮನ್​ ಆಗಿದ್ದ ಜಡೇಜಾ ಗಾಯಗೊಂಡು ಹೊರಬಿದ್ದಿದ್ದರು. ಹೀಗಾಗಿ ಮತ್ತೋರ್ವ ಎಡಗೈ ಆಟಗಾರನನ್ನು ಆಡಿಸಬೇಕಾದ ಅನಿವಾರ್ಯತೆ ಇತ್ತು.

ಇಲ್ಲಿ ಡಿಕೆ ಅವರನ್ನು ಕೈ ಬಿಡಲು ಮುಖ್ಯ ಕಾರಣ ಎಡಗೈ ಬ್ಯಾಟ್ಸ್​ಮನ್​ನ ಆಯ್ಕೆ. ಅಂದರೆ ತಂಡದಲ್ಲಿ ಏಕೈಕ ಎಡಗೈ ಬ್ಯಾಟ್ಸ್​ಮನ್​ ಆಗಿದ್ದ ಜಡೇಜಾ ಗಾಯಗೊಂಡು ಹೊರಬಿದ್ದಿದ್ದರು. ಹೀಗಾಗಿ ಮತ್ತೋರ್ವ ಎಡಗೈ ಆಟಗಾರನನ್ನು ಆಡಿಸಬೇಕಾದ ಅನಿವಾರ್ಯತೆ ಇತ್ತು.

4 / 6
ಹೀಗಾಗಿ ಎಡಗೈ ದಾಂಡಿಗ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆಯ್ಕೆ ಮಾಡಲಾಗಿದೆ. ಇದರಿಂದ ದಿನೇಶ್ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿಯಬೇಕಾಯಿತು.

ಹೀಗಾಗಿ ಎಡಗೈ ದಾಂಡಿಗ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆಯ್ಕೆ ಮಾಡಲಾಗಿದೆ. ಇದರಿಂದ ದಿನೇಶ್ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿಯಬೇಕಾಯಿತು.

5 / 6
ಪಾಕ್ ವಿರುದ್ಧ ಕಣಕ್ಕಿಳಿದ ಟೀಮ್ ಇಂಡಿಯಾ ಪ್ಲೇಯಿಂಗ್ XI: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್

ಪಾಕ್ ವಿರುದ್ಧ ಕಣಕ್ಕಿಳಿದ ಟೀಮ್ ಇಂಡಿಯಾ ಪ್ಲೇಯಿಂಗ್ XI: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ