IND vs PAK: ಟಿ20 ವಿಶ್ವಕಪ್​ನಲ್ಲಿ ಪಾಕ್ ತಂಡಕ್ಕೆ ಮಣ್ಣು ಮುಕ್ಕಿಸಿ 5 ದಾಖಲೆ ನಿರ್ಮಿಸಿದ ಟೀಂ ಇಂಡಿಯಾ..!

IND vs PAK: ಚೊಚ್ಚಲ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 150 ರನ್‌ಗಳ ಗುರಿಯನ್ನು 19 ಓವರ್‌ಗಳಲ್ಲಿ ಬೆನ್ನಟ್ಟಿದ ಭಾರತ ಟಿ20 ವಿಶ್ವಕಪ್​ನ ಅತಿದೊಡ್ಡ ಗೆಲುವು ಸಾಧಿಸಿದ ಇತಿಹಾಸ ಬರೆಯಿತು.

| Updated By: ಪೃಥ್ವಿಶಂಕರ

Updated on:Feb 13, 2023 | 10:38 AM

2023ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಜೆಮಿಮಾ ರಾಡ್ರಿಗಸ್ ಮತ್ತು ರಿಚಾ ಘೋಷ್ ಅವರ ಇನ್ನಿಂಗ್ಸ್ ರೋಚಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಪಾಕ್ ಮಣಿಸಿದ ಟೀಂ ಇಂಡಿಯಾ ಹಲವು ದಾಖಲೆಯಗಳನ್ನು ಬರೆದಿದ್ದು, ಅವುಗಳ ಪಕ್ಷಿ ನೋಟ ಇಲ್ಲಿದೆ.

2023ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಜೆಮಿಮಾ ರಾಡ್ರಿಗಸ್ ಮತ್ತು ರಿಚಾ ಘೋಷ್ ಅವರ ಇನ್ನಿಂಗ್ಸ್ ರೋಚಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಪಾಕ್ ಮಣಿಸಿದ ಟೀಂ ಇಂಡಿಯಾ ಹಲವು ದಾಖಲೆಯಗಳನ್ನು ಬರೆದಿದ್ದು, ಅವುಗಳ ಪಕ್ಷಿ ನೋಟ ಇಲ್ಲಿದೆ.

1 / 6
ಚೊಚ್ಚಲ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 150 ರನ್‌ಗಳ ಗುರಿಯನ್ನು 19 ಓವರ್‌ಗಳಲ್ಲಿ ಬೆನ್ನಟ್ಟಿದ ಭಾರತ ಟಿ20 ವಿಶ್ವಕಪ್​ನ ಅತಿದೊಡ್ಡ ಗೆಲುವು ಸಾಧಿಸಿದ ಇತಿಹಾಸ ಬರೆಯಿತು. ಹಾಗೆಯೇ ಪಂದ್ಯಾವಳಿಯ ಇತಿಹಾಸದಲ್ಲಿ ಎರಡನೇ ಅತಿ ದೊಡ್ಡ ಗೆಲುವು ಕೂಡ ಇದಾಗಿದೆ.

ಚೊಚ್ಚಲ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 150 ರನ್‌ಗಳ ಗುರಿಯನ್ನು 19 ಓವರ್‌ಗಳಲ್ಲಿ ಬೆನ್ನಟ್ಟಿದ ಭಾರತ ಟಿ20 ವಿಶ್ವಕಪ್​ನ ಅತಿದೊಡ್ಡ ಗೆಲುವು ಸಾಧಿಸಿದ ಇತಿಹಾಸ ಬರೆಯಿತು. ಹಾಗೆಯೇ ಪಂದ್ಯಾವಳಿಯ ಇತಿಹಾಸದಲ್ಲಿ ಎರಡನೇ ಅತಿ ದೊಡ್ಡ ಗೆಲುವು ಕೂಡ ಇದಾಗಿದೆ.

2 / 6
ಈ ಮೂಲಕ ಪಾಕಿಸ್ತಾನ ವಿರುದ್ಧ ಭಾರತ ಐದನೇ ಬಾರಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿದ ದಾಖಲೆ ಬರೆದಿದ್ದು, ಇದು ಯಾವುದೇ ತಂಡದ ವಿರುದ್ಧ ಭಾರತದ ಗರಿಷ್ಠ ಗೆಲುವಾಗಿದೆ.

ಈ ಮೂಲಕ ಪಾಕಿಸ್ತಾನ ವಿರುದ್ಧ ಭಾರತ ಐದನೇ ಬಾರಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿದ ದಾಖಲೆ ಬರೆದಿದ್ದು, ಇದು ಯಾವುದೇ ತಂಡದ ವಿರುದ್ಧ ಭಾರತದ ಗರಿಷ್ಠ ಗೆಲುವಾಗಿದೆ.

3 / 6
ಪಾಕ್ ವಿರುದ್ಧ 53 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ ಜೆಮಿಮಾ ರೋಡ್ರಿಗಸ್ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು. ಈ ಮೂಲಕ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಅರ್ಧಶತಕ ಸಿಡಿಸಿದ ಮೂರನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಪೂನಂ ರಾವುತ್ (2010) ಮತ್ತು ಮಿಥಾಲಿ ರಾಜ್ (2018) ಈ ಸಾಧನೆ ಮಾಡಿದ್ದರು.

ಪಾಕ್ ವಿರುದ್ಧ 53 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ ಜೆಮಿಮಾ ರೋಡ್ರಿಗಸ್ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು. ಈ ಮೂಲಕ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಅರ್ಧಶತಕ ಸಿಡಿಸಿದ ಮೂರನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಪೂನಂ ರಾವುತ್ (2010) ಮತ್ತು ಮಿಥಾಲಿ ರಾಜ್ (2018) ಈ ಸಾಧನೆ ಮಾಡಿದ್ದರು.

4 / 6
ಅಷ್ಟೇ ಅಲ್ಲ, ಟಿ20 ವಿಶ್ವಕಪ್‌ನಲ್ಲಿ ಜೆಮಿಮಾ ಅವರ ಎರಡನೇ ಅರ್ಧಶತಕ ಇದಾಗಿದೆ. ವಿಶ್ವಕಪ್‌ನಲ್ಲಿ ಭಾರತದ ಪರ ಮಿಥಾಲಿ ರಾಜ್ (5) ಮತ್ತು ಹರ್ಮನ್‌ಪ್ರೀತ್ ಕೌರ್ (3) ಹೆಚ್ಚು ಅರ್ಧಶತಕಗಳನ್ನು ಗಳಿಸಿದರೆ, ಪೂನಮ್ ರಾವುತ್ ಕೂಡ 2 ಅರ್ಧಶತಕ ಬಾರಿಸಿದ್ದರು.

ಅಷ್ಟೇ ಅಲ್ಲ, ಟಿ20 ವಿಶ್ವಕಪ್‌ನಲ್ಲಿ ಜೆಮಿಮಾ ಅವರ ಎರಡನೇ ಅರ್ಧಶತಕ ಇದಾಗಿದೆ. ವಿಶ್ವಕಪ್‌ನಲ್ಲಿ ಭಾರತದ ಪರ ಮಿಥಾಲಿ ರಾಜ್ (5) ಮತ್ತು ಹರ್ಮನ್‌ಪ್ರೀತ್ ಕೌರ್ (3) ಹೆಚ್ಚು ಅರ್ಧಶತಕಗಳನ್ನು ಗಳಿಸಿದರೆ, ಪೂನಮ್ ರಾವುತ್ ಕೂಡ 2 ಅರ್ಧಶತಕ ಬಾರಿಸಿದ್ದರು.

5 / 6
ಅದೇ ಸಮಯದಲ್ಲಿ ರಿಚಾ ಘೋಷ್ ಕೂಡ 20 ಎಸೆತಗಳಲ್ಲಿ 31 ರನ್‌ಗಳ ಅಜೇಯ ಇನ್ನಿಂಗ್ಸ್‌ನೊಂದಿಗೆ ಗೆಲುವಿನಲ್ಲಿ ದೊಡ್ಡ ಪಾತ್ರವನ್ನು ವಹಿಸಿದರು. ಇದು ಟಿ20 ವಿಶ್ವಕಪ್‌ನಲ್ಲಿ ಭಾರತೀಯ ವಿಕೆಟ್‌ಕೀಪರ್ ಗಳಿಸಿದ ಎರಡನೇ ಗರಿಷ್ಠ ಸ್ಕೋರ್ ಆಗಿದೆ. 2010ರಲ್ಲಿ ಶ್ರೀಲಂಕಾ ವಿರುದ್ಧ 59 ರನ್ ಗಳಿಸಿದ್ದ ಸುಲಕ್ಷಣಾ ನಾಯಕ್ ಈ ದಾಖಲೆ ಬರೆದಿದ್ದರು.

ಅದೇ ಸಮಯದಲ್ಲಿ ರಿಚಾ ಘೋಷ್ ಕೂಡ 20 ಎಸೆತಗಳಲ್ಲಿ 31 ರನ್‌ಗಳ ಅಜೇಯ ಇನ್ನಿಂಗ್ಸ್‌ನೊಂದಿಗೆ ಗೆಲುವಿನಲ್ಲಿ ದೊಡ್ಡ ಪಾತ್ರವನ್ನು ವಹಿಸಿದರು. ಇದು ಟಿ20 ವಿಶ್ವಕಪ್‌ನಲ್ಲಿ ಭಾರತೀಯ ವಿಕೆಟ್‌ಕೀಪರ್ ಗಳಿಸಿದ ಎರಡನೇ ಗರಿಷ್ಠ ಸ್ಕೋರ್ ಆಗಿದೆ. 2010ರಲ್ಲಿ ಶ್ರೀಲಂಕಾ ವಿರುದ್ಧ 59 ರನ್ ಗಳಿಸಿದ್ದ ಸುಲಕ್ಷಣಾ ನಾಯಕ್ ಈ ದಾಖಲೆ ಬರೆದಿದ್ದರು.

6 / 6

Published On - 10:38 am, Mon, 13 February 23

Follow us
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ