AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd T20: ಭಾರತ-ದ. ಆಫ್ರಿಕಾ 2ನೇ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್​ಗಳಿಂದ ಗೆದ್ದಿತು.

TV9 Web
| Updated By: Vinay Bhat

Updated on: Oct 03, 2022 | 11:06 AM

ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs South Africa) ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್​ಗಳಿಂದ ಗೆದ್ದಿತು.

ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs South Africa) ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್​ಗಳಿಂದ ಗೆದ್ದಿತು.

1 / 8
ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ರೋಹಿತ್​ ಶರ್ಮಾ 37 ಎಸೆತದಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್​ನೊಂದಿಗೆ 43 ರನ್​ ಬಾರಿಸಿದರೆ, ಕೆ.ಎಲ್​ ರಾಹುಲ್ 28 ಎಸೆತದಲ್ಲಿ 5 ಬೌಡರಿ ಮತ್ತು 4 ಸಿಕ್ಸರ್​ನಿಂದ 57 ರನ್​ ಗಳಿಸಿದರು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ರೋಹಿತ್​ ಶರ್ಮಾ 37 ಎಸೆತದಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್​ನೊಂದಿಗೆ 43 ರನ್​ ಬಾರಿಸಿದರೆ, ಕೆ.ಎಲ್​ ರಾಹುಲ್ 28 ಎಸೆತದಲ್ಲಿ 5 ಬೌಡರಿ ಮತ್ತು 4 ಸಿಕ್ಸರ್​ನಿಂದ 57 ರನ್​ ಗಳಿಸಿದರು.

2 / 8
ಬಳಿಕ ಶುರುವಾಗಿದ್ದು ಕೊಹ್ಲಿ ಸೂರ್ಯಕುಮಾರ್​ ಜುಗಲ್​ಬಂದಿ. ಸೂರ್ಯ​ ತಮ್ಮ ಅದ್ಭುತ ಫಾರ್ಮ್​​ ಮುಂದುವರೆಸಿದರು. 22 ಬಾಲ್​ನಲ್ಲಿ 5 ಸಿಕ್ಸರ್​ ಹಾಗೂ 5 ಬೌಂಡರಿಯಿಂದ 61 ರನ್ ​ಚಚ್ಚಿದರು.

ಬಳಿಕ ಶುರುವಾಗಿದ್ದು ಕೊಹ್ಲಿ ಸೂರ್ಯಕುಮಾರ್​ ಜುಗಲ್​ಬಂದಿ. ಸೂರ್ಯ​ ತಮ್ಮ ಅದ್ಭುತ ಫಾರ್ಮ್​​ ಮುಂದುವರೆಸಿದರು. 22 ಬಾಲ್​ನಲ್ಲಿ 5 ಸಿಕ್ಸರ್​ ಹಾಗೂ 5 ಬೌಂಡರಿಯಿಂದ 61 ರನ್ ​ಚಚ್ಚಿದರು.

3 / 8
ಕೊನೆಯಲ್ಲಿ ದಿನೇಶ್ ಕಾರ್ತಿಕ್ ಬಂದು 7 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 17 ರನ್ ಗಳಿಸಿದರು.

ಕೊನೆಯಲ್ಲಿ ದಿನೇಶ್ ಕಾರ್ತಿಕ್ ಬಂದು 7 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 17 ರನ್ ಗಳಿಸಿದರು.

4 / 8
ಮತ್ತೊಂದು ತುದಿಯಲ್ಲಿದ್ದ ಕೊಹ್ಲಿ 28 ಎಸೆತಗಲ್ಲಿ ಅಜೇಯ 49 ರನ್ ಬಾರಿಸಿದರು. ಪರಿಣಾಮ ಭಾರತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 237 ರನ್ ಕಲೆಹಾಕಿತು. ಆಫ್ರಿಕಾ ಪರ ಕೇಶವ್‌ ಮಹರಾಜ್‌ 23 ರನ್‌ಗಳಿಗೆ 2 ವಿಕೆಟ್‌ ಪಡೆದರು.

ಮತ್ತೊಂದು ತುದಿಯಲ್ಲಿದ್ದ ಕೊಹ್ಲಿ 28 ಎಸೆತಗಲ್ಲಿ ಅಜೇಯ 49 ರನ್ ಬಾರಿಸಿದರು. ಪರಿಣಾಮ ಭಾರತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 237 ರನ್ ಕಲೆಹಾಕಿತು. ಆಫ್ರಿಕಾ ಪರ ಕೇಶವ್‌ ಮಹರಾಜ್‌ 23 ರನ್‌ಗಳಿಗೆ 2 ವಿಕೆಟ್‌ ಪಡೆದರು.

5 / 8
ಟಾರ್ಗೆಟ್ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿ ಸೋಲಿಗೆ ಶರಣಾಯಿತು. ಡೇವಿಡ್ ಮಿಲ್ಲರ್ ಅಜೇಯ 106 ರನ್ ಸಿಡಿಸಿದರೆ, ಡಿಕಾಕ್ ಅಜೇಯ 69 ರನ್ ಗಳಿಸಿದರು.

ಟಾರ್ಗೆಟ್ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿ ಸೋಲಿಗೆ ಶರಣಾಯಿತು. ಡೇವಿಡ್ ಮಿಲ್ಲರ್ ಅಜೇಯ 106 ರನ್ ಸಿಡಿಸಿದರೆ, ಡಿಕಾಕ್ ಅಜೇಯ 69 ರನ್ ಗಳಿಸಿದರು.

6 / 8
ಭಾರತ ಪರ ಅರ್ಶ್​​ದೀಪ್ ಸಿಂಗ್ 2 ವಿಕೆಟ್ ಪಡೆದರು.

ಭಾರತ ಪರ ಅರ್ಶ್​​ದೀಪ್ ಸಿಂಗ್ 2 ವಿಕೆಟ್ ಪಡೆದರು.

7 / 8
ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ 1,000 ದಾಖಲಿಸಿ ಭಾರತ ಮೂರನೇ ಬ್ಯಾಟರ್​​​ ಆಗಿ ಹೊರಹೊಮ್ಮಿದ ಸಾಧನೆ ಮಾಡಿದರು.

ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ 1,000 ದಾಖಲಿಸಿ ಭಾರತ ಮೂರನೇ ಬ್ಯಾಟರ್​​​ ಆಗಿ ಹೊರಹೊಮ್ಮಿದ ಸಾಧನೆ ಮಾಡಿದರು.

8 / 8
Follow us
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ